Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣೇಶ ಹಬ್ಬ ಆಚರಣೆಗೆ ನಿರ್ಬಂಧವಿಲ್ಲ:...

ಗಣೇಶ ಹಬ್ಬ ಆಚರಣೆಗೆ ನಿರ್ಬಂಧವಿಲ್ಲ: ದತ್ತ

ಅಪಪ್ರಚಾರ ಮಾಡಿದರೆ ಕಾನೂನು ಕ್ರಮ

ವಾರ್ತಾಭಾರತಿವಾರ್ತಾಭಾರತಿ12 Aug 2017 8:57 PM IST
share
ಗಣೇಶ ಹಬ್ಬ ಆಚರಣೆಗೆ ನಿರ್ಬಂಧವಿಲ್ಲ: ದತ್ತ

ಬೆಂಗಳೂರು, ಆ.12: ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಸರಕಾರವಾಗಲಿ, ಪೊಲೀಸ್ ಇಲಾಖೆಯಾಗಲಿ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷಕ ರೂಪ್‌ಕುಮಾರ್ ದತ್ತ ಸ್ಪಷ್ಟಪಡಿಸಿದ್ದಾರೆ.

ಶನಿವಾರ ರಾಜ್ಯ ಪೊಲೀಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದೂ ಸಂಘಟನೆಯೊಂದು ಗಣೇಶ ಹಬ್ಬ ಆಚರಣೆಗೆ ಕೆಲವು ನಿಬಂಧನೆ ವಿಧಿಸಿದೆ, ಡೆಪಾಸಿಟ್ ಇಟ್ಟು ಗಣೇಶ ಕೂರಿಸುವಂತೆ ಸೂಚಿಸಿದೆ ಎಂಬ ಹೇಳಿಕೆ ನೀಡಿದೆ, ಅದು ಸುದ್ದಿಮಾಧ್ಯಮಗಳಲ್ಲೂ ಸುದ್ದಿ ಬಿತ್ತರಗೊಂಡಿದೆ. ಇದು ಅಪಪ್ರಚಾರ, ಯಾರೇ ಆಗಲಿ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಮುಂದುವರಿಸಿದ್ದೇ ಆದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

  ಪ್ರತಿ ವರ್ಷದಂತೆ ಗಣೇಶಹಬ್ಬದ ಆಚರಣೆ ಸಂದರ್ಭದಲ್ಲಿ ಬಂದೋಬಸ್ತ್ ಒದಗಿಸುವ ಜವಾಬ್ದಾರಿ ಜಿಲ್ಲಾಡಳಿತದ್ದಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಅಥವಾ ಪೊಲೀಸ್ ಆಯುಕ್ತರು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಬಂದೋಬಸ್ತ್ ವ್ಯವಸ್ಥೆ ಮಾಡುತ್ತಾರೆ ಎಂದು ತಿಳಿಸಿದರು.

  ಆ.25ರಿಂದ ಗಣೇಶ ಮೂರ್ತಿ ವಿಸರ್ಜನೆ ಆಗುವವರೆಗೂ ಸೂಕ್ತ ಬಂದೋಬಸ್ತ್ ಮಾಡಲಾಗುವುದು, ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಲಾಗುತ್ತದೆ. ಗಣೇಶ ಉತ್ಸವ ಸಂದರ್ಭದಲ್ಲಿ ಕೆಲವೊಂದು ಸಾಮಾನ್ಯ ಮಾರ್ಗಸೂಚಿಗಳನ್ನು ನೀಡಿದ್ದು, ಅದರಂತೆ ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

  ಸ್ಥಳೀಯ ನಾಯಕರೊಂದಿಗೆ ಶಾಂತಿ ಸಭೆ ನಡೆಸುವುದು, ಮೆರವಣಿಗೆ ಹೋಗುವ ಮುನ್ನವೇ ಮಾರ್ಗ ನಿರ್ಧರಿಸುವುದು, ಪೊಲೀಸರೊಂದಿಗೆ ಸ್ವಯಂ ಸೇವಕರ ಬಳಕೆ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಸಿಡಿಸಲು ಅವಕಾಶ ನೀಡದಿರುವುದು ಮಾರ್ಗಸೂಚಿಯಲ್ಲಿ ಹೇಳಿದೆ. ಧ್ವನಿವರ್ಧಕ ಬಳಕೆ ಮತ್ತು ಪಟಾಕಿ ಸಿಡಿಸುವುದಕ್ಕೆ ಕಾನೂನು ರೀತಿ ಕ್ರಮ ವಹಿಸುವುದಾಗಿ ತಿಳಿಸಿದರು.

 ನಮ್ಮದು ಜಾತ್ಯತೀತ ರಾಷ್ಟ್ರವಾಗಿದ್ದು, ಎಲ್ಲ ಧರ್ಮಿಯರು ತಮ್ಮ ಹಬ್ಬಗಳು, ಉತ್ಸವಗಳನ್ನು ಆಚರಿಸಲು ಅವಕಾಶವಿದ್ದು, ಆಯಾ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸೂಕ್ತ ವ್ಯವಸ್ಥೆ ಕಲ್ಪಿಸಲಿದೆ ಎಂದು ದತ್ತ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X