Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಡದೋಣಿ ಮೀನುಗಾರರಿಂದ ಮೀನುಗಾರಿಕೆ...

ನಾಡದೋಣಿ ಮೀನುಗಾರರಿಂದ ಮೀನುಗಾರಿಕೆ ಕಚೇರಿ ಮುತ್ತಿಗೆ

ಮೀನುಗಾರರೊಂದಿಗೆ ಪರಿಶೀಲನಾಧಿಕಾರಿ ಅಸಭ್ಯ ವರ್ತನೆಯ ಆರೋಪ

ವಾರ್ತಾಭಾರತಿವಾರ್ತಾಭಾರತಿ10 Aug 2017 9:23 PM IST
share
ನಾಡದೋಣಿ ಮೀನುಗಾರರಿಂದ ಮೀನುಗಾರಿಕೆ ಕಚೇರಿ ಮುತ್ತಿಗೆ

ಭಟ್ಕಳ, ಆ.10: ದೋಣಿ ಪರಿಶೀಲನೆಗೆಂದು ಭಟ್ಕಳಕ್ಕೆ ಬಂದ ಪರಿಶೀಲನಾಧಿಕಾರಿ ವೆಂಕಟ್ರಮಣ ಹೆಗಡೆ ಮೀನುಗಾರರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ನೂರಾರು ಮಂದಿ ಮೀನುಗಾರರು ಗುರುವಾರ ಸಾಗರ ರಸ್ತೆಯಲ್ಲಿರುವ ಮೀನುಗಾರಿಕಾ ಕಚೇರಿಗೆ ತೆರಳಿ ಮುತ್ತಿಗೆ ಹಾಕಿದ ಘಟನೆ ಜರಗಿದೆ.

ಕಾರವಾರದ ಮೀನುಗಾರಿಕೆಯ ಸಹಾಯಕ ಉಪನಿರ್ದೇಶಕ ವೆಂಕಟ್ರಮಣ ಹೆಗಡೆ ಬುಧವಾರ ದೋಣಿ ಪರೀಶೀಲನೆಗೆಂದು ಭಟ್ಕಳಕ್ಕೆ ಬಂದಿದ್ದರು. ಮುಂಡಳ್ಳಿ ಮತ್ತು ಬೆಳಕೆಯಲ್ಲಿ ನೀರಿಗಿಳಿದ ನಾಡದೋಣಿಗಳನ್ನಷ್ಟೆ ಪರೀಶೀಲನೆ ನಡೆಸಿದ್ದರು. ಈ ಕುರಿತು ಮೀನುಗಾರರು ಆಕ್ಷೇಪ ವ್ಯಕ್ತಪಡಿಸಿ, ದಡದಲ್ಲಿರುವ ದೋಣಿಗಳನ್ನು ಪರೀಶಿಲಿಸಿ ಎಂದು ಅಧಿಕಾರಿಯನ್ನು ಒತ್ತಾಯಿಸಿದ್ದಾರೆ. ನೀರಿನಲ್ಲಿದ್ದ ದೋಣಿಯನ್ನಷ್ಟೆ ಪರೀಶೀಲನೆ ಮಾಡುವದಾಗಿ ಅಧಿಕಾರಿ ಉತ್ತರಿಸಿದರು. ಸುಸ್ಥಿತಿಯಲ್ಲಿ ದಡದಲ್ಲಿರುವ ದೋಣಿಯನ್ನು ಪರೀಶೀಲಸಬೇಕು. ದೋಣಿಯ ದಾಖಲೆ ಪತ್ರವನ್ನು ನಾವು ತೋರಿಸಲು ಸಿದ್ದರಿದ್ದೇವೆ ಎಂದು ಮೀನುಗಾರರು ಪಟ್ಟು ಹಿಡಿದರೂ ವೆಂಕಟ್ರಮಣ ಹೆಗಡೆ ಸ್ಪಂದಿಸಿಲ್ಲ. ಮೀನುಗಾರರೊಡನೆ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿ, ಸಮಯದ ಮೊದಲೆ ಅವರು ಅಲ್ಲಿಂದ ತೆರಳಿದ್ದಾರೆ.

ಇದರಿಂದ ಆಕ್ರೋಶಗೊಂಡ ಮೀನುಗಾರರು ಗುರುವಾರ ಮೀನುಗಾರಿಕೆ ಕಚೇರಿಗೆ ತೆರಳಿ ಬೀಗ ಜಡಿದು ಪ್ರತಿಬಟನೆ ನಡೆಸಿದ್ದಾರೆ. ಯಾವುದೆ ಕಾರಣಕ್ಕೂ ವೆಂಕಟ್ರಮಣ ಹೆಗಡೆಯವರನ್ನು ಭಟ್ಕಳಕ್ಕೆ ಕಳುಹಿಸಬಾರದು. ಸ್ಥಳಕ್ಕೆ ಕಾರವಾರದ ಮೀನುಗಾರಿಕೆ ಉಪನಿರ್ದೇಶಕರು ಬರಬೇಕು ಎಂದು ಪಟ್ಟುಹಿಡಿದಿದ್ದರು.

ಮೀನುಗಾರರ ಒತ್ತಡಕ್ಕೆ ಮಣಿದ ಕಾರವಾರದ ಮೀನುಗಾರಿಕೆ ಉಪನಿರ್ದೇಶಕ ಎಂ.ಎಲ್. ದೊಡ್ಮನಿ ಭಟ್ಕಳಕ್ಕೆ ಭೇಟಿ ನೀಡಿದ್ದು, ಅವರ ದಾಖಲೆಗಳನ್ನು ಪರಿಶೀಲಿಸಿ ಯಾರಿಗೂ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಈ ಸಂದರ್ಬದಲ್ಲಿ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ವೆಂಕಟೇಶ ಮಾಸ್ತಿ ಮೊಗೇರ, ಸೋಮನಾಥ ಮೊಗೇರ, ವೆಂಕಟೇಶ ಮೊಗೇರ ಹೆರ್ತಾರ, ಬಾಸ್ಕರ ಬೆಳಕೆ, ಗೋಕುಲ ಮುಂಡಳ್ಳಿ, ಮಂಜುನಾಥ ಕರಿಕಲ್, ಭಾಸ್ಕರ ಮೊಗೇರ ಸೇರಿದಂತೆ ಹಲವು ಮೀನುಗಾರ ಮುಖಂಡರು ಉಪಸ್ಥಿತಿರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X