Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರೀಯ ಸೆನ್ಸಾರ್ ಮಂಡಳಿಯ ಅಧ್ಯಕ್ಷ...

ಕೇಂದ್ರೀಯ ಸೆನ್ಸಾರ್ ಮಂಡಳಿಯ ಅಧ್ಯಕ್ಷ ಪಹಲಾಜ್ ನಿಹಲಾನಿ ವಜಾ

ವಾರ್ತಾಭಾರತಿವಾರ್ತಾಭಾರತಿ11 Aug 2017 10:47 PM IST
share
ಕೇಂದ್ರೀಯ ಸೆನ್ಸಾರ್ ಮಂಡಳಿಯ ಅಧ್ಯಕ್ಷ ಪಹಲಾಜ್ ನಿಹಲಾನಿ ವಜಾ

ಹೊಸದಿಲ್ಲಿ, ಆ. 11: ಸೆನ್ಸಾರ್ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಪಹ್ಲಾಜ್ ನಿಹಲಾನಿ ಅವರನ್ನು ಶುಕ್ರವಾರ ವಜಾಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಪ್ರಸಿದ್ಧ ಗೀತೆ ರಚನೆಕಾರ ಪ್ರಸೂನ್ ಜೋಷಿ ಅವರನ್ನು ನೇಮಕ ಮಾಡಲಾಗಿದೆ.

 ಸಿಬಿಎಫ್‌ಸಿ (ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್) ಅನ್ನು ಅವರು ತನ್ನ ಸ್ವಂತ ಆಸ್ತಿ ಎಂಬಂತೆ ಪರಿಗಣಿಸುತ್ತಿದ್ದರು ಎಂದು ಆರೋಪಿಸಿರುವ ಪಹ್ಲಾಜ್ ನಿಹಲಾನಿ ಅವರ ಸಹೋದ್ಯೋಗಿಯೊಬ್ಬರು, ಅನೈತಿಕ ಪೊಲೀಸ್‌ಗಿರಿ, ಚಿತ್ರದ ದೃಶ್ಯಗಳಿಗೆ ವಿವೇಚನಾ ರಹಿತವಾಗಿ ಕತ್ತರಿ ಹಾಕಲು ಹೇಳುತ್ತಾರೆ ಎಂದು ಚಿತ್ರ ನಿರ್ಮಾಣಕಾರರು ಹಾಗೂ ಚಿತ್ರ ವಿಮರ್ಶಕರು ಆರೋಪಿಸುತ್ತಾರೆ ಬಂದಿದ್ದಾರೆ ಎಂದರು.

ಮಧುರ್ ಭಂಡಾರ್ಕರ್ ಅವರ ‘ಇಂದು ಸರ್ಕಾರ್’ ಚಿತ್ರದ ಹಲುವ ದೃಶ್ಯಗಳಿಗೆ ಕತ್ತರಿ ಹಾಕಲು ಆಗ್ರಹಿಸಿರುವುದು, ‘ಲಿಪ್ಸ್ಟಿಕ್ ಅಂಡರ್ ಮೈ ಬುರ್ಕಾ’ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ನಿರಾಕರಿಸಿರುವುದು ಅವರ ಇತ್ತೀಚೆಗಿನ ಹಗರಣಗಳು.

2015 ಜನವರಿಯಲ್ಲಿ ಸೆನ್ಸಾರ್ ಮಂಡಳಿ ಅಧ್ಯಕ್ಷರಾಗಿ ಪಹಲಾಜ್ ನಿಹಲಾನಿ ಅವರನ್ನು ನೇಮಕಗೊಳಿಸಲಾಗಿತ್ತು. ಆದರೆ, ಅವರ ಅಧಿಕಾರ ಅವಧಿಯ ಉದ್ದಕ್ಕೂ ವಿವಾದದಲ್ಲೇ ಸಿಲುಕಿದ್ದರು.

ಇತ್ತೀಚೆಗೆ ಶಾರುಕ್ ಖಾನ್‌ನ ಚಿತ್ರವೊಂದರಲ್ಲಿದ್ದ ಪದವೊಂದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ನೋಬೆಲ್ ಪುರಸ್ಕೃತ ಅಮರ್ತ್ಯಸೇನ್ ಕುರಿತು ನಿರ್ಮಿಸಲಾದ ಸಾಕ್ಷಚಿತ್ರದಲ್ಲಿದ್ದ ‘ಗೋವು’ ಹಾಗೂ ‘ಹಿಂದೂ ಇಂಡಿಯಾ’ ಎಂಬ ಪದಗಳಿಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

 ಕಳೆದ ವರ್ಷ ಪಹ್ಲಾಜ್ ನಿಹಲಾನಿ ನೇತೃತ್ವದ ಸೆನ್ಸಾರ್ ಮಂಡಳಿ ಪಂಜಾಬ್‌ನ ಮಾದಕ ದ್ರವ್ಯ ಸಮಸ್ಯೆ ಕುರಿತು ಚಿತ್ರೀಕರಿಸಲಾದ ‘ಉಡ್ತಾ ಪಂಜಾಬ್’ ಚಿತ್ರದ 89 ದೃಶ್ಯಗಳಿಗೆ ಕತ್ತರಿ ಹಾಕುವಂತೆ ಆದೇಶಿಸಿತ್ತು. ಹಾಗೂ ಪಂಜಾಬ್, ಚುನಾವಣೆ ಹಾಗೂ ರಾಜಕೀಯ ಪಕ್ಷಗಳ ಉಲ್ಲೇಖವನ್ನು ತೆಗೆಯುವಂತೆ ನಿರ್ಮಾಪಕರಿಗಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X