Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ಟೋಬರ್ ಅಂತ್ಯದಲ್ಲಿ...

ಅಕ್ಟೋಬರ್ ಅಂತ್ಯದಲ್ಲಿ ಹಾವೇರಿ-ಹುಬ್ಬಳ್ಳಿ ನಡುವೆ ಜೆಡಿಎಸ್ ಬೃಹತ್ ಸಮಾವೇಶ : ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ6 Aug 2017 6:24 PM IST
share
ಅಕ್ಟೋಬರ್ ಅಂತ್ಯದಲ್ಲಿ ಹಾವೇರಿ-ಹುಬ್ಬಳ್ಳಿ ನಡುವೆ ಜೆಡಿಎಸ್ ಬೃಹತ್ ಸಮಾವೇಶ : ಮಧು ಬಂಗಾರಪ್ಪ

ಚಿಕ್ಕಮಗಳೂರು, ಆ.6: ವರಿಷ್ಠರ ಸಲಹೆ ಸೂಚನೆ ಮೇರೆಗೆ ಅಕ್ಟೋಬರ್ ಅಂತ್ಯದಲ್ಲಿ ಹಾವೇರಿ ಮತ್ತು ಹುಬ್ಬಳ್ಳಿ ನಡುವಿನ ಜಿಲ್ಲೆಯಲ್ಲಿ 5 ಲಕ್ಷ ಜನರನ್ನು ಸೇರಿಸಿ ಜೆಡಿಎಸ್ ಬೃಹತ್ ಸಮಾವೇಶ ಮಾಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

  ಅವರು ಭಾನುವಾರ ತಾಲೂಕಿನ ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಅಂಬಳೆ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಮಟ್ಟದಲ್ಲಿ ಎಲ್ಲಾ 30 ಜಿಲ್ಲೆಗಳಲ್ಲೂ ಯುವ ಸಮಾವೇಶವನ್ನು ಮಾಡಲಾಗುತ್ತಿದ್ದು ಎರಡು ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. ರಾಜ್ಯದಲ್ಲಿ ಜಾತ್ಯತೀತವಾದ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಜನರೆ ಶಕ್ತಿ ತುಂಬಬೇಕು. ಅದರಿಂದ ಯುವ ಜನತೆಯ ಶಕ್ತಿ ಅಗತ್ಯ ಎಂದು ತಿಳಿಸಿದರು.

  ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸೂಚನೆ ನೀಡಿ ಪಕ್ಷದಿಂದ ಆದೇಶ ಬಂದಿದೆ. ಅಕ್ಟೋಬರ್‍ನಲ್ಲಿ ನಡೆಯುವ ಸಮಾವೇಶದಲ್ಲಿ ಬಾಗವಹಿಸುವಂತೆ ಹೇಳಿದರು.

  ನನ್ನ ತಂದೆ ಬಂಗಾರಪ್ಪನವರು ಸಿಎಂ ಆಗಿದ್ದ ಸಂದರ್ಭದಲ್ಲಿ ಅನುಷ್ಠಾನ ಗೊಂಡ ಬಡವರಪರ ಹತ್ತು ಹಲವು ಯೋಜನೆಗಳು ಅವರು ಇಲ್ಲದಿದ್ದರೂ ರಾಜ್ಯದ ಜನರ ಹೃದಯದಲ್ಲಿ ಶಾಸ್ವತವಾಗಿ ನೆಲೆಯೂರಿದೆ ಎಂಬ ಭಾವನೆ ನನ್ನಲ್ಲಿದೆ. ಹಾಗಾಗಿ ನಿಮ್ಮಂತಹ ಪುಣ್ಯಾತ್ಮರ ವಿಶ್ವಾಸ ಹೊಂದಿದ್ದೇನೆ. ಇಂದು ಜೆಡಿಎಸ್ ಪಕ್ಷ ನನ್ನನ್ನು ಬೆಳೆಸಿದೆ ತಂದೆ ಇಲ್ಲದ ಸಂದರ್ಭ ಕುಮಾರಸ್ವಾಮಿ ಅಣ್ಣನಾಗಿ ಮತ್ತು ದೇವೇಗೌಡರು ತಂದೆಯ ರೀತಿ ಆಶೀರ್ವಾದ ಮಾಡುತ್ತಿರುವುದು ಹಾಗೂ ಕಾರ್ಯಕರ್ತರ ಬೆಂಬಲ ಇರುವುದನ್ನು ಎಂದೂ ಕೂಡ ಮರೆಯಲು ಸಾಧ್ಯವಿಲ್ಲ ಎಂದರು.

  ಅಣ್ಣಾ ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋದಾಕ್ಷಣ ಆ ಜಾಗ ಖಾಲಿಯಾಯ್ತು ಎಂದು ಕೆಲವು ಮಾಧ್ಯಮಗಳಲ್ಲಿ ನನ್ನ ಹೆಸರನ್ನು ಸೇರಿಸಿದರು .ಫಿಲಪ್ ದ ಬ್ಲಾಂಕ್ ಲೀಡರ್ ನಾನಲ್ಲ ಎಂದು ಹೇಳಿ ,ಯಾವುದೇ ಪಕ್ಷದಲ್ಲಿ ಹುದ್ದೆ ಖಾಲಿಯಾದಾಗ ಅಲ್ಲಿ ನನ್ನನ್ನು ಕೂರಿಸಬಹುದು ಎನ್ನುವ ಮಧು ನಾನಲ್ಲ, ಬಂಗಾರಪ್ಪನವರ ಮಗ ಮಧು ನಾನು ಎಂದು ಹೇಳಿ ಒಳ್ಳೆಯ ರೀತಿಯಲ್ಲಿ ವೈಯುಕ್ತಿಕ ಹಾಗೂ ಪಕ್ಷದ ಶಕ್ತಿಯನ್ನು ಬೆಳೆಸಿಕೊಂಡು ಬಂದಿದ್ದೆನೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X