Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ವ್ಯಾಟ್ಸ್ ಆ್ಯಪ್ ಮೂಲಕ ಹಣ...

ಇನ್ನು ಮುಂದೆ ವ್ಯಾಟ್ಸ್ ಆ್ಯಪ್ ಮೂಲಕ ಹಣ ರವಾನಿಸಬಹುದು !

ವಾರ್ತಾಭಾರತಿವಾರ್ತಾಭಾರತಿ10 Aug 2017 11:36 PM IST
share
ಇನ್ನು ಮುಂದೆ ವ್ಯಾಟ್ಸ್ ಆ್ಯಪ್ ಮೂಲಕ ಹಣ ರವಾನಿಸಬಹುದು !

ಹೊಸದಿಲ್ಲಿ, ಆ.10: ಯುಪಿಐ (ಯುನಿಫೈಡ್ ಪೇಯ್‌ಮೆಂಟ್ ಇಂಟರ್‌ಫೇಸ್) ವರ್ಗಾವಣೆ ವ್ಯವಸ್ಥೆ ಮೂಲಕ ಕ್ಷಣಾರ್ಧದಲ್ಲಿ ಹಣ ರವಾನಿಸಲು ತನ್ನ ಬಳಕೆದಾರರಿಗೆ ಅವಕಾಶ ಕಲ್ಪಿಸಲು ಮೊಬೈಲ್ ಅಪ್ಲಿಕೇಷನ್ ವ್ಯಾಟ್ಸ್ ಆ್ಯಪ್ ಚಿಂತಿಸುತ್ತಿದೆ.

 ವ್ಯಾಟ್ಸ್ ಆ್ಯಪ್ ಮೂಲಕ ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಹಣ ರವಾನಿಸುವ ಬಗ್ಗೆ ವ್ಯಾಟ್ಸ್ ಆ್ಯಪ್ ಚಿಂತಿಸುತ್ತಿದೆ ಎಂದು ಬ್ಲಾಗ್ ವೆಬ್‌ಸೈಟ್ ಡಬ್ಲುಎ ಬೆಟಾಲ್ ಇನ್ಫೋ ಹೇಳಿದೆ.

ಗೂಗಲ್ ಪ್ಲೇ ಬೇಟಾ ಪ್ರೋಗ್ರಾಮ್ನ ನೂತನ ಆವೃತ್ತಿ 2.17.295ರಲ್ಲಿ ಯುಪಿಐ ಮೂಲಕ ತಕ್ಷಣ ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಹಣ ರವಾನಿಸುವ ಸೌಲಭ್ಯವಿದೆ. ಆದಾಗ್ಯೂ, ಆ್ಯಂಡ್ರಾಯ್ಡ್ ಗಾಗಿ ಇರುವ ಅಧಿಕೃತ ವ್ಯಾಟ್ಸ್ ಆ್ಯಪ್ ಪೇಮೆಂಟ್ ಸೆಕ್ಷನ್ ಈಗಲೂ ಈ ವ್ಯವಸ್ಥೆ ರೂಪಿಸುವಲ್ಲಿ ತೊಡಗಿಕೊಂಡಿದೆ.

ಮೊಬೈಲ್ ಬಳಸಿ ಎರಡು ಬ್ಯಾಂಕ್‌ಗಳ ಖಾತೆಗಳ ನಡುವೆ ತತ್‌ಕ್ಷಣ ಹಣ ವರ್ಗಾವಣೆ ಮಾಡುವ ಯುಪಿಐಯನ್ನು ನ್ಯಾಶನಲ್ ಕಾರ್ಪೋರೇಶನ್ ಆಫ್ ಇಂಡಿಯಾ ಆರಂಭಿಸಿತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದನ್ನು ನಿಯಂತ್ರಿಸುತ್ತಿದೆ.

ತಿಂಗಳಲ್ಲಿ 200 ದಶಲಕ್ಷ ಸಕ್ರಿಯ ಬಳಕೆದಾರರಿರುವ ವ್ಯಾಟ್ಸ್ ಆ್ಯಪ್ ಕೆಲವು ಬ್ಯಾಂಕ್‌ಗಳೊಂದಿಗೆ ಮಾತುಕತೆ ನಡೆಸಿದೆ. ಇನ್ನು ಮುಂದೆ ಯುಪಿಐ ಮೂಲಕ ಹಣಕಾಸು ವರ್ಗಾವಣೆಗೆ ಎನ್‌ಪಿಸಿಐ ವ್ಯಾಟ್ಸ್ ಆ್ಯಪ್‌ನ ಬಳಕೆದಾರರಿಗೆ ಅವಕಾಶ ನೀಡಲಿದೆ.

ವಿಚಾಟ್ ಹಾಗೂ ಹೈಕ್ ಮೆಸೆಂಜರ್‌ನಂತಹ ಇತರ ಕೆಲವು ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳು ಈಗಾಗಲೇ ಯುಪಿಐ ಆಧರಿಸಿದ ಪಾವತಿ ಸೇವೆ ಹೊಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X