Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ.12 ರಂದು ರಾಜ್ಯ ಮಟ್ಟದ ಕೆಸರು ಗದ್ದೆ...

ಆ.12 ರಂದು ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ7 Aug 2017 6:38 PM IST
share
ಆ.12 ರಂದು ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ ಜು.24 : 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಆಗಸ್ಟ್ 12 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ ಬೋಪಯ್ಯನವರ ಗದ್ದೆಯಲ್ಲಿ ನಡೆಯಲಿದೆ.

ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಕ್ರೀಡಾಕೂಟದ ಕುರಿತು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಎಂ.ಬಿ.ಜೋಯಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಾಲಿಬಾಲ್ ಪುರುಷರ ವಿಭಾಗ, ಥ್ರೋಬಾಲ್ ಮಹಿಳೆಯರ ವಿಭಾಗ, ಹಗ್ಗ ಜಗ್ಗಾಟ ಪುರುಷರ ವಿಭಾಗ, ಹಗ್ಗ ಜಗ್ಗಾಟ ಮಹಿಳೆಯರ ವಿಭಾಗ, ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕರಿಗೆ, ಹಗ್ಗ ಜಗ್ಗಾಟ ಸ್ಪರ್ಧೆ ಪ್ರೌಢಶಾಲಾ ಬಾಲಕಿಯರಿಗಾಗಿ ನಡೆಯಲಿದೆ. 

ಕಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 50ಮೀ ಓಟ, ಕಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 50ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 100ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 100ಮೀ ಓಟ, ಪ್ರೌಢ ಶಾಲಾ ಬಾಲಕರಿಗೆ 200ಮೀ ಓಟ, ಪ್ರೌಢ ಶಾಲಾ ಬಾಲಕಿಯರಿಗೆ 200ಮೀ ಓಟ, ಪದವಿ ಪೂರ್ವ ಕಾಲೇಜು ಬಾಲಕರಿಗೆ 300 ಮೀ.ಓಟ, ಪದವಿ ಪೂರ್ವ ಕಾಲೇಜು ಬಾಲಕಿಯರಿಗೆ 300 ಮೀ.ಓಟ, ಪ್ರಾಥಮಿಕ, ಪೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ರಿಲೇ ಓಟ, ಸಾರ್ವಜನಿಕ ಪುರುಷರ ಮುಕ್ತ ಓಟ, ಸಾರ್ವಜನಿಕ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದೆಂದು ಜೋಯಪ್ಪ ತಿಳಿಸಿದರು.

ಕೆಸರು ಗದ್ದೆ ಕ್ರೀಡಾಕೂಟದ ಪುರುಷರ ವಾಲಿಬಾಲ್ ಪಂದ್ಯಾವಳಿ ವಿಜೇತ ತಂಡಕ್ಕೆ 10 ಸಾವಿರ ರೂ.ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 6 ಸಾವಿರ ರೂ. ನಗದು ಮತ್ತು ಟ್ರೋಫಿ, ಹಗ್ಗಜಗ್ಗಾಟ ಸ್ಪರ್ಧೆಯ ವಿಜೇತ ತಂಡಕ್ಕೆ 10 ಸಾವಿರ ರೂ. ಮತ್ತು ರನ್ನರ್ಸ್‌ ಅಪ್ ತಂಡಕ್ಕೆ 6 ಸಾವಿರ ರೂ. ನಗದು ಮತ್ತು ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ.

ಮಹಿಳೆೆಯರ ವಿಭಾಗದ ಥ್ರೋಬಾಲ್ ಪಂದ್ಯಾವಳಿಯ ವಿಜೇತ ತಂಡಕ್ಕೆ 6 ಸಾವಿರ ರೂ. ಮತ್ತು ರನ್ನರ್ಸ್‌ ಅಪ್ ತಂಡಕ್ಕೆ 4 ಸಾವಿರ ಮತ್ತು ಟ್ರೋಫಿ, ಹಗ್ಗಜಗ್ಗಾಟದಲ್ಲಿ ವಿಜೇತ ತಂಡಕ್ಕೆ 6 ಸಾವಿರ ರೂ. ಮತ್ತು ರನ್ನರ್ಸ್‌ ಅಪ್ ತಂಡಕ್ಕೆ 4 ಸಾವಿರ ರೂ. ಮತ್ತು ಟೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ಜೋಯಪ್ಪ ಮಾಹಿತಿ ನೀಡಿದರು.

ಶನಿವಾರ ಬೆಳಗ್ಗೆ 9 ಗಂಟೆಗೆಕ್ರೀಡೋತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತಾರಾಮ್ ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷರಾದ ಬಿ.ಎ. ಹರೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭವು ಶಾಸಕ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ಸುನಿಲ್ ಸುಬ್ರಮಣಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿ ಸುಬ್ರಮಣಿ, ಜಿಲ್ಲಾಧಿಕಾರಿಗಳಾದ ಡಾ ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪಿ.ರಾಜೇಂದ್ರ ಪ್ರಸಾದ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

 ಸುದ್ದಿ ಗೋಷ್ಠಿಯಲ್ಲಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ನವೀನ್ ದೇರಳ, ಕಾರ್ಯದರ್ಶಿ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಪಿ.ಪಿ.ಸುಕುಮಾರ್, ಮಡಿಕೇರಿ ತಾಲ್ಲೂಕು ಒಕ್ಕೂಟದ ಖಜಾಂಚಿ ಸಿ.ಯು.ಭೀಮಯ್ಯ ಹಾಗೂ ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾದ ಮಡಿಕೆೇರಿ ಘಟಕದ ಉಪಾಧ್ಯಕ್ಷರಾದ ಕೆ.ಬಿ. ವಿಜಯ ಕುಮಾರ್ ಉಪಸ್ಥಿತರಿದ್ದರು. ಹೆಚ್ಚಿನ ವಿವರಗಳಿಗೆ 9449952008, 9740404520, 9901316315, 9480674546, 9481213920 ನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X