Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿವೃತ್ತರಿಗೆ ಭಾರತ ಉತ್ತಮ ಸ್ಥಳವಲ್ಲ:...

ನಿವೃತ್ತರಿಗೆ ಭಾರತ ಉತ್ತಮ ಸ್ಥಳವಲ್ಲ: ಜಾಗತಿಕ ಸಮೀಕ್ಷೆಯ ವರದಿ

ವಾರ್ತಾಭಾರತಿವಾರ್ತಾಭಾರತಿ9 Aug 2017 10:39 PM IST
share
ನಿವೃತ್ತರಿಗೆ ಭಾರತ ಉತ್ತಮ ಸ್ಥಳವಲ್ಲ: ಜಾಗತಿಕ ಸಮೀಕ್ಷೆಯ ವರದಿ

ಹೊಸದಿಲ್ಲಿ, ಆ.9: ನಿವೃತ್ತರಿಗೆ ಉತ್ತಮ ಸ್ಥಳ ಯಾವುದು ಎಂಬ ಬಗ್ಗೆ ಜಾಗತಿಕ ಮಟ್ಟದಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಭಾರತ ಕಡೆಯ ಸ್ಥಾನ ಗಳಿಸಿದೆ. 43 ದೇಶಗಳನ್ನು ಸಮೀಕ್ಷೆಗೆ ಗುರಿಪಡಿಸಲಾಗಿತ್ತು. ಬ್ರಿಕ್ ದೇಶಗಳ ಪೈಕಿಯೂ ಭಾರತ ಕಡೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

   ಫ್ರೆಂಚ್ ಸಂಸ್ಥೆ ‘ನಟಿಕ್ಸಿಸ್ ಗ್ಲೋಬಲ್’ ಈ ಸಮೀಕ್ಷೆ ನಡೆಸಿದೆ. ನಿವೃತ್ತಿಯ ಬಳಿಕ ನೆಮ್ಮದಿಯ ಬದುಕು, ಉಳಿತಾಯ ವೌಲ್ಯದ ಸಂರಕ್ಷಣೆ ಮತ್ತು ಆದಾಯವನ್ನು ಗರಿಷ್ಠಗೊಳಿಸುವ ನಿಟ್ಟಿನಲ್ಲಿ ಗುಣಮಟ್ಟದ ಆರ್ಥಿಕ ಸೇವೆಯ ಲಭ್ಯತೆ, ಗುಣಮಟ್ಟದ ಆರೋಗ್ಯ ಸೇವೆಯ ಲಭ್ಯತೆ ಮತ್ತು ಶುದ್ಧ ಹಾಗೂ ಸುರಕ್ಷಿತ ಪರಿಸರ- ಈ ನಾಲ್ಕು ವಿಷಯಗಳ ಆಧಾರದಲ್ಲಿ ದೇಶಗಳಿಗೆ ಶ್ರೇಯಾಂಕ ನೀಡಲಾಗಿದೆ. ಈ ನಾಲ್ಕೂ ವಿಭಾಗಗಳಲ್ಲಿ ಭಾರತ ಕಟ್ಟಕಡೆಯ ಸ್ಥಾನ ಪಡೆದಿದೆ. ಸ್ವಿಝರ್ಲಾಂಡ್, ನಾರ್ವೆ ಮತ್ತು ಐಸ್‌ಲ್ಯಾಂಡ್ ಅಗ್ರ ಮೂರು ಸ್ಥಾನ ಗಳಿಸಿದೆ.

ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್)ಮುಂದುವರೆದ ಅರ್ಥವ್ಯವಸ್ಥೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಘಟನೆ(ಒಸಿಇಡಿ) ಸದಸ್ಯರು ಹಾಗೂ ಬ್ರಿಕ್ಸ್ ರಾಷ್ಟ್ರಗಳು (ಬ್ರೆಝಿಲ್, ರಶ್ಯ, ಭಾರತ ಮತ್ತು ಚೀನಾ) ಈ 43 ರಾಷ್ಟ್ರಗಳ ಪಟ್ಟಿಯಲ್ಲಿವೆ. ಈ ಪಟ್ಟಿಯಲ್ಲಿ ಬಹುತೇಕ ಮುಂದುವರಿದ ಅರ್ಥವ್ಯವಸ್ಥೆ ಹೊಂದಿರುವ ರಾಷ್ಟ್ರಗಳೇ ಇವೆಯಾದರೂ, ಬ್ರಿಕ್ಸ್ ರಾಷ್ಟ್ರಗಳಿಗೆ ಹೋಲಿಸಿದರೂ ಭಾರತದ ಸಾಧನೆ ಕಳಪೆಯಾಗಿರುವುದು ಗಮನಾರ್ಹವಾಗಿದೆ.

 ಲೌಕಿಕ ನೆಮ್ಮದಿ ವಿಭಾಗದಲ್ಲಿ ಭಾರತ 41ನೇ ಸ್ಥಾನ, ಆರೋಗ್ಯದ ವಿಭಾಗದಲ್ಲಿ 43ನೇ ಸ್ಥಾನ ಗಳಿಸಿದರೆ, ಆರ್ಥಿಕ ಸೇವೆಯ ಲಭ್ಯತೆ ವಿಭಾಗದಲ್ಲಿ 39ನೇ ಸ್ಥಾನ ಮತ್ತು ಜೀವನದ ಗುಣಮಟ್ಟ ವಿಭಾಗದಲ್ಲಿ 43ನೇ ಸ್ಥಾನ ಗಳಿಸಿದೆ. ಆರೋಗ್ಯ ವಿಭಾಗದಲ್ಲಿ ಸತತ ದ್ವಿತೀಯ ವರ್ಷವೂ ಭಾರತಕ್ಕೆ ಕಡೆಯ ಸ್ಥಾನ ದೊರಕಿದೆ. ಅಲ್ಲದೆ ಭಾರತದ ತಲಾ ಆದಾಯ ಅತ್ಯಂತ ಕಡಿಮೆಯಾಗಿರುವುದು ಸಮೀಕ್ಷೆಯಲ್ಲಿ ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X