Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನವೀಕರಿಸಬಹುದಾದ ಇಂಧನ ಮೂಲ: ಬಿವಿಟಿಯಲ್ಲಿ...

ನವೀಕರಿಸಬಹುದಾದ ಇಂಧನ ಮೂಲ: ಬಿವಿಟಿಯಲ್ಲಿ ತಿಂಗಳ ಸರ್ಟಿಫಿಕೇಟ್ ಕೋರ್ಸ್

ವಾರ್ತಾಭಾರತಿವಾರ್ತಾಭಾರತಿ10 Aug 2017 11:03 PM IST
share

ಮಣಿಪಾಲ, ಆ.10: ಶಿವಳ್ಳಿಯ ಭಾರತೀಯ ವಿಕಾಸ ಟ್ರಸ್ಟ್ ಹಾಗೂ ಬೆಂಗಳೂರಿನ ಸೆಲ್ಕೋ ಪೌಂಡೇಶನ್, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸತಾಗಿ ಲಭ್ಯ ವಾಗುತ್ತಿರುವ ಉದ್ಯೋಗಾವಕಾಶ ಮತ್ತು ಸ್ವ ಉದ್ಯೋಗದ ಸಾಧ್ಯತೆಗಳನ್ನು ಮನಗಂಡು ಯುವ ಜನತೆಗೆ ಈ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿ ಒಂದು ತಿಂಗಳ ಸರ್ಟಿಫಿಕೇಟ್ ಕೋರ್ಸನ್ನು ಆಯೋಜಿಸಲು ಚಿಂತನೆ ನಡೆಸಿದೆ.

ಈ ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳ ತಾಂತ್ರಿಕತೆ, ಉಪಕರಣಗಳು,ರಿಪೇರಿ ಮತ್ತು ನಿರ್ವಹಣೆ, ಸ್ವ ಉದ್ಯೋಗ, ಉದ್ಯಮಶೀಲತೆ, ಬ್ಯಾಂಕಿಂಗ್ ಮತ್ತಿತರ ಪೂರಕ ವಿಚಾರಗಳ ಬಗ್ಗೆ 20 ದಿನ ಥಿಯರಿ ಕ್ಲಾಸುಗಳನ್ನೂ, ಉಳಿದ 10 ದಿನ ಪ್ರಾಯೋಗಿಕ ತರಗತಿಗಳನ್ನೂ ನಡೆಸಲಾಗುವುದು. ಸೋಲಾರ್ ಲೈಟಿಂಗ್, ವಯರಿಂಗ್ ಮತ್ತು ವಾಟರ್ ಹೀಟರ್‌ಗಳ ಇನ್ಟಲೇಶನ್, ಬಯೋಗ್ಯಾಸ್ ಬಗ್ಗೆ ಫೀಲ್ಡ್ ತರಬೇತಿಯನ್ನೂ ನೀಡಲಾಗುವುದು.

ಈ ತರಬೇತಿಯನ್ನು ಪಡೆಯುವ ಮೂಲಕ ಅ್ಯರ್ಥಿಗಳು ನವೀಕರಿಸ ಬಹುದಾದ ಇಂಧನ ಉಪಕರಣಗಳನ್ನು ಮಾರಾಟ ವಾಡುವ, ನಿರ್ವಹಿಸುವ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದು. ಜೊತೆಗೆ ಈ ಕ್ಷೇತ್ರದಲ್ಲಿ ಸ್ವಉದ್ಯೋಗವನ್ನೂ ಕೈಗೊಳ್ಳಬಹುದು. ಪಿಯುಸಿ/ಐಟಿಐ/ಡಿಪ್ಲೋಮ ಮುಗಿಸಿರುವ ಯುವಕ/ಯುವತಿಯರು ಅಲ್ಲದೇ ಇಲೆಕ್ಟ್ರಿಕಲ್ ವಯರಿಂಗ್, ಪ್ಲಂಬಿಂಗ್ ಕ್ಷೇತ್ರದಲ್ಲಿ ಕೌಶಲ್ಯ ಮತ್ತು ಅನುಭವ ಹೊಂದಿದವರೂ ಅರ್ಜಿ ಸಲ್ಲಿಸಬಹುದು.

ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಸರ್ಟಿಫಿಕೇಟ್ ಕೋರ್ಸನ್ನು ಮುಂದಿನ ಅಕ್ಟೋಬರ್/ನವಂಬರ್ ತಿಂಗಳಿನಲ್ಲಿ ಏರ್ಪಡಿಸಲಾಗುವುದು. 18ರಿಂದ 40 ಒಳಗಿನ ವಯೋಮಿತಿಯ ಆಸಕ್ತರು ಕೈಬರಹದ ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ, ದೂರವಾಣಿ (ಮೊಬೈಲ್) ಸಂಖ್ಯೆ, ವಿದ್ಯಾರ್ಹತೆ ಇತ್ಯಾದಿ ವಿವರಗಳೊಂದಿಗೆ ಈ ಕೆಳಗಿನ ವಿಳಾಸ್ಕೆ ಆ.31ರೊಳಗೆ ಕಳುಹಿಸಬಹುದು.

. ವಿಳಾಸ: ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ-ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಪೋಸ್ಟ್, ಉಡುಪಿ- 576102, (ದೂರವಾಣಿ:0820-2570263) ಇವರಿಗೆ ಕಳುಹಿಸಿಕೊಡ ಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X