Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸ್ತೆಬದಿ ವ್ಯಾಪಾರಿಗಳ ಧರಣಿ

ರಸ್ತೆಬದಿ ವ್ಯಾಪಾರಿಗಳ ಧರಣಿ

ವಾರ್ತಾಭಾರತಿವಾರ್ತಾಭಾರತಿ7 Aug 2017 10:36 PM IST
share
ರಸ್ತೆಬದಿ ವ್ಯಾಪಾರಿಗಳ ಧರಣಿ

ಮಂಡ್ಯ, ಆ.7: ತಮ್ಮನ್ನು ತೆರವುಗೊಳಿಸಿರುವ ಪೊಲೀಸರ ಕ್ರಮ ಖಂಡಿಸಿ ರಸ್ತೆಬದಿ ವ್ಯಾಪಾರಿಗಳು ಸೋಮವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಗಾಂಧಿ ಪಾರ್ಕ್‌ನಿಂದ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಸಿ ಧರಣಿ ನಡೆಸಿದ ಅವರು, ಪೊಲೀಸರು ತಮ್ಮನ್ನು ಏಕಾಏಕಿ ತೆರವುಗೊಳಿಸಿರುವುದು ನಿಯಮ ಬಾಹಿರ ಕ್ರಮ ಎಂದು ದೂರಿದರು.

ನಗರದಲ್ಲಿ ಸುಮಾರು 110 ಕುಟುಂಬಗಳು ಬೀದಿಬದಿ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಗುರುತಿನ ಚೀಟಿ ಸಹ ನೀಡಲಾಗಿದೆ. ಆದರೂ, ಸಂಚಾರ ಸುಧಾರಣೆ ನೆಪದಲ್ಲಿ ಟ್ರಾಫಿಕ್ ಪೊಲೀಸರು ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದಾರೆ ಎಂದು ಅವರು ಕಿಡಿಕಾರಿದರು.
ರಸ್ತೆಬದಿ ವ್ಯಾಪಾರಿಗಳನ್ನು ಅಕ್ರಮವಾಗಿ ಒಕ್ಕಲೆಬ್ಬಿಸಲು ಕಾಯ್ದೆಯಲ್ಲಿ ಅವಕಾಶವಿಲ್ಲ. ಬದಲಿಗೆ ಪರ್ಯಾಯ ವ್ಯಾಪಾರಿ ವಲಯ ಗುರುತಿಸಿ ಸೂಕ್ತ ಪುನರ್‌ವಸತಿ ಕಲ್ಪಿಸಿದ ನಂತರವಷ್ಟೆ ತೆರವುಗೊಳಿಸಬೇಕು ಎಂದು ಅವರು ಪ್ರತಿಪಾದಿಸಿದರು.

ಕಾನೂನನ್ನು ಗಾಳಿಗೆ ತೂರಿ ಏಕಾಏಕಿ ಕಾರ್ಯಾಚರಣೆಗೆ ಮುಂದಾಗಿರುವುದು ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕಿನ ಮೇಲಿನ ದಾಳಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬೀದಿಬದಿ ವ್ಯಾಪಾರಕ್ಕೂ ಜನಸಾಮಾನ್ಯರು, ರೈತರು, ಕೂಲಿ ಕಾರ್ಮಿಕರ ಬದುಕಿಗೂ ನೇರ ಪೂರಕ ಸಂಬಂಧಗಳಿವೆ. ಕಡಿಮೆ ದರಕ್ಕೆ ಆಹಾರ ಪದಾರ್ಥಗಳು ದೊರಕುವ ಕಾರಣಕ್ಕೆ ಜನಸಾಮಾನ್ಯರು ಸನಗರಗಳಲ್ಲಿ ಬದುಕು ನೀಗಿಸಲು ಸಾಧ್ಯವಾಗಿದೆ ಎಂದು ಅವರು ಹೇಳೀದರು. ನಗರಸಭೆಯಲ್ಲಿ ಜಂಟಿ ಸಭೆ ಆಯೋಜಿಸಿ ತೀರ್ಮಾನ ಕೈಗೊಳ್ಳಲು ಕ್ರಮವಹಿಸಬೇಕು. ಅಲ್ಲಿವರೆಗೂ ಯಾವುದೇ ರಸ್ತೆಬದಿ ವ್ಯಾಪಾರಿಗಳ ಎತ್ತಂಗಡಿ ಮುಂದಾಗಬಾರದು ಎಂದವರು ಆಗ್ರಹಿಸಿದರು.

ಮಂಡ್ಯ ನಗರ ರಸ್ತೆಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ರಮೇಶ್, ನವೀನ, ರಘು, ದಿವಾಕರ್, ಮಹದೇವಸ್ವಾಮಿ, ವೆಂಕಟೇಶ್, ಚಂದ್ರಶೇಖರ್, ಶಿವಣ್ಣ, ಅಭಿಗೌಡ, ಮಧು, ಶ್ಯಾಂ, ಸಿದ್ದರಾಜು, ನಂದೀಶ, ಕುಮಾರ, ಇತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X