Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಗೋಸಿ‌ ಗ್ಯಾಂಗ್' ಸಾಂಗ್ ಶೂಟಿಂಗ್

'ಗೋಸಿ‌ ಗ್ಯಾಂಗ್' ಸಾಂಗ್ ಶೂಟಿಂಗ್

ಶಶಿಕರ ಪಾತೂರುಶಶಿಕರ ಪಾತೂರು9 Aug 2017 10:35 AM IST
share
ಗೋಸಿ‌ ಗ್ಯಾಂಗ್ ಸಾಂಗ್ ಶೂಟಿಂಗ್

ರಾಜು ದೇವಸಂದ್ರ ನಿರ್ದೇಶನದ ದ್ವಿತೀಯ ಚಿತ್ರ 'ಗೋಸಿಗ್ಯಾಂಗ್' ಹಾಡೊಂದರ ಚಿತ್ರೀಕರಣ ದೊಡ್ಡಬಳ್ಳಾಪುರದ ಸೊನ್ನೇನಹಳ್ಳಿಯಲ್ಲಿ ಜರಗಿತು.

ಗ್ರಾಮ ಪ್ರದೇಶದ ಸೊಗಡನ್ನು ತೋರಿಸಲಾದ ಸನ್ನಿವೇಶದಲ್ಲಿ ಬಾಲ‌ಕಲಾವಿದರಾದ ಮಾಲಿನಿ, ಗಗನ್ , ಪುನೀತ್ ಮತ್ತು ಚಿನ್ಮಯ್ ನಟಿಸಿದರು. ಮಾಲಿನಿಗೆ ಇದು ಪ್ರಥಮ ಚಿತ್ರವಾಗಿದ್ದು, ಪುನೀತ್ ಈಗಾಗಲೇ 'ಸಾಹೇಬ'ದಲ್ಲಿ ಬಾಲನಟನಾಗಿ ಪ್ರಧಾನ ಪಾತ್ರ ನಿರ್ವಹಿಸಿದ್ದಾರೆ.

'ಹಳ್ಳಿ ಸೊಗಡು',  'ಸುಬ್ಬಸುಬ್ಬಿ' 'ಉಪ್ಪುಹುಳಿ ಖಾರ', 'ಸ್ಲಂಬಾಯ್ಸ್' ಮತ್ತು 'ಟೈಗರ್' ಮೊದಲಾದ ಚಿತ್ರಗಳಲ್ಲಿ ಚಿನ್ಮಯ್  ನಟಿಸಿದ್ದಾರೆ. ಗಗನ್ ಕೂಡ ಟೈಗರ್ ಮತ್ತು ಉಪ್ಪು ಹುಳಿ ಖಾರ ಚಿತ್ರದಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದಾರೆ. ಮೂರುಮಂದಿ ಮಕ್ಕಳು ಕೂಡ  ಚಾಮರಾಜ್ ಮಾಸ್ಟರ್ ಬಳಿಯಲ್ಲಿ ನೃತ್ಯಾಭ್ಯಾಸ ಮಾಡುವ ಮೂಲಕ ಉತ್ತಮ ಡ್ಯಾನ್ಸರ್ ಗಳಾಗಿದ್ದಾರೆ. ಅವರ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಂಡ 'ಗೋಸಿ ಗ್ಯಾಂಗ್' ನೃತ್ಯ ನಿರ್ದೇಶಕ ಸುರೇಶ್ ಮಾಸ್ಟರ್ ಅವರು ಆಕರ್ಷಕವಾದ ನೃತ್ಯ ಸಂಯೋಜಿಸಿದ್ದರು. ಶಾಲಾ ವಠಾರ, ಗಂಗಮ್ಮನ ಗುಡಿ, ಕೆರೆ, ತೋಟ ಸುತ್ತಮುತ್ತ ಚಿತ್ರೀಕರಣ ನಡೆಸಲಾಯಿತು.

ಕೆ ಶಿವಕುಮಾರ್ ನಿರ್ಮಾಣದ ಚಿತ್ರಕ್ಕೆ ನಿರ್ದೇಶಕ ರಾಜು ದೇವಸಂದ್ರ, ಸಹ ನಿರ್ದೇಶಕರಾದ ದುಷ್ಯಂತ್ ,ಮಹಾದೇವ್ ಜೊತೆಗೆ ಸಹಾಯಕ ನಿರ್ದೇಶಕರಾಗಿ ಗಿರೀಶ್ ಮತ್ತು ಅಪ್ಪುವರ್ಧನ್ ಕಾರ್ಯನಿರ್ವಹಿಸಿದ್ದಾರೆ. ಹಾಲೇಶ್ ಛಾಯಾಗ್ರಾಹಕರು.

ಮೂರುಮಂದಿ ಮಕ್ಕಳ ಪುಟಗೋಸಿ ಗ್ಯಾಂಗ್, ಮುಂದೆ ಬೆಳೆದು ಹೇಗೆ ದೊಡ್ಡವರಾಗಿ ಬದಲಾಗುತ್ತಾರೆ ಎನ್ನುವ ಅಂಶವನ್ನು ಇರಿಸಿಕೊಂಡಿರುವ ಕತೆಯಲ್ಲಿ ಜಗ್ಗೇಶ್ ಪುತ್ರ ಯತಿರಾಜ್ ಸೇರಿದಂತೆ ನವನಟರಾದ ಅಜಯ್ ಕಾರ್ತಿಕ್ ಮತ್ತು ರೋಹಿತ್ ಮತ್ತು ಅನಿರುದ್ಧ್ ನಾಯಕ ಪಾತ್ರಗಳಲ್ಲಿ ನಟಿಸಿದ್ದಾರೆ. ನವ ನಟಿಯರಾದ ಅನುಷಾ ಮತ್ತು ಮೋನಿಕಾ ಸೋನು ಅವರಿಗೆ ಜೋಡಿಗಳಾಗಿದ್ದಾರೆ.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X