Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜ್ಞಾನವನ್ನು ನಂಬಿ,ಮೂಢ...

ವಿಜ್ಞಾನವನ್ನು ನಂಬಿ,ಮೂಢ ನಂಬಿಕೆಗಳನ್ನಲ್ಲ: ಹೆಚ್.ಕಾಂತರಾಜ್

ವಾರ್ತಾಭಾರತಿವಾರ್ತಾಭಾರತಿ10 Aug 2017 8:32 PM IST
share
ವಿಜ್ಞಾನವನ್ನು ನಂಬಿ,ಮೂಢ ನಂಬಿಕೆಗಳನ್ನಲ್ಲ: ಹೆಚ್.ಕಾಂತರಾಜ್

ತುಮಕೂರು, ಆ.10: ಯಾವುದೇ ಒಂದು ಜನಾಂಗ ಅಭಿವೃದ್ಧಿ ಹೊಂದಬೇಕಾದರೆ ಆ ಜನಾಂಗದಲ್ಲಿರುವ ಅನೂಚಾನವಾಗಿ ಬಂದಿರುವ ಮೂಢನಂಬಿಕೆಗಳನ್ನು ತೊರೆದು ವಿಜ್ಞಾನವನ್ನು ನಂಬಿದಾಗ ಮಾತ್ರ ಸಾಧ್ಯವೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜ್ ತಿಳಿಸಿದ್ದಾರೆ. 

ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಇವರ ವತಿಯಿಂದ ಏರ್ಪಡಿಸಿದ್ದ ಗೊಲ್ಲ ಜನಾಂಗದಲ್ಲಿನ ಮೂಢನಂಬಿಕೆಗಳ ನಿರ್ಮೂಲನೆ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಸಂವಿಧಾನಿಕ ಹಕ್ಕುಗಳನ್ನು ನಾವು ಪಡೆಯಬೇಕು.ಅವುಗಳನ್ನು ಅನುಭವಿಸಬೇಕು. ಇದರಿಂದ ನಾವು ಮುಂದೆ ಬರಲು ಸಾಧ್ಯ ಎಂದು ತಿಳಿಸಿದ ಅಧ್ಯಕ್ಷರು, ರಾಜ್ಯದಲ್ಲಿ 1141 ಗೊಲ್ಲರ ಹಟ್ಟಿಗಳು ಇದ್ದು, ಇವುಗಳನ್ನು ಸರಕಾರ ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಮೂಲಕ ಈ ಗ್ರಾಮಗಳಿಗೆ ಎಲ್ಲಾ ನಾಗರೀಕ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದರು.

ಕೆಲವು ಗೊಲ್ಲರಹಟ್ಟಿಗಳಲ್ಲಿ ಇಂದಿಗೂ ವಿದ್ಯುತ್ ಸಂಪರ್ಕಗಳಿಲ್ಲ. ಕಾರಣ ಆ ಗೊಲ್ಲರಹಟ್ಟಿಗಳ ಜನರು ವಿದ್ಯುತ್ ಸಂಪರ್ಕ ತಂತಿಗಳನ್ನು ತಮ್ಮ ಗ್ರಾಮಗಳಲ್ಲಿರುವ ಜುಂಜಪ್ಪ, ಈರಣ್ಣ, ಮುಂತಾದ ದೇವರುಗಳಿಗೆ ಸರಿಹೊಂದುವುದಿಲ್ಲವೆಂಬ ಮೂಢ ನಂಬಿಕೆಯಿಂದ ಇಂದಿಗೂ ವಿದ್ಯುತ್ ಸಂಪರ್ಕಗಳನ್ನು ಪಡೆದಿಲ್ಲ. ದಿನನಿತ್ಯದ ಬದುಕಿಗೆ ಅಡ್ಡಿ ಆತಂಕಗಳನ್ನು ಉಂಟು ಮಾಡದ ನಂಬಿಕೆಗಳನ್ನು ಮಾತ್ರ ನಾವು ರೂಢಿಸಿಕೊಳ್ಳಬೇಕು.ಇದರಿಂದ ನಮ್ಮ ಬದುಕು ಹಸನಾಗಲಿದೆ.ವೈಚಾರಿಕತೆಯನ್ನು ಬಳಸಿಕೊಳ್ಳುವುದರ ಮೂಲಕ ಗೊಲ್ಲ ಜನಾಂಗದವರು ಸಮಾಜದ ಮುಖ್ಯವಾಹಿನಿಯಲ್ಲಿ ಒಂದಾಗಿ ತಾವು ಪ್ರಗತಿ ಹೊಂದಬೇಕು ಎಂದು ಅವರು ಕಿವಿಮಾತು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಡಾ:ಎಸ್.ರಫೀಕ್ ಅಹಮದ್ ವಹಿಸಿದ್ದರು. ವೇದಿಕೆಯಲ್ಲಿ ಪ್ರೊ. ಗುರುಲಿಂಗಯ್ಯ, ಪ್ರೊ.ನರಸಿಂಹಯ್ಯ, ಗುರುಮಲ್ಲಯ್ಯ ಮತ್ತು ಜಿ.ಪಂ. ಸದಸ್ಯರಾದ ಪ್ರೇಮಾಮಹಾಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X