Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಿಟಿಷರಿಗೆ ವಿಧೇಯರಾಗಿದ್ದವರು...

ಬ್ರಿಟಿಷರಿಗೆ ವಿಧೇಯರಾಗಿದ್ದವರು ಅಧಿಕಾರದಲ್ಲಿರುವುದು ದೇಶದ ಸಂವಿಧಾನಕ್ಕೆ ದೊಡ್ಡ ಅಪಾಯ: ಕೆ.ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ10 Aug 2017 8:13 PM IST
share
ಬ್ರಿಟಿಷರಿಗೆ ವಿಧೇಯರಾಗಿದ್ದವರು ಅಧಿಕಾರದಲ್ಲಿರುವುದು ದೇಶದ ಸಂವಿಧಾನಕ್ಕೆ ದೊಡ್ಡ ಅಪಾಯ: ಕೆ.ಪ್ರಕಾಶ್

ಕುಂದಾಪುರ, ಆ.10: ದೇಶ ಸ್ವಾತಂತ್ರ್ಯಗಳಿಸಲು ಹಿಂದುಗಳು ಮತ್ತು ಮುಸಲ್ಮಾನರು ಐಕ್ಯತೆಯಿಂದ ಹೋರಾಡಿದರು. ಈ ಐಕ್ಯ ಹೋರಾಟದ ಪರಂಪರೆಯ ಫಲವಾಗಿ ಭಾರತದಲ್ಲಿ ಜಾತ್ಯಾತೀತ ಸಂವಿಧಾನ ರೂಪು ಗೊಂಡಿತು. ಆದರೆ ಅಂದು ಹೋರಾಟದಲ್ಲಿ ಭಾಗವಹಿಸದೇ ಬ್ರಿಟಿಷರಿಗೆ ವಿಧೇಯರಾಗಿದ್ದವರು ಇಂದು ಅಧಿಕಾರದಲ್ಲಿರುವುದು ದೇಶದ ಸಂವಿಧಾನಕ್ಕೆ ದೊಡ್ಡ ಅಪಾಯವಾಗಿದೆ ಎಂದು ಸಿಪಿಎಂ ರಾಜ್ಯ ಮುಖಂಡ ಕೆ.ಪ್ರಕಾಶ್ ಹೇಳಿದ್ದಾರೆ.

ಸಿಪಿಐಎಂ ಪಕ್ಷದ ಆಶ್ರಯದಲ್ಲಿ ಬುಧವಾರ ಕುಂದಾಪುರ ಹೆಂಚು ಕಾರ್ಮಿಕ ಭವನದಲ್ಲಿ ನಡೆದ ಬ್ರಿಟಿಷರೆ ಭಾರತ ಬಿಟ್ಟು ತೊಲಗಿ 75ನೆ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು. ಬ್ರಿಟಿಷರು ಜನತೆಯ ಐಕ್ಯ ಹೋರಾಟ ತಡೆಯುವ ವ್ಯರ್ಥ ಪ್ರಯತ್ನ ಮಾಡಿದ್ದರು. ಸಂಪೂರ್ಣ ಸ್ವಾತಂತ್ರ್ಯದ ಘೋಷಣೆ ಕರೆಕೊಟ್ಟ ಕಮ್ಯೂನಿಸ್ಟ್ ಪಕ್ಷವನ್ನು ಅದೇ ಬ್ರಿಟಿಷರು ನಿಷೇಧಿಸಿದರು. ಹೀಗಾಗಿ ಕಮ್ಯುನಿಷ್ಟರು ಭೂಗತರಾಗಿಯೇ ಸ್ವಾತಂತ್ರ್ಯ ಹೋರಾಟ ನಡೆಸಿದರು ಎಂದವರು ವಿವರಿಸಿದರು.

ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಚಳವಳಿಯ ಸಂಧರ್ಭದಲ್ಲಿ ಬಂಗಾಲ ದಲ್ಲಿ ಜನಸಂಘ ಸ್ಥಾಪಕ, ಮುಖಂಡ ಶ್ಯಾಮ್ ಪ್ರಸಾದ್ ಮುಖರ್ಜಿ ಹಿಂದೂ ಮಹಾಸಭಾದ ಭಾಗವಾಗಿ ಮುಸ್ಲಿಂ ಲೀಗ್ ಜೊತೆ ಮೈತ್ರಿ ಸರಕಾರದಲ್ಲಿ ಅರ್ಥ ಮಂತ್ರಿಯಾಗಿದ್ದರು. ಇವರು ಈ ಚಳುವಳಿಯ ಸಂದರ್ಭದಲ್ಲಿ ಬ್ರಿಟಿಷರಿಗೆ ಸಹಕರಿಸಬೇಕು ಎಂದು ಕರೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್‌ನ ಪಾತ್ರ ಹಲವಾರು ಸಂದರ್ಭಗಳಲ್ಲಿ ಬ್ರಿಟಿಷರಿಗೆ ವಿಧೇಯರಾಗಿರುವುದು ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ಅವರು ಆರೋಪಿಸಿದರು.

ಆರೆಸ್ಸೆಸ್ ಇಂದು ವಿ.ಡಿ.ಸಾವರ್ಕರ್‌ರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಜನರ ಮುಂದೆ ತಪ್ಪಾಗಿ ಬಿಂಬಿಸುತ್ತಿದೆ. ಆದರೆ ಅಂಡಮಾನ್ ಜೈಲಿನಲ್ಲಿ ಬ್ರಿಟಿಷರಿಗೆ ವಿಧೆೇಯನಾಗಿರುತ್ತೇನೆಂದು ಕ್ಷಮದಾನ ಪತ್ರ ಬರೆದುಕೊಟ್ಟು ಕೊನೆವರೆಗೂ ಹಾಗೆಯೆ ಬದುಕಿದವರು ಸ್ವಾತಂತ್ರ್ಯ ಹೋರಾಟಗಾರನಾಗಲು ಹೇಗೇ ಸಾಧ್ಯ? ಎಂದು ಪ್ರಶ್ನಿಸಿದ ಅವರು, ಇಂದಿಗೂ ಆ ಪತ್ರ ದೆಹಲಿ ರಾಷ್ಟ್ರೀಯ ಪತ್ರಾಗಾರದಲ್ಲಿದೆ ಎಂದರು.
ಕಮ್ಯುನಿಷ್ಟರು ಅಂಡಮಾನ್ ಜೈಲಲ್ಲಿ ಬಂಧಿಯಾಗಿ ತೀವ್ರ ಚಿತ್ರಹಿಂಸೆ ಅನುಭವಿಸಿದರೂ ಕೊನೆವರೆಗೂ ದೇಶಕ್ಕಾಗಿ ಹೋರಾಡಿದರು. ದೇಶದ ಐಕ್ಯತೆ

ಒಡೆಯುವ ಕೋಮುವಾದಿ, ಮೂಲಭೂತವಾದಿ, ಭಯೋತ್ಪಾದಕ ಶಕ್ತಿಗಳೇ ದೇಶ ಬಿಟ್ಟು ತೊಲಗಿ ಎಂದು ಸಿಪಿಎಂ ರಾಷ್ಟ್ರ ವ್ಯಾಪಿ ಕರೆ ನೀಡಿದೆ ಎಂದರು.
ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಶಂಕರ್, ಪಕ್ಷದ ಜಿಲ್ಲಾ ಕಾರ್ಯ ದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿ.ಎನ್. ನಾಗರಾಜ್‌ರವರ ‘ತೊಲಗು ತೊಲಗಾಚೆ ಪರದೇಶಿ ಸುಲಿಗೆಗಾರ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಸುರೇಶ್ ಕಲ್ಲಾಗರ್ ಸ್ವಾಗತಿಸಿದರು. ಎಚ್. ನರಸಿಂಹ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X