Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐ.ಟಿ ಅಧಿಕಾರಿಗಳ ಅಧಿಕಾರ ದುರುಪಯೋಗವನ್ನು...

ಐ.ಟಿ ಅಧಿಕಾರಿಗಳ ಅಧಿಕಾರ ದುರುಪಯೋಗವನ್ನು ನಾನು ಕಂಡಿದ್ದೇನೆ : ಜನಾರ್ದನ ಪೂಜಾರಿ

" ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ "

ವಾರ್ತಾಭಾರತಿವಾರ್ತಾಭಾರತಿ12 Aug 2017 6:14 PM IST
share
ಐ.ಟಿ ಅಧಿಕಾರಿಗಳ ಅಧಿಕಾರ ದುರುಪಯೋಗವನ್ನು ನಾನು ಕಂಡಿದ್ದೇನೆ : ಜನಾರ್ದನ ಪೂಜಾರಿ

ಮಂಗಳೂರು.ಆ,12: ಆದಾಯ ತೆರಿಗೆ ಅಧಿಕಾರಿಗಳಿಂದ ಅಧಿಕಾರ ದುರುಪಯೋಗವಾಗುತ್ತಿರುವುದನ್ನು ನಾನು ಕೇಂದ್ರದಲ್ಲಿ ಸಚಿವನಾಗಿದ್ದಾಗ ಕಂಡಿದ್ದೇನೆ.ರಾಜ್ಯದಲ್ಲೂ ಈ ರೀತಿ ಐ.ಟಿ ಅಧಿಕಾರಿಗಳನ್ನು ಬಳಸಿಕೊಂಡು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ವಲಯದಲ್ಲಿ ಪ್ರಬಲ ನಾಯಕನಾಗಲು ಬೆಳೆಯುತ್ತಿರುವ ಡಿ.ಕೆ.ಶಿವಕುಮಾರ್‌ರನ್ನು ಮಟ್ಟಹಾಕುವ ಪ್ರಯತ್ನ ನಡೆದಿದೆ.ರಾಜ್ಯದಲ್ಲಿ ದಲಿತರನ್ನು ಅಥವಾ ಡಿ.ಕೆ.ಶಿವಕುಮಾರ್‌ರನ್ನು ಮುಖ್ಯಮಂತ್ರಿಯಾಗಿ ಮಾಡಿದರೆ ಕಾಂಗ್ರೆಸ್ ಉಳಿಯಬಹುದು.ಇಲ್ಲವಾದರೆ ಅಮಿತ್‌ಷಾ ತಮ್ಮ ಗುರಿಯನ್ನು ಸಾಧಿಸುತ್ತಾರೆ ಎಂದು ಪೂಜಾರಿ ತಿಳಿಸಿದ್ದಾರೆ.

ಕಲ್ಲಡ್ಕದ ಪ್ರಭಾಕರ ಭಟ್‌ರವರ ಮೂಲಕ ನಡೆಸುತ್ತಿರುವ ಶಾಲೆಗೆ ಅನುದಾನ ಸ್ಥಗಿತಗೊಳಿಸಿರುವುದು ಸರಿಯಲ್ಲ:

ಕಲ್ಲಡ್ಕದ ಪ್ರಭಾಕರ ಭಟ್‌ರವರ ನೇತೃತ್ವದಲ್ಲಿ ನಡೆಯುತ್ತಿರುವ ಶಾಲೆಗೆ ರಾಜ್ಯ ಸರಕಾರ ಅನುದಾನ ಸ್ಥಗಿತಗೊಳಿಸಿರುವುದು ಸರಿಯಾದ ಕ್ರಮವಲ್ಲ.ಶಾಲೆಯನ್ನು ಯಾರು ,ಯಾವ ಸಂಘಟನೆಯವರು ಎಂದು ಮುಖ ನೋಡಿ ಅನುದಾನ ನೀಡುವುದು ಸರಿಯಲ್ಲ .ಮಕ್ಕಳ ಭವಿಷ್ಯ ಉತ್ತಮವಾಗಬೇಕು ಎನ್ನುವುದು ಮುಖ್ಯ.ಅಲ್ಲಿ ಮಕ್ಕಳಿಗೆ ಊಟ ಮಾಡಲು ಅನುದಾನ ನೀಡದಿರುವುದು ಅಕ್ಷಮ್ಯ ಅಪರಾಧ.ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವನ್ನು ಮುಖ್ಯ ಮಂತ್ರಿಯ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಬೇಕು.ಅನುದಾನ ನೀಡಬೇಕು ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X