Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಮ್ಮೊಳಗಿನ ಸುಪ್ತ ಕಲಾವಿದನನ್ನು...

ನಿಮ್ಮೊಳಗಿನ ಸುಪ್ತ ಕಲಾವಿದನನ್ನು ಎಚ್ತರಿಸುವ ಕೆಲಸ ಮಾಡಿ

ಚತ್ರಕಲಾ ಶಿಬಿರ ಉದ್ಘಾಟಿಸಿ ಡಾ.ಜಿ.ಕೆ.ಪ್ರಭು

ವಾರ್ತಾಭಾರತಿವಾರ್ತಾಭಾರತಿ12 Aug 2017 9:57 PM IST
share
ನಿಮ್ಮೊಳಗಿನ ಸುಪ್ತ ಕಲಾವಿದನನ್ನು ಎಚ್ತರಿಸುವ ಕೆಲಸ ಮಾಡಿ

ಉಡುಪಿ, ಆ.12: ಪ್ರತಿಯೊಬ್ಬ ಮನುಷ್ಯನಲ್ಲೂ ಸುಪ್ತವಾದ ಕಲಾವಿದ ನಿರುತ್ತಾನೆ. ಆದರೆ ಆ ಸುಪ್ತ ಕಲೆಯನ್ನು ಹೊರ ತರುವ ಕೆಲಸ ಮಾಡಬೇಕು ಎಂದು ಮಣಿಪಾಲ ಎಂಐಟಿ ನಿರ್ದೇಶಕ ಹಾಗೂ ಮಣಿಪಾಲ ವಿವಿ ಪ್ರೊ ವೈಸ್ ಚಾನ್ಸಲರ್ ಡಾ.ಜಿ.ಕೆ. ಪ್ರಭು ಹೇಳಿದ್ದಾರೆ.

 ಉಡುಪಿಯ ಆರ್ಟಿಸ್ಟ್ ಫೋರಂನ ರಜತ ಮಹೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗ್ಯಾಲರಿ ದೃಷ್ಠಿಯಲ್ಲಿ ಆಯೋಜಿಸಿದ್ದ ಚಿತ್ರಕಲಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಮ್ಮ ಅವೈಜ್ಞಾನಿಕ ಶಿಕ್ಷಣ ನೀತಿ ಮಕ್ಕಳಲ್ಲಿರುವ ಕಲೆ, ನೃತ್ಯ, ಕ್ರೀಡೆ ಇತ್ಯಾದಿ ಪ್ರತಿಭೆಗಳನ್ನು ವ್ಯವಸ್ಥಿತವಾಗಿ ಕೊಲ್ಲುವ ಕೆಲಸ ಮಾಡುತ್ತಿದೆ ಎಂದ ಅವರು, ಸಾಧಾರಣವಾಗಿ ಹೈಸ್ಕೂಲ್‌ವರೆಗೆ ವಿವಿಧ ಪಠ್ಯೇತರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಗಳನ್ನು ಮಾಡುವ ಮಕ್ಕಳು ನಂತರ ನಿಷ್ಕ್ರಿಯಗೊಳ್ಳುವಲ್ಲಿ ಶಿಕ್ಷಣ ನೀತಿಯ ಋಣಾತ್ಮಕ ಕೊಡುಗೆ ಅಪಾರ ಎಂದು ಅಭಿಪ್ರಾಯ ಪಟ್ಟರು.

ಕಲಾ ಗುಣಗ್ರಾಹಕ ತರಗತಿ: ಇದೇ ಮೊದಲ ಬಾರಿ ಕಲೆಯನ್ನು ಪ್ರೋತ್ಸಾಹಿಸಲು ಮಣಿಪಾಲ ವಿವಿ ಸಂಸ್ಥೆಗಳು ತಾಂತ್ರಿಕ ವಿಭಾಗಗಳಲ್ಲಿ ಆರ್ಟ್ ಅಪ್ರೆಷಿಯೇಷನ್ ತರಗತಿಗಳನ್ನು ಕಳೆದ ಶೈಕ್ಷಣಿಕ ಸಾಲಿನಿಂದ ಆರಂಭಿಸಿದ್ದು ಅದಕ್ಕೆ ವಿದ್ಯಾರ್ಥಿಗಳಿಂದ ಅಭೂತ ಪೂರ್ವ ಸ್ಪಂದನೆ ದೊಕಿರುವುದಾಗಿ ಡಾ.ಪ್ರಭು ತಿಳಿಸಿದರು.

ಇದರಿಂದ ಕಲೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಗಣನೀಯ ಸುಧಾರಣೆ ಕಂಡು ಬಂದಿರುವುದಾಗಿ ಹೇಳಿದ ಅವರು, ಮುಂದೆ ಉಡುಪಿ ಜಿಲ್ಲೆಯ ಕಲಾವಿದರ ಸಹಯೋಗದೊಂದಿಗೆ ಕಲೆಗೆ ಸಂಬಂಧ ಪಟ್ಟ ಕೋರ್ಸ್‌ಗಳನ್ನೂ ಅಳವಡಿಸಿ ಸೂಕ್ಷ್ಮ ತಂತ್ರಜ್ಞರನ್ನು ಮತ್ತು ವೈದ್ಯರುಗಳನ್ನು ಸವಾಜಕ್ಕೆ ನೀಡುವ ಗುರಿ ಇದೆ ಎಂದರು.

 ಉಪನ್ಯಾಸಕಿ, ಬರಹಗಾರ್ತಿ ಡಾ.ನಿಕೇತನ, ಮಣಿಪಾಲದ ಡಾ.ಉನ್ನಿಕೃಷ್ಣನ್, ಕಲಾವಿದೆ ಅನುಪಮಾ ಶೆಟ್ಟಿ ಉಸ್ಥಿತರಿದ್ದರು. ಆರ್ಟಿಸ್ಟ್ ಫೋರಂನ ಅಧ್ಯಕ್ಷ ಕಲಾವಿದ ರಮೇಶ್ ರಾವ್ ಅದ್ಯಕ್ಷತೆ ವಹಿಸಿದ್ದರು.

ಕಲಾವಿದರಾದ ಡಾ.ಕಿರಣ್ ಆಚಾರ್ಯ, ಶ್ರೀನಾಥ್ ಮಣಿಪಾಲ, ಜೀವನ್ ಶೆಟ್ಟಿ, ಜಯವಂತ್ ಮಣಿಪಾಲ, ಪುರುಷೋತ್ತಮ್ ಅಡ್ವೆ ಉಪಸ್ಥಿತರಿದ್ದರು. ಸಕು ಪಾಂಗಾಳ ಕಾರ್ಯಕ್ರಮ ನಿರ್ವಹಿಸಿ ನಾಗರಾಜ್ ಹಣೆಹಳ್ಳಿ ವಂದಿಸಿದರು.

ಆರ್ಟಿಸ್ಟ್ ಫೋರಂನ 28 ಕಲಾವಿದರ 40ಕ್ಕೂ ಅಧಿಕ ಕಲಾಕೃತಿಗಳ ಪ್ರದರ್ಶನ ಆ.15ರವರೆಗೆ ನಡೆಯಲಿದ್ದು ಪ್ರತಿ ದಿನ ಬೆಳಗ್ಗೆ 10ರಿಂದ ಸಂಜೆ 7ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X