Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಬಹುಜನ ಸಮಾಜ ಪಾರ್ಟಿಯ...

ಹನೂರು: ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ12 Aug 2017 7:43 PM IST
share
ಹನೂರು: ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರ ಸಮಾವೇಶ

ಹನೂರು, ಆ.12: ಕರ್ನಾಟಕದಲ್ಲಿ 2018ರ ಚುನಾವಣೆಗೆ ಯಾರು ಸರ್ಕಾರ ರಚನೆ ಮಾಡಬೇಕು ಎನ್ನುವುದನ್ನು ಬಹುಜನ ಸಮಾಜ ಪಾರ್ಟಿ ಪಕ್ಷ ತಿರ್ಮಾನ ಮಾಡಬೇಕು. ಅತಂಹ ಅತಂತ್ರ ಸ್ಥಿತಿಯನ್ನು ನಿರ್ಮಿಸಿ ಕರ್ನಾಟಕದಲ್ಲಿ ಮೂರನೇ ಶಕ್ತಿಯಾಗಿ ಗೆಲುವು ಸಾಧಿಸಲು ಇಂದಿನಿಂದ ಪ್ರತಿ ಬೂತ್ ಮಟ್ಟದಲ್ಲಿ ಮನೆ ಮನೆಗೆ ತರಳಿ ಪ್ರಚಾರ ಕೈಗೂಳ್ಳಿ ಎಂದು ಪಕ್ಷದ ಕಾರ್ಯಕರ್ತರಿಗೆ ಬಹುಜನ ಸಮಾಜ ಪಾರ್ಟಿಯ ಅಧ್ಯಕ್ಷ ಎನ್. ಮಹೇಶ್‌ ಕಿವಿ ಮಾತು ಹೇಳಿದರು.

ಹನೂರು ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಹನೂರು ವಿಧಾಸಭಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಇವರು, ಕರ್ನಾಟಕದಲ್ಲಿ ಬಹುಜನ ಪಾರ್ಟಿ ಪಕ್ಷದ ಕಾರ್ಯಕರ್ತರು ಬೀದರ್ ನಿಂದ ಹನೂರು ವಿಧಾ ನಸಭಾದವರೆಗೂ ಇದ್ದು, ಎಲ್ಲಾ ಕಾರ್ಯಕರ್ತರು ಒಮ್ಮತದಿಂದ ನಿರ್ಣಯ ಮಾಡಿ ಮುಂದಿನ 2018ರ ಚುನಾವಣೆಯಲ್ಲಿ 80ಕೂ ಹೆಚ್ಚು ಅಧಿಕ ಸಂಖ್ಯಾಬಲದಲ್ಲಿಗೆದ್ದು, ಯಾರು ಆಡಳಿತ ನೆಡಸಬೇಕು ಎಂಬ ತಿರ್ಮಾನವನ್ನು ಬಿಎಸ್ಪಿ ಪಕ್ಷವೇ ಸೂಚನೆ ನೀಡುವ ರೀತಿಯಲ್ಲಿ ರಾಜ್ಯದಲ್ಲಿ ಮೂರನೇ ಶಕ್ತಿಯಾಗಿ ಹೂರ ಹೊಮ್ಮವ ಎಲ್ಲಾ ಲಕ್ಷಣಗಳು ಇದೆ. ಕಾರ್ಯಕರ್ತರು ಇಂದಿನಿಂದ ಪ್ರತಿ ಮನೆ ಮನೆಗೆ ತೆರಳಿ ಹನೂರು ವಿಧಾನ ಸಭಾಕ್ಷೇತ್ರದಲ್ಲೂ ಸಹ ಗೆಲ್ಲುವ ಮಾರ್ಗೊಪಾಯಗಳನ್ನು ಕಂಡುಕೊಂಡು ಪ್ರಚಾರ ಕೈಗೂಳ್ಳಿ ಎಂದು ಹೇಳಿದರು.
         
ಸರ್ವಾಧಿಕಾರ ಆಡಳಿತ ವ್ಯವಸ್ಥೆ ಮತ್ತು ಕೋಮುವಾದಿ ಪಕ್ಷ: ಇಂದು ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು ಪ್ರಜೆಗಳ ಮೇಲೆ ಸರ್ವಾಧಿಕಾರ ಧೋರಣೆ ಮಾಡುತ್ತಿದ್ದು, ನಮ್ಮ ಸಂವಿಧಾನದಲ್ಲಿ ಆಹಾರ ತಿನ್ನುವ ಹಕ್ಕು ಪ್ರತಿಯೊಬ್ಬರ ಹಕ್ಕಾಗಿದ್ದು, ನಾವು ಧರಿಸುವ ಬಟ್ಟೆ ನಮ್ಮ ಹಕ್ಕಾಗಿದ್ದು, ಪ್ರಪಂಚದಲ್ಲಿ ಯಾವ ದೇಶದಲ್ಲೂ ಸಹ ನಾವು ತಿನ್ನುವ ಆಹಾರದ ಬಗ್ಗೆ ಚರ್ಚೆಗಳೇ ನೆಡೆದಿಲ್ಲ. ಆದರೆ ನರೇಂದ್ರ ಮೋದಿ ಆಡಳಿತದಲ್ಲಿ ಸರ್ವಾಧಿಕಾರ ಆಡಳಿತ ವ್ಯವಸ್ಥೆ ನಿರ್ಮಾಣವಾಗಿದ್ದು,  ಕೇಂದ್ರದಲ್ಲಿ ಬಿಜೆಪಿ ಪಕ್ಷ ಆಡಳಿತಕ್ಕೆ ಬಂದ ಮೇಲೆ ಆರ್‌ಎಸ್‌ಎಸ್, ಬಜರಂಗದಳ, ವಿಶ್ವ ಹಿಂದುಪರಿಷತ್ ಎಂಬ ಕೋಮುವಾದಿ ಸಂಘಟನೆಗಳು ಬೇರೆ ಬೇರೆ ರೂಪದಲ್ಲಿೆ ಹಿಂದೂ ಮುಸ್ಲಿಂ ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡಗಳ ಮತ್ತು ಜಾತಿ ಜಾತಿಗಳ ನಡುವೆ ವೈಷಮ್ಯಗಳನ್ನು ಹೂಡಿ ಎತ್ತಿಕಟ್ಟುವಂತಹ  ವಾತವರಣ ನಿರ್ಮಾಣವಾಗಿದೆ. ಇದನ್ನೆಲ್ಲಾ ತಡೆಯುಶಕ್ತಿ ಮತದಾರಿಂದ ಮಾತ್ರ ಸಾದ್ಯ ಎಂದು ಕಾರ್ಯಕರ್ತರಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಆರ್.ಪಿ ನಂಜುಂಡಸ್ವಾಮಿ, ಜಿಲ್ಲಾದ್ಯಕ್ಷರಾದ ಭಾಗಳಿ ರೇವಣ್ಣ, ಶಿವಪ್ರಸಾದ್, ಶಿವನಂಜಪ್ಪ, ರಾಜೇಂದ್ರ ಕೆಂಪರಾಜು, ಪುಟ್ಟಸ್ವಾಮಿ, ಶಾಗ್ಯ ಮಹೇಶ್ ಮಹದೇವಣ್ಣ, ಸಿದ್ದರಾಜು ಇನ್ನಿತರರರು ಹಾಜರಿದ್ದರು,
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X