Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಗೆಲುವಿನ ಅಲೆಯಲ್ಲಿ ಆಪರೇಷನ್ ಅಲಮೇಲಮ್ಮ

ಗೆಲುವಿನ ಅಲೆಯಲ್ಲಿ ಆಪರೇಷನ್ ಅಲಮೇಲಮ್ಮ

ವಾರ್ತಾಭಾರತಿವಾರ್ತಾಭಾರತಿ12 Aug 2017 6:15 PM IST
share
ಗೆಲುವಿನ ಅಲೆಯಲ್ಲಿ ಆಪರೇಷನ್ ಅಲಮೇಲಮ್ಮ

ಸದಭಿರುಚಿಯ, ಪ್ರಯೋಗಾತ್ಮಕ ಚಿತ್ರಗಳಿಗೆ ಸ್ಯಾಂಡಲ್‌ವುಡ್‌ನಲ್ಲಿ ಪ್ರೋತ್ಸಾಹವಿಲ್ಲವೆಂಬ ಆರೋಪಗಳನ್ನು ಕನ್ನಡ ಚಿತ್ರಪ್ರೇಕ್ಷಕರು ಇತ್ತೀಚಿನ ದಿನಗಳಲ್ಲಿ ಸುಳ್ಳಾಗಿಸುತ್ತಿದ್ದಾರೆ. ‘ತಿಥಿ’, ‘ರಂಗಿತರಂಗ’, ‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ಇತ್ತೀಚೆಗೆ ತೆರೆಕಂಡ ‘ಒಂದು ಮೊಟ್ಟೆಯ ಕಥೆ’ ಹೀಗೆ ಹೊಸಬರ ಹೊಸ ಚಿಂತನೆಯ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಗೆಲುವು ಕಂಡಿವೆ. ಆ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿವೆ. ಇದೀಗ ಇಂತಹ ಚಿತ್ರಗಳ ಸಾಲಿಗೆ ‘ಆಪರೇಷನ್ ಅಲುಮೇಲಮ್ಮ’ ಹೊಸ ಸೇರ್ಪಡೆ. ನಿರ್ದೇಶಕ ಸುನಿ ಅವರ ‘ಆಪರೇಶನ್ ಅಲುಮೇಲಮ್ಮ’ಗೆ ಕನ್ನಡ ಚಿತ್ರಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕಳೆದ ಜುಲೈ 21ರಂದು ಬಿಡುಗಡೆಯಾದ ‘ಅಲಮೇಲಮ್ಮ’ ಈಗಲೂ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸುಮಾರು 1.5 ಕೋಟಿ ರೂ. ಬಜೆಟ್‌ನಲ್ಲಿ ತಯಾ ರಾದ, ಈ ಚಿತ್ರವು ಎರಡೇ ವಾರದಲ್ಲಿ 2.5 ಕೋಟಿ ರೂ. ಗಳಿಸುವ ಮೂಲಕ ಬಾಕ್ಸ್‌ಆಫೀಸ್‌ನಲ್ಲಿ ಗೆಲುವಿನ ನಗೆ ಬೀರಿದೆ. ಬೆಂಗಳೂರು, ಮೈಸೂರು ಮತ್ತಿತರೆಡೆ ಮಲ್ಟಿಪ್ಲೆಕ್ಸ್ ಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಸದ್ದಿಲ್ಲದೆ ಬಿಡುಗಡೆಗೊಂಡಿದ್ದ ‘ಅಲಮೇಲಮ್ಮ’, ಪ್ರೇಕ್ಷಕರ ಬಾಯ್ಮಿತಿನ ಪ್ರಚಾರವು ಚಿತ್ರಕ್ಕೆ ವರದಾನವಾಗಿದೆಯೆಂದು ನಿರ್ದೇಶಕರ ಅಂಬೋಣ. ಈಗಾಗಲೇ ಈ ಚಿತ್ರದ ರಿಮೇಕ್ ಹಾಗೂ ಸೆಟಲೈಟ್ ಪ್ರಸಾರದ ಹಕ್ಕುಗಳಿಗಾಗಿಯೂ ಭಾರೀ ಬೇಡಿಕೆ ಬಂದಿದೆಯಂತೆ. ಕ್ಲಾಸ್ ಪ್ರೇಕ್ಷಕರ ಜೊತೆಗೆ ಮಾಸ್ ಪ್ರೇಕ್ಷಕರಿಗೂ ಇಷ್ಟವಾಗುತ್ತಿರುವ ‘ಅಲಮೇಲಮ್ಮ’ ಮಲ್ಟಿಪ್ಲೆಕ್ಸ್ ಗಳಲ್ಲಿ ಅಲ್ಲದೆ ಸಾಮಾನ್ಯ ಥಿಯೇಟರ್‌ಗಳಲ್ಲೂ ಚೆನ್ನಾಗಿ ಓಡುತ್ತಿದೆ. ಮನೀಶ್ ರಿಶಿ ಹಾಗೂ ಶ್ರದ್ಧಾ ಶ್ರೀನಾಥ್ ಚಿತ್ರದಲ್ಲಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಮಧ್ಯೆ ವಿದೇಶದಲ್ಲೂ ‘ಅಲಮೇಲಮ್ಮ’ಳ ಬಿಡುಗಡೆಗೆ ನಿರ್ಮಾ ಪಕರು ತಯಾರಿ ನಡೆಸುತ್ತಿದ್ದಾರೆ. ಅಮೆರಿ, ದುಬೈ ಹಾಗೂ ಮತ್ತಿತರ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X