Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಿಂಚಿದ ರಾಣಾ-ರಾಯ್; ಭಾರತದ ಅಂಡರ್-19...

ಮಿಂಚಿದ ರಾಣಾ-ರಾಯ್; ಭಾರತದ ಅಂಡರ್-19 ತಂಡಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ10 Aug 2017 11:58 PM IST
share
ಮಿಂಚಿದ ರಾಣಾ-ರಾಯ್; ಭಾರತದ ಅಂಡರ್-19 ತಂಡಕ್ಕೆ ಜಯ

ಕ್ಯಾಂಟರ್ಬರಿ, ಆ.10: ಹಿಮಾಂಶು ರಾಯ್(74) ಬ್ಯಾಟಿಂಗ್ ಮತ್ತು ಅನುಕುಲ್ ಸುಧಾಕರ್ ರಾಯ್ (27ಕ್ಕೆ 4) ಶಿಸ್ತಿನ ದಾಳಿಯ ನೆರವಿನಲ್ಲಿ ಭಾರತದ ಅಂಡರ್ -19 ತಂಡ ಇಲ್ಲಿ ನಡೆದ ಇಂಗ್ಲೆಂಡ್ ಅಂಡರ್-19 ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಗಳಿಸಿದೆ.

ಸೈಂಟ್ ಲಾರೆನ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 176 ರನ್‌ಗಳ ಸವಾಲನ್ನು ಪಡೆದ ಭಾರತದ ಅಂಡರ್ -19 ತಂಡ 33.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 177 ರನ್ ಗಳಿಸಿ ಗೆಲುವಿನ ದಡ ಸೇರಿತು. ಇದರೊಂದಿಗೆ ಭಾರತ ತಂಡ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು.

 ಸೋಮವಾರ ಕಾರ್ಡಿಫ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತದ ಅಂಡರ್-19 ತಂಡ 5 ವಿಕೆಟ್‌ಗಳ ಜಯ ಗಳಿಸಿತ್ತು.
ಬುಧವಾರ ನಡೆದ ಪಂದ್ಯದಲ್ಲಿ ಭಾರತದ ಅಂಡರ್ -19 ತಂಡದ ನಾಯಕ ಪ್ರಥ್ವಿ ಶಾ 48 ರನ್(51ಎ, 7ಬೌ), ಹಿಮಾಂಶು ರಾಣಾ 74 ರನ್(85ಎ, 9ಬೌ) ಮತ್ತು ಶುಭಮ್ ಗಿಲ್ ಔಟಾಗದೆ 38 ರನ್(62ಎ, 5ಬೌ) ಗಳಿಸಿ ತಂಡದ ಗೆಲುವಿಗೆ ಅಗತ್ಯದ ರನ್ ಸೇರಿಸಿದರು.

ಆರಂಭಿಕ ದಾಂಡಿಗರಾದ ಶಾ ಮತ್ತು ರಾಣಾ ಮೊದಲ ವಿಕೆಟ್‌ಗೆ 110 ರನ್‌ಗಳ ಜೊತೆಯಾಟ ನೀಡಿದರು. ಎರಡನೆ ವಿಕೆಟ್‌ಗೆ ಹಿಮಾಂಶು ರಾಣಾ ಮತ್ತು ಶುಭಮ್ ಗಿಲ್ ಜೊತೆಯಾಟದಲ್ಲಿ 61ರನ್ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಜಯಿಸಿದ ಇಂಗ್ಲೆಂಡ್‌ನ ಅಂಡರ್-19 ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಭಾರತದ ಸ್ಪಿನ್ನರ್‌ಗಳಾದ ಅನುಕುಲ್ ಸುಧಾಕರ್ ರಾಯ್ (27ಕ್ಕೆ4), ರಾಹುಲ್ ಚಾಹರ್(26ಕ್ಕೆ3) ಮತ್ತು ಅಭಿಷೇಕ್ ಶರ್ಮ(35ಕ್ಕೆ 2) ದಾಳಿಗೆ ಸಿಲುಕಿದ ಇಂಗ್ಲೆಂಡ್‌ನ ಅಂಡರ್ 19 ತಂಡ 44.4 ಓವರ್‌ಗಳಲ್ಲಿ 175 ರನ್‌ಗಳಿಗೆ ಆಲೌಟಾಗಿದೆ.

ಇಂಗ್ಲೆಂಡ್ ತಂಡದ ಲಿಯಾಮ್ ಟ್ರಿವಾಸ್ಕಿಸ್ (35) ಮತ್ತು ಲ್ಯಾಮೊನ್‌ಬೈ (ಔಟಾಗದೆ 30) ಗರಿಷ್ಠ ಸ್ಕೋರ್ ದಾಖಲಿಸಿದರು.

 ಸ್ಕೋರ್ ವಿವರ

►ಇಂಗ್ಲೆಂಡ್ ಅಂಡರ್ -19 ತಂಡ: 44.4 ಓವರ್‌ಗಳಲ್ಲಿ 175ಕ್ಕೆ ಆಲೌಟ್(ಟ್ರಿವಾಸ್ಕಿಸ್
 35, ಲ್ಯಾಮೊನ್‌ಬೈ ಔಟಾಗದೆ 30;ರಾಯ್ 27ಕ್ಕೆ 4, ಚಹಾರ್ 26ಕ್ಕೆ 3)
►ಭಾರತ ಅಂಡರ್- 19ತಂಡ: 33.2 ಓವರ್‌ಗಳಲ್ಲಿ 177/2
( ಹಿಮಾಂಶು ರಾಣಾ 74, ಪ್ರಥ್ವಿ ಶಾ 48, ಶುಭಮ್ ಗಿಲ್ ಔಟಾಗದೆ 38 ;ಬೆನ್ 17ಕ್ಕೆ 1).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X