Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ಭವನವನ್ನು ನಗರಸಭೆಯಿಂದ...

ಅಂಬೇಡ್ಕರ್ ಭವನವನ್ನು ನಗರಸಭೆಯಿಂದ ವಿಮುಕ್ತಗೊಳಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 Aug 2017 8:52 PM IST
share
ಅಂಬೇಡ್ಕರ್ ಭವನವನ್ನು ನಗರಸಭೆಯಿಂದ ವಿಮುಕ್ತಗೊಳಿಸಲು ಒತ್ತಾಯ

ಚಿಕ್ಕಮಗಳೂರು, ಆ.4: ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ನಗರಸಭೆಯಿಂದ ವಿಮುಕ್ತಗೊಳಿಸಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಹಿಸಲು ವುತ್ತು ಅಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತಾಯಿಸಿ ದಲಿತ/ಪ್ರಗತಿ ಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಲು ದಲಿತ ಪರ ಸಂಘಟನೆಗಳು ಒತ್ತಾಯಿಸಿದೆ. ಅದರಂತೆ ವರ್ಗಾವಣೆಗೆ ಜಿಲ್ಲಾಧಿಕಾರಿ ಸಭೆಯಲ್ಲಿ ಹಾಗೂ ಅಂಬೇಡ್ಕರ್ ಭವನದ ನಿರ್ವಾಹಣ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ 7-8 ತಿಂಗಳಾದರೂ ವರ್ಗಾಯಿಸಲು ಕ್ರಮ ಕೈಗೊಳ್ಳದ್ದರಿಂದ ತಕ್ಷಣ ಈ ಬಗ್ಗೆ ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

 ಅಂಬೇಡ್ಕರ್ ಭವನದಲ್ಲಿ ಸುಮಾರು 5 ಸಾವಿರ ಮಂದಿಗೆ ಅಡುಗೆ ತಯಾರಿಸುವ ಪಾತ್ರೆ ಮತ್ತು ಸಾಮಾಗ್ರಿಗಳಿದ್ದವು. ಈಗ 500 ಜನರಿಗೂ ಅಡುಗೆ ತಯಾರಿಸಲು ಪರಿಕರಗಳು ಭವನದಲ್ಲಿ ಇಲ್ಲ. ಭವನದಲ್ಲಿ ಸುಮಾರು 13 ವರ್ಷಗಳಿಂದ ಮದುವೆ ಮತ್ತು ಇತ್ಯಾದಿ ಸಮಾರಂಭಗಳು ನಡೆಯುತ್ತಿದ್ದು, ಈ ಕಾರ್ಯಕ್ರಮಗಳಿಂದ ಬರುವಂತಹ ಹಾಗೂ ಬಂದಂತಹ ಆದಾಯದ ಯಾವುದೇ ಲೆಕ್ಕಪತ್ರಗಳು ಸಾರ್ವಜನಿಕವಾಗಿ ಕೊಟ್ಟಿಲ್ಲ. ಈ ಆದಾಯದಿಂದ ಭವನದ ಅಭಿವೃದ್ಧಿ ಕೆಲಸಗಳಾಗಿಲ್ಲ. ಭವನದ ಅಕ್ಕಪಕ್ಕ ನಿವೇಶನಗಳನ್ನು ಭವನದ ಸುಪರ್ದಿಗೆ ವಹಿಸಿಲ್ಲ. ಆದ್ದರಿಂದ ಈ ಖಾಸಗಿ ನಿವೇಶನಗಳನ್ನು ಭವನದ ಸುಪರ್ದಿಗೆ ವಹಿಸಲು ಆಗ್ರಹಿಸಿದ್ದಾರೆ.

ಈ ಹಿಂದೆ ಭವನದ ದುರಸ್ಥಿಗೆಂದು ನಗರಸಭೆಯ ಶೆ.24.75 ರ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿದರಲ್ಲಿ ಅವ್ಯವಹಾರದ ಶಂಕೆ ಇದ್ದು, ಸಮಗ್ರ ತನಿಖೆ ನಡೆಸಬೇಕು. ಭವನದಲ್ಲಿ ಕುಡಿಯುವ ನೀರಿನ ಶುದ್ಧ ಘಟಕ ಅಳವಡಿಸಿಲ್ಲ. ಶೌಚಾಲಯವನ್ನು ಭವನದ ಹಿಂಬದಿಗೆ ಸ್ಥಳಾಂತರಿಸಬೇಕು. ಖಾಸಗಿ ವ್ಯಕ್ತಿಗಳ ವಾಹನಗಳು ಭವನದ ಕಾಂಪೌಂಡ್ ಒಳಗಡೆ ನಿಲ್ಲಿಸುವುದನ್ನು ತಡೆಯಬೇಕು. ಇಂತಹ ಹಲವು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಈ ಸಮಯದಲ್ಲಿ ದಸಂಸ ಮುಖಂಡರಾದಕೆ.ಸಿ. ವಂಸತ್ ಕುಮಾರ್, ಕೆ.ಮಂಜಯ್ಯ, ಜಿ.ಡಿ.ಲೋಕೇಶ್, ಎಸ್.ಡಿ.ಪುಟ್ಟಸ್ವಾಮಿ, ಎನ್.ಪಿ.ಈಶ್ವರ್, ಮರ್ಲೆ ಅಣ್ಣಯ್ಯ ಮೋಹನ್ ಕುಮಾರ್, ಚಂದ್ರಯ್ಯ, ಎಂ. ಹಂಪಯ್ಯ, ಬಿ.ಧಮೇಶ್, ಮಕೋಧರ ಕೆ.ಹೆಚ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X