Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಪರ್ದಾತ್ಮಕ ಯುಗದಲ್ಲಿ ಕನ್ನಡದ ಜೊತೆ...

ಸ್ಪರ್ದಾತ್ಮಕ ಯುಗದಲ್ಲಿ ಕನ್ನಡದ ಜೊತೆ ಇಂಗ್ಲಿಷ್ ಭಾಷೆಯು ಇರಲಿ: ಹೆಚ್.ಎಲ್. ನಾಗರಾಜು

ವಾರ್ತಾಭಾರತಿವಾರ್ತಾಭಾರತಿ6 Aug 2017 9:00 PM IST
share
ಸ್ಪರ್ದಾತ್ಮಕ ಯುಗದಲ್ಲಿ ಕನ್ನಡದ ಜೊತೆ ಇಂಗ್ಲಿಷ್ ಭಾಷೆಯು ಇರಲಿ: ಹೆಚ್.ಎಲ್. ನಾಗರಾಜು

ಹಾಸನ, ಆ. 6: ಇಂದಿನ ಸ್ಪರ್ದಾತ್ಮಕ ಯುಗದಲ್ಲಿ ಕನ್ನಡದ ಜೊತೆ ಆಂಗ್ಲ ಭಾಷೆಯು ಅವಶ್ಯಕವಾಗಿದೆ ಎಂದು ಹಾಸನ ಉಪವಿಬಾಗಧೀಕಾರಿ ಹೆಚ್.ಎಲ್. ನಾಗರಾಜು ಕರೆ ನೀಡಿದರು.

ನಗರದ ಸ್ಲೇಟರ್ಸ್‌ಹಾಲ್ ವೃತ್ತ, ಶ್ರೀ ಗಂಧದ ಕೋಠಿ ಆವರಣದಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು (ಪ್ರಧಾನ)ದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರವಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಗ್ರಾಮರ್ ಹಾಗೂ ಸ್ಪೋಕನ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಉತ್ತಮ ಜೀವನ ಮಾಡಲು ಕನ್ನಡ ಭಾಷೆ ಜೊತೆಯಲ್ಲೆ ಇಂಗ್ಲಿಷ್ ಭಾಷೆ ಕಲಿಕೆ ಮಾಡಬೇಕು. ಹಿಂದೆ ಇಂತಹ ಅವಕಾಶಗಳು ಕಡಿಮೆ ಇದ್ದವು, ಇಂದಿನ ದಿನಗಳಲ್ಲಿ ಮಕ್ಕಳಿಗೆ ಒಳ್ಳೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕಿವಿಮಾತು ಹೇಳಿದರು.

ಇಂದಿನ ಪ್ರತಿಯೊಂದು ಹಂತದಲ್ಲೂ ಸ್ಪರ್ದೆ ಎಂಬುದನ್ನು ವಿದ್ಯಾರ್ಥಿಗಳು ಎದುರಿಸಬೇಕು. ಆ ನಿಟ್ಟಿನಲ್ಲಿ ಸಾಧನೆ ಮಾಡಬೇಕಾದರೇ ಆಂಗ್ಲ ಭಾಷೆ ಅವಶ್ಯಕವಾಗಿದೆ. ದೂರದೃಷ್ಠಿ ಎಂಬುದು ಇದ್ದರೇ ಮುಂದಿನ ಭವಿಷ್ಯವನ್ನು ಸುಗಮವಾಗಿ ಎದುರಿಸಬಹುದು ಎಂದು ಸಲಹೆ ನೀಡಿದರು. ಇಂದಿನಿಂದ 24 ರವಿವಾರಗಳು ಇಂತಹ ತರಗತಿಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಇಂಗ್ಲಿಷ್ ಭಾಷೆ ಉಪನ್ಯಾಸಕಿ ಸಯ್ಯಾದ್ ಆಯುಷ ಸಿದ್ದಿಕರ್ ಮಾತನಾಡಿ, ಶಿಕ್ಷಣದಲ್ಲಿ ಶಿಸ್ತು, ಶ್ರದ್ಧೆ, ಗುರಿ ಇದ್ದರೇ ಮಾತ್ರ ವಿದ್ಯಾರ್ಥಿಗಳು ಸಾಧನೆ ಮಾಡಬಹುದು. ಜೊತೆಯಲ್ಲಿ ಇಂಗ್ಲಿಷ್ ಭಾಷೆ ಕಲಿಕೆ ಕೂಡ ಇರುವುದು ಸವಶ್ಯಕ ಎಂದರು. ಗ್ರಾಮರ್ ಕಲಿಕೆ ಇಲ್ಲವಾದರೇ ಭಾಷೆಯಲ್ಲಿ ಗೊಂದಲಗಳು ನಿಮ್ಮನ್ನು ಕಾಡುತ್ತದೆ ಎಂದು ತಿಳಿಸಿದರು.

ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು (ವಿಭಜಿತ), ವಾಣಿ ವಿಲಾಸ ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ರವಿವಾರ ಏಕಕಾಲದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಗ್ರಾಮರ್ ಹಾಗೂ ಸ್ಪೋಕನ್ ತರಬೇತಿಯನ್ನು ಪ್ರಾರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯದೇವಯ್ಯ, ವಿಭಜಿತ ಕಾಲೇಜು ಪ್ರಾಂಶುಪಾಲ ಕೆ.ಪಿ. ಸುರೇಶ್, ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು (ಪ್ರಧಾನ) ಪ್ರಭಾರಿ ಪ್ರಾಂಶುಪಾಲ ಹೇಮಲತಾ ಇತರರು ಇದ್ದರು. ಹಿರಿಯ ಕಾಲೇಜು ಉಪನ್ಯಾಸಕ ತಿಮ್ಮೇಗೌಡ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಚಂದನ ಮತ್ತು ಸಂಗಡಿಗರು ನಾಡಗೀತೆ ಮತ್ತು ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X