Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐದು ಮಂದಿಗೆ ಬೆಂಗಳೂರು ವಿವಿ ಪಿಎಚ್‌ಡಿ...

ಐದು ಮಂದಿಗೆ ಬೆಂಗಳೂರು ವಿವಿ ಪಿಎಚ್‌ಡಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ12 Aug 2017 6:22 PM IST
share
ಐದು ಮಂದಿಗೆ ಬೆಂಗಳೂರು ವಿವಿ ಪಿಎಚ್‌ಡಿ ಪ್ರದಾನ

ಬೆಂಗಳೂರು, ಆ. 12: ಬೆಂಗಳೂರು ವಿಶ್ವವಿದ್ಯಾಲಯ ಐದು ಮಂದಿ ಸಂಶೋಧನಾ ವಿದ್ಯಾರ್ಥಿಗಳು ಮಂಡಿಸಿದ ಪ್ರಬಂಧಗಳಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ಸಿ.ಗಂಗಾರೆಡ್ದಿ: ಎಚ್‌ಸಿಎಲ್ ಟೆಕ್ನಾಲಜೀಸ್‌ನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿ.ಗಂಗಾರೆಡ್ಡಿ, ಮಂಡಿಸಿದ ಎಲಾಸ್ಟೊ -ಪ್ಲಾಸ್ಟಿಕ್ ಅನಾಲಿಸಿಸ್ ಫಾರ್ ಎಸ್ಟಾಬ್ಲಿಸಿಂಗ್ ಅಲ್ಟಿಮೇಟ್ ಲೋಡ್ ಕ್ಯಾರಿಯಿಂಗ್ ಕೆಪಾಸಿಟಿ ಆಂಡ್ ಮೆಟಾಲಿಕ್ ಏರ್‌ಕ್ರಾ್‌ಟ ಸ್ಟ್ರಕ್ಚರಲ್ ಮೆಂಬರ್ಸ್‌’ ಎಂಬ ಪ್ರಬಂಧಕ್ಕೆ ಪಿಎಚ್‌ಡಿ ನೀಡಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಯಾಂತ್ರಿಕ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂತರಾಜ ಮಾರ್ಗದರ್ಶಕರಾಗಿದ್ದರು.

ಆರ್.ಮುನಿಲಕ್ಷ್ಮಿ:  ಬೆಂ.ವಿವಿ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಮುನಿಲಕ್ಷ್ಮಿ ಆರ್. ಇವರು ಮಂಡಿಸಿದ ‘ಎ ಸ್ಟಡಿ ಆನ್ ಕಮಾಡಿಟಿ ಮಾರ್ಕೆಟ್ ವಿತ್ ಸ್ಪೆಷಲ್ ರೆೆರೆನ್ಸ್ ಟು ರೀಜನಲ್ ಕಮಾಡಿಟೀಸ್ ಎಕ್ಸ್‌ಚೇಂಜಸ್ ಇನ್ ಇಂಡಿಯಾ’ ಎಂಬ ಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ನೀಡಿದೆ. ಇವರಿಗೆ ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಡಾ.ಕೆ.ನಿರ್ಮಲ ಮಾರ್ಗದರ್ಶಕರಾಗಿದ್ದರು.

ಗಣೇಶ್ ಎಸ್.ಆರ್.:  ಬೆಂ. ವಿವಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗಣೇಶ್ ಎಸ್.ಆರ್. ಇವರು ಮಂಡಿಸಿದ ‘ಅಡಾಪ್ಷನ್ ಆಂಡ್ ಇಂಟರ್‌ನ್ಯಾಷನಲ್ ಫೈನಾನ್ಶಿಯಲ್ ರಿಪೋರ್ಟಿಂಗ್ ಸ್ಟಾಂಡರ್ಡ್ಸ್ ಅಂಡ್ ಇಟ್ಸ್ ರೋಲ್ ಇನ್ ಇಂಡಿಯನ್ ಅಕೌಂಟಿಂಗ್ ಸಿಸ್ಟಮ್-ಎಡೆನ್ಸ್ ್ರೊಮ್ ಸೆಲೆಕ್ಟ್ ಎನ್.ಸಿ.ಇ. ಕಂಪೆನೀಸ್ ಇಮ್ ಇಂಡಿಯಾ’ ಎಂಬ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ.ಮುನಿರಾಜು ಮಾರ್ಗದರ್ಶಕರಾಗಿದ್ದರು.

ರವಿ:  ಬೆಂಗಳೂರು ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ರವಿ ಎಂ.ವಿ., ಇವರು ಮಂಡಿಸಿದ ‘ಟ್ಯಾಕ್ಸ್ ರಿಾರ್ಮ್ಸ್ ಇನ್ ಇಂಡಿಯಾ ಪೊಟೆನ್ಷಿಯಲ್ ಚಾಲೆಂಜಸ್ ವಿತ್ ಸ್ಪೆಷಲ್ ರೆೆರೆನ್ಸ್ ಟು ಡೈರೆಕ್ಟ್ ಟ್ಯಾಕ್ಸ್ ಕೋಡ್’ ಎಂಬ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. ಇವರಿಗೆ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ.ಎಂ.ರಾಮಚಂದ್ರಗೌಡ ಮಾರ್ಗದರ್ಶಕರಾಗಿದ್ದರು.

ಶಿವಮಂಜುನಾಥ: ಆಯುರ್ವೇದ ವಿಜ್ಞಾನ ಮತ್ತು ಸಂಶೋಧನ ವಿದ್ಯಾಲಯದ ದ್ರವ್ಯಗುಣ ವಿಜ್ಞಾನ ವಿಭಾಗ ಹಿರಿಯ ಸಸ್ಯಶಾಸ್ತ್ರಜ್ಞ ಶಿವಮಂಜುನಾಥ ಎಂ.ಪಿ. ಮಂಡಿಸಿದ ‘ಸ್ಟಡೀಸ್ ಆನ್ ಬಯೋಪ್ರಾಸ್ಪೆಕ್ಟೀಂಗ್ ಆಫ್ ಸೆಲೆಕ್ಟೆಡ್ ಎನ್‌ಡೇಂಜರ್ಡ್‌ ಟ್ಯಾಕ್ಸ್ ಫ್ರಮ್ ಕರ್ನಾಟಕ’ ಎಂಬ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. ವಿವಿಯ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಪಿ.ಶ್ರೀನಾಥ್ ಮಾರ್ಗದರ್ಶನ ಮಾಡಿದ್ದರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X