Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ.ಕೊರಿಯ ವಿರುದ್ಧ ವಿಶ್ವಸಂಸ್ಥೆ ನಿರ್ಬಂಧ...

ಉ.ಕೊರಿಯ ವಿರುದ್ಧ ವಿಶ್ವಸಂಸ್ಥೆ ನಿರ್ಬಂಧ ಇನ್ನಷ್ಟು ಕಠಿಣ

►ಖಂಡಾಂತರ ಕ್ಷಿಪಣಿ ಪರೀಕ್ಷೆ ವಿರುದ್ಧ ಕ್ರಮ ►ವಿವಿಧ ರಫ್ತು ಉತ್ಪನ್ನಗಳಿಗೆ ನಿಷೇಧ

ವಾರ್ತಾಭಾರತಿವಾರ್ತಾಭಾರತಿ6 Aug 2017 9:03 PM IST
share
ಉ.ಕೊರಿಯ ವಿರುದ್ಧ ವಿಶ್ವಸಂಸ್ಥೆ ನಿರ್ಬಂಧ ಇನ್ನಷ್ಟು ಕಠಿಣ

ವಿಶ್ವಸಂಸ್ಥೆ,ಆ.6: ಉತ್ತರ ಕೊರಿಯ ವಿರುದ್ಧದ ಆರ್ಥಿಕ ನಿರ್ಬಂಧಗಳನ್ನು ಕಠಿಣಗೊಳಿಸುವ ಅಮೆರಿಕದ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯು ಅಂಗೀಕರಿಸಿದೆ.

 ಉತ್ತರ ಕೊರಿಯವು ಅಮೆರಿಕವನ್ನು ಗುರಿಯಿರಿಸುವ ಖಂಡಾಂತರ ಕ್ಷಿಪಣಿ ಪರೀಕ್ಷೆಗಳನ್ನು ನಡೆಸಿರುವುದಕ್ಕಾಗಿ ಈ ಕಠಿಣವಾದ ಆರ್ಥಿಕ ನಿರ್ಬಂಧಗಳನ್ನು ವಿಧಿಸಲಾಗಿದೆಯೆಂದು ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ನಿಕ್ಕಿ ಹ್ಯಾಲೆ ತಿಳಿಸಿದ್ದಾರೆ.

  ಉತ್ತರ ಕೊರಿಯವು ಕಲ್ಲಿದ್ದಲು, ಕಬ್ಬಿಣ ಹಾಗೂ ಕಬ್ಬಿಣದ ಆದಿರು, ಸೀಸ ಹಾಗೂ ಸೀಸದ ಆದಿರು, ಮೀನು ಹಾಗೂ ಸಾಗರೋತ್ಪನ್ನಗಳನ್ನು ರಫ್ತು ಮಾಡುವುದನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಂಗೀಕರಿಸಿದ ನಿರ್ಣಯವು ನಿಷೇಧಿಸಿದೆ. ಇವು ಉತ್ತರ ಕೊರಿಯದ ಒಟ್ಟು 3 ಶತಕೋಟಿ ಡಾಲರ್ ರಫ್ತು ಆದಾಯದ ಮೂರನೇ ಒಂದು ಭಾಗದಷ್ಟಾಗಿದೆ.

     ಉತ್ತರ ಕೊರಿಯವು ಉದ್ಯೋಗಗಳಿಗಾಗಿ ವಿದೇಶಕ್ಕೆ ಕಳುಹಿಸುವ ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸುವುದನ್ನು ಕೂಡಾ ಈ ನಿರ್ಣಯವು ನಿರ್ಬಂಧಿಸಿದೆ. ಉತ್ತರ ಕೊರಿಯದ ಕಂಪೆನಿಗಳ ಜೊತೆ ಹೊಸ ಜಂಟಿ ಉದ್ಯಮಗಳ ಸ್ಥಾಪನೆಯನ್ನು ನಿರ್ಣಯ ನಿಷೇಧಿಸುತ್ತದೆ. ಇದರ ಜೊತೆಗೆ ನಿರ್ಣಯವು ಉತ್ತರ ಕೊರಿಯದ ಒಂಭತ್ತು ಮಂದಿ ಉನ್ನತ ಅಧಿಕಾರಿಗಳು ಹಾಗೂ ವಿದೇಶಿ ವಿನಿಮಯ ಬ್ಯಾಂಕ್ ಸಹಿತ ನಾಲ್ಕು ಕಂಪೆನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ.

   ಜುಲೈ 4ರಂದು ಉತ್ತರ ಕೊರಿಯ ತನ್ನ ಪ್ರಪ್ರಥಮ ಖಂಡಾಂತರ ಕ್ಷಿಪಣಿಯನ್ನು ಪರೀಕ್ಷಿಸಿದ ಬಳಿಕ ಆ ದೇಶದ ವಿರುದ್ದ ಕಠಿಣ ಆರ್ಥಿಕ ನಿರ್ಬಂಧಗಳನ್ನು ವಿಧಿಸುವ ಪ್ರಯತ್ನವಾಗಿ ಅಮೆರಿಕವು ಚೀನಾದೊಂದಿಗೆ ಒಂದು ತಿಂಗಳ ಹಿಂದೆ ಮಾತುಕತೆಯನ್ನು ಆರಂಭಿಸಿತ್ತು. ಆನಂತರ ಜುಲೈ 28ರಂದು ಉತ್ತರ ಕೊರಿಯ ಇನ್ನೊಂದು ಕಂಡಾಂತರ ಕ್ಷಿಪಣಿಯನ್ನು ಪರೀಕ್ಷಿಸಿತ್ತು.

ಉ.ಕೊರಿಯ ಜಾಣ್ಮೆಯಿಂದ ವರ್ತಿಸಲಿ: ಚೀನಾ

ತನ್ನ ವಿವಾದಾತ್ಮಕ ಕ್ಷಿಪಣಿ ಹಾಗೂ ಅಣುಶಕ್ತಿ ಕಾರ್ಯಕ್ರಮಗಳಿಂದಾಗಿ ವಿಶ್ವಸಂಸ್ಥೆಯಿಂದ ಕಠಿಣವಾದ ಆರ್ಥಿಕ ನಿರ್ಬಂಧಗಳಿಗೆ ಒಳಗಾಗಿರುವ ಉತ್ತರ ಕೊರಿಯವು, ‘‘ ಸೂಕ್ತವಾದ ಹಾಗೂ ಜಾಣ್ಮೆಯ ನಿರ್ಧಾರ’’ವನ್ನು ಕೈಗೊಳ್ಳಬೇಕಾಗಿದೆಯೆದಂು ಚೀನಾದ ವಿದೇಶಶಾಂಗ ಸಚಿವ ವಾಂಗ್ ವಿ ಆಗ್ರಹಿಸಿದ್ದಾರೆ.

ವಾಂಗ್ ಎ ಅವರು ಉತ್ತರ ಕೊರಿಯ ವಿರುದ್ಧ ವಿಧಿಸಲಾದ ನಿರ್ಬಂಧಗಳ ಬಗ್ಗೆ ಉತ್ತರ ಕೊರಿಯದ ವಿದೇಶಾಂಗ ಸಚಿವ ರಿ ಹಾಂಗ್ ಯೋ ಜೊತೆ ಚರ್ಚಿಸಿದರೆಂಎಉ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X