Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ರ‍್ಯಾಂಕಿಂಗ್‌: ಜಡೇಜ ವಿಶ್ವದ...

ಐಸಿಸಿ ರ‍್ಯಾಂಕಿಂಗ್‌: ಜಡೇಜ ವಿಶ್ವದ ನಂ.1 ಆಲ್‌ರೌಂಡರ್

ವಾರ್ತಾಭಾರತಿವಾರ್ತಾಭಾರತಿ9 Aug 2017 12:01 AM IST
share
ಐಸಿಸಿ ರ‍್ಯಾಂಕಿಂಗ್‌: ಜಡೇಜ ವಿಶ್ವದ ನಂ.1 ಆಲ್‌ರೌಂಡರ್

ಹೊಸದಿಲ್ಲಿ, ಆ.8: ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಶ್ರೀಲಂಕಾ ವಿರುದ್ಧ ಮೂರನೆ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡುವುದರಿಂದ ವಂಚಿತರಾಗಿರುವ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಗೆ ಸಿಹಿ ಸುದ್ದಿಯೊಂದು ಬಂದಿದೆ. ಅವರು ಐಸಿಸಿ ನಂ.1 ಆಲ್‌ರೌಂಡರ್ ಆಗಿ ಹೊರಹೊಮ್ಮಿದ್ದಾರೆ.

ಈಗಾಗಲೇ ನಂ.1 ಟೆಸ್ಟ್ ಬೌಲರ್ ಆಗಿರುವ 28ರ ಹರೆಯದ ಜಡೇಜ ಇದೀಗ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ.

ಕೊಲಂಬೊ ದಲ್ಲಿ ರವಿವಾರ ಕೊನೆಗೊಂಡ ಎರಡನೆ ಟೆಸ್ಟ್ ನಲ್ಲಿ ಅಜೇಯ 70 ರನ್ ಹಾಗೂ ಒಟ್ಟು ಏಳು ವಿಕೆಟ್‌ಗಳನ್ನು ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಜಡೇಜ ಬಾಂಗ್ಲಾದೇಶದ ಶಾಕಿಬ್ ಅಲ್ ಹಸನ್‌ರನ್ನು ಹಿಂದಿಕ್ಕಿ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಆಲ್‌ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ.

ಕೊಲಂಬೊದ ಎಸ್‌ಎಸ್‌ಸಿ ಮೈದಾನದಲ್ಲಿ ತಾನಾಡಿದ್ದ 32ನೆ ಟೆಸ್ಟ್‌ನಲ್ಲಿ ಜಡೇಜ 150ನೆ ವಿಕೆಟ್‌ಗಳನ್ನು ಪೂರೈಸಿದ್ದರು.

24 ತಿಂಗಳೊಳಗೆ ಆರು ಡಿಮೆರಿಟ್ ಅಂಕ ಪಡೆದಿದ್ದ ಜಡೇಜ ಐಸಿಸಿಯಿಂದ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದರು. ಕೊಲಂಬೊ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದ ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಡ್ತಿ ಪಡೆದಿದ್ದಾರೆ. ತನ್ನ 50ನೆ ಟೆಸ್ಟ್‌ನಲ್ಲಿ 133 ರನ್ ಗಳಿಸಿದ್ದ ಪೂಜಾರ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೂರನೆ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. 132 ರನ್ ಗಳಿಸಿದ್ದ ಮುಂಬೈ ಬ್ಯಾಟ್ಸ್‌ಮನ್ ರಹಾನೆ 11 ಸ್ಥಾನ ಭಡ್ತಿ ಪಡೆದು ಐದನೆ ಸ್ಥಾನಕ್ಕೆ ತಲುಪಿದ್ದಾರೆ.

ಭಾರತದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ದಿಮಾನ್ ಸಹಾ ನಾಲ್ಕು ಸ್ಥಾನ ಮೇಲಕ್ಕೇರಿ ಜೀವನಶ್ರೇಷ್ಠ 44ನೆ ಸ್ಥಾನ ತಲುಪಿದ್ದಾರೆ. ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಮುಹಮ್ಮದ್ ಶಮಿ(20ನೆ ಸ್ಥಾನ) ಹಾಗೂ ಉಮೇಶ್ ಯಾದವ್(22ನೆ) ರ‍್ಯಾಂಕಿಂಗ್‌ನಲ್ಲಿ ಭಡ್ತಿ ಪಡೆದಿದ್ದಾರೆ.

ಮೊಯಿನ್ ಅಲಿ ‘ಜೀವನಶ್ರೇಷ್ಠ’ಸಾಧನೆ

ಸೋಮವಾರ ನಡೆದಿದ್ದ ದಕ್ಷಿಣ ಆಫ್ರಿಕ ವಿರುದ್ಧದ ನಾಲ್ಕನೆ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಇಂಗ್ಲೆಂಡ್‌ನ ಆಲ್‌ರೌಂಡರ್ ಮೊಯಿನ್ ಅಲಿ ಬ್ಯಾಟ್ಸ್ ಮನ್, ಬೌಲರ್ ಹಾಗೂ ಆಲ್‌ರೌಂಡರ್‌ಗಳ ರ‍್ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.

14 ಹಾಗೂ ಅಜೇಯ 75 ರನ್ ಗಳಿಸಿದ್ದ ಅಲಿ ಬ್ಯಾಟ್ಸ್‌ಮನ್ ರ‍್ಯಾಂಕಿಂಗ್‌ನಲ್ಲಿ 3 ಸ್ಥಾನ ಭಡ್ತಿ ಪಡೆದು 21ನೆ ಸ್ಥಾನ ತಲುಪಿದರು. 4ನೆ ಪಂದ್ಯದಲ್ಲಿ ಒಟ್ಟು 7 ವಿಕೆಟ್‌ಗಳನ್ನು ಪಡೆದಿದ್ದ ಅಲಿ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ 18ನೆ ಸ್ಥಾನ ಹಾಗೂ ಆಲ್‌ರೌಂಡರ್‌ಗಳ ರ‍್ಯಾಂಕಿಂಗ್‌ನಲ್ಲಿ ನಾಲ್ಕನೆ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಸ್ಥಿರ ಪ್ರದರ್ಶನದ ಹಿನ್ನೆಲೆಯಲ್ಲಿ ಅಲಿ ರ‍್ಯಾಂಕಿಂಗ್‌ನಲ್ಲಿ ಭಡ್ತಿ ಪಡೆದಿದ್ದಾರೆ. ಅಲಿ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 250 ರನ್ ಹಾಗೂ 25 ವಿಕೆಟ್‌ಗಳನ್ನು ಕಬಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಗೆ ದಕ್ಷಿಣ ಆಫ್ರಿಕದ ಮೊರ್ಕೆಲ್‌ರೊಂದಿಗೆ ಸರಣಿಶ್ರೇಷ್ಠ ಪ್ರಶಸ್ತಿ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X