Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಗಾಂಗ ದಾನ ಕುರಿತು ಜಾಗೃತಿ ಅಭಿಯಾನ

ಅಂಗಾಂಗ ದಾನ ಕುರಿತು ಜಾಗೃತಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ12 Aug 2017 6:12 PM IST
share

ಬೆಂಗಳೂರು, ಆ.12: ರಾಷ್ಟ್ರೀಯ ಅಂಗ ದಾನ ದಿನದ ಅಂಗವಾಗಿ ‘ಅಂಗಾಂಗ ದಾನ ಮಾಡುವ ಮೂಲಕ ಜೀವ ಉಳಿಸಿ’ ಎಂಬ ವಿಶೇಷ ಅಭಿಯಾನಕ್ಕೆ ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ಯಂಗ್ ಇಂಡಿಯನ್ಸ್ ಸಂಸ್ಥೆ ಮುಂದಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಡಾ.ಕೌಶಿಕ್ ಮುರಳಿ, ಅಂಗಾಂಗಗಳ ದಾನದ ಹಿಂದೆ ಹರಡಿಕೊಂಡಿರುವ ಭ್ರಮೆಗಳಿಂದಾಗಿ ವಾರ್ಷಿಕವಾಗಿ ಭಾರತದಲ್ಲಿ ಸುಮಾರು 5 ಲಕ್ಷ ಜನರು ಅಂಗಾಂಗಗಳ ಕೊರತೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ದಾನ ಮಾಡುವ ವಿಚಾರದಲ್ಲಿ ಯಾವುದೇ ಪೂರ್ವಗ್ರಹವಿಲ್ಲದೆ ಅಂಗಾಂಗಗಳನ್ನು ದಾನ ಮಾಡಿ ಮರು ಜೀವ ನೀಡಲು ಮುಂದಾಗಬೇಕಿದೆ ಎಂದರು.

ಭಾರತದಲ್ಲಿ 2016 ರ ನಂತರ ಒಂದು ಮಿಲಿಯನ್ ಜನಸಂಖ್ಯೆ ಪೈಕಿ ಕೇವಲ ಶೇ.8 ರಷ್ಟು ಜನರು ಮಾತ್ರ ಅಂಗಾಂಗ ದಾನ ಮಾಡಲು ಮುಂದೆ ಬರುತ್ತಿದ್ದಾರೆ. ಆದರೆ, ನಮ್ಮ ನೆರೆ ರಾಷ್ಟ್ರಗಳಲ್ಲಿ ಒಂದು ಮಿಲಿಯನ್‌ಗೆ ಸರಾಸರಿ ಶೇ.36 ರಷ್ಟು ಜನರು ಅಂಗಾಂಗ ದಾನ ಮಾಡುತ್ತಿದ್ದಾರೆ. ಹೀಗಾಗಿ ನಾವು ಸ್ವಾರ್ಥದ ಜೀವನದಿಂದ ಹೊರ ಬಂದು ಮಾನವೀಯತೆಯನ್ನು ಅಳವಡಿಸಿಕೊಂಡಾಗ ಇನ್ನೊಬ್ಬರಿಗೆ ಜೀವ ನೀಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.ಶಂಕರ ಕಣ್ಣಿನ ಆಸ್ಪತ್ರೆ, ಕೊಲಂಬಿಯಾ ಏಶಿಯಾ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆ, ಸಕ್ರ ಕಣ್ಣಿನ ಆಸ್ಪತ್ರೆ, ಅಪೋಲೊ ಆಸ್ಪತ್ರೆ, ಫೋರ್ಟಿಸ್ ಆಸ್ಪತ್ರೆ, ಸಕ್ರ ವರ್ಲ್ಡ್ ಆಸ್ಪತ್ರೆ ಸೇರಿದಂತೆ ಇನ್ನಿತರೆ ಸಂಘ-ಸಂಸ್ಥೆಗಳ, ಎನ್‌ಜಿಒಗಳ ಸಹಯೋಗದೊಂದಿಗೆ ಅಭಿಯಾನ ನಡೆಯುತ್ತಿದೆ ಎಂದು ಅವರು ವಿವರಿಸಿದರು.

ಕಣ್ಣಿನ ಶಸ್ತ್ರಚಿಕಿತ್ಸೆ ಪಡೆದ ಯುವತಿ ಉಷಾ ಮಾತನಾಡಿ, ಕಣ್ಣಿನ ರಾಚನಿಕ ದೋಷದಿಂದ ಅಂಧತ್ವದತ್ತ ಕಳೆದು ಹೋಗಿದ್ದೆ. ಕಲಿಯುವ ಆಸೆಯಿದ್ದರೂ ಕಲಿಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ನನಗೆ ಕಣ್ಣನ್ನು ದಾನ ಮಾಡುವ ಮೂಲಕ ಮರು ಜನ್ಮ ನೀಡಿದಂತಾಗಿದೆ. ಈಗ ಎಲ್ಲವನ್ನೂ ಸುಲಭವಾಗಿ ಓದುತ್ತಿದ್ದೇನೆ. ಬರೆಯುತ್ತಿದ್ದೇನೆ. ಈಗ ಉನ್ನತ ಶಿಕ್ಷಣ ಮಾಡಬೇಕು, ಬಿಎಡ್ ಮಾಡಿಕೊಂಡು ಶಿಕ್ಷಕಿಯಾಗಬೇಕು ಎಂಬ ಆಸೆಯಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ಆಸ್ಪತ್ರೆಗಳ ವೈದ್ಯರಾದ ಡಾ.ಎ.ಓಲಿತ್ ಸೆಲ್ವನ್, ಡಾ.ಕಿಶೋರ್, ಡಾ.ಸುಷ್ಮಾರಾಣಿ ರಾಜು, ಡಾ.ಆನಂದ್ ಬಾಲಸುಬ್ರಮಣಿಯಂ, ಡಾ.ಎಚ್.ಎಂ.ಮಲ್ಲಿಕಾರ್ಜುನ, ಡಾ.ಸಂಜಯ್, ಡಾ.ಕಾರ್ತಿಕ್‌ರಾವ್, ಡಾ.ಕೌಶಿಕ್ ಮುರಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X