Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಒಣ ಬಾಡಿನ ಗಮಲು-ಕರಿ ಕಣಗಿಲ

ಒಣ ಬಾಡಿನ ಗಮಲು-ಕರಿ ಕಣಗಿಲ

-ಕಾರುಣ್ಯಾ-ಕಾರುಣ್ಯಾ13 Aug 2017 12:17 AM IST
share
ಒಣ ಬಾಡಿನ ಗಮಲು-ಕರಿ ಕಣಗಿಲ

ತೆಲುಗು ಸಾಹಿತ್ಯವು ವಾಸ್ತವವಾದಿಯಾಗುವಂತೆ ದಲಿತ ಸಾಹಿತ್ಯ ಒತ್ತಾಯಿಸಿತು. ರೋಮ್ಯಾಂಟಿಕ್ ಕವಿತೆಯ ಏಕತಾನತೆ ಮತ್ತು ಪುನರುಜ್ಜೀವನ ಕಾಲದ ನವೋದಯ ಕವಿತೆಯಿಂದ ದೂರ ಸರಿದು ದಲಿತ ಕವಿತೆ ಸ್ಥಾನ ಸೃಷ್ಟಿಸಿಕೊಂಡಿತು. ಸ್ವಾತಂತ್ರೋತ್ತರ ಕಾಲದಲ್ಲಿ ಬೆಚ್ಚಗೆ ಕುಳಿತು ಬರೆಯುತ್ತಿದ್ದ ಓಲೈಕೆ ಕವಿಗಳನ್ನು ಆರು ಜನ ದಿಗಂಬರ ಕವಿಗಳು ಕಟು ಮಾತುಗಳಲ್ಲಿ ಚಚ್ಚಿ ಬಿಸಾಡಿದರು. ಅದು ತೆಲುಗು ಕವಿತೆಗೆ ಬಹು ಅವಶ್ಯವಿದ್ದ ಒಂದು ತಿರುವನ್ನೊದಗಿಸಿತು. ಸಾಹಿತ್ಯ ಮತ್ತು ಸಮಾಜವನ್ನು ಬೆಸೆಯಿತು. ಕದ್ದನೆಂಬ ಹುಸಿ ಆರೋಪ ಹೊರಿಸಲ್ಪಟ್ಟು, ಮೇಲ್ಜಾತಿಯವರಿಂದ ಜೀವಂತ ಸುಡಲ್ಪಟ್ಟ ದಲಿತ ಹುಡುಗ ಕಂಚಿಕರ್ಲ ಕೋಟೇಶನಿಗೆ ದಿಗಂಬರ ಕವಿಗಳು ತಮ್ಮ 1968ರ ಕವನ ಸಂಗ್ರಹವನ್ನು ಅರ್ಪಿಸಿದರು. ಆನಂತರದ ಮಹಿಳಾ, ದಲಿತ, ಆದಿವಾಸಿ ಇತ್ಯಾದಿ ಅಸ್ಮಿತೆಯ ಚಳವಳಿಗಳಿಗೆ ಇದು ಮುನ್ನುಡಿ ಬರೆಯಿತು. ಬಹುಶಃ ಬಂಡಾಯ ಕವಿತೆಗಳೂ ಮತ್ತು ಆಂಧ್ರದ ಕ್ರಾಂತಿಕಾರಿ ಹೋರಾಟಗಳೂ ಜೊತೆ ಜೊತೆಯಾಗಿ ಮುನ್ನಡೆಯಿತು ಎಂದರೆ ಅಡ್ಡಿಯಿಲ್ಲ.

 ‘ಕರಿ ಕಣಗಿಲ’ ತೆಲುಗು ದಲಿತ ಕಾವ್ಯ ಕ್ರಿಯೆಯನ್ನು ಓದುಗರ ಮುಂದೆ ಇಡುವ ಪ್ರಯತ್ನ. ಮೊದಲ ತಲೆಮಾರಿನಿಂದ ಹಿಡಿದು ಈಗ ಬರೆಯುತ್ತಿರುವವರ ತನಕ ಒಟ್ಟಾರೆ 39 ಕವಿಗಳ 73 ಕವಿತೆಗಳು ಇಲ್ಲಿದ್ದು ಅವು ವಿಭಿನ್ನ ಕಾಲ, ವಿಷಯ, ಸಿದ್ಧಾಂತ, ಶೈಲಿ ಕಾಳಜಿಗಳನ್ನೊಳಗೊಂಡಿವೆ. 100 ವರ್ಷಕ್ಕಿಂತ ಅಧಿಕ ಕಾಲಮಾನದ ದಲಿತ ಕವಿತೆಗಳ ಪ್ರತಿನಿಧಿಸುತ್ತ, ತೆಲುಗು ಕಾವ್ಯದಲ್ಲಿ ದಲಿತ ಕಾವ್ಯ ಒಂದು ಸಾಹಿತ್ಯಕ ಪ್ರಕಾರವಾಗಿ ಬೆಳೆದು ಬಂದ ಬಗೆಯನ್ನು ಇವು ತೋರಿಸಿಕೊಡುತ್ತವೆ. ಇಲ್ಲಿ ದಲಿತ ಸಮುದಾಯದ ಪ್ರತಿಭಟನೆ, ಪ್ರತಿಪಾದನೆಗಳಿಂದ ಶುರುವಾಗಿ ದಲಿತ ದೇವತೆಗಳು, ಆಚರಣೆಗಳು, ವಿಧಿಗಳು, ದಲಿತ ರಂಗಭೂಮಿ, ದಲಿತ ಭಾಷೆ ಮತ್ತು ಆಡುನುಡಿಗಳಿಂದ ದಲಿತರ ಸಾಂಸ್ಕೃತಿಕ ಪರ್ಯಾಯಗಳನ್ನು ಹುಡುಕುವ ತನಕದ ಮಾಗುವಿಕೆ ಕಂಡು ಬರುತ್ತದೆ. 39 ಕವಿಗಳ ಸಣ್ಣ ಪರಿಚಯ ಮತ್ತು ಅವರ ಕವಿತೆಗಳು ಒಟ್ಚಂದದಲ್ಲಿ ತೆಲುಗಿನ ದಲಿತರ ನೋವು, ಸಂಕಟ, ಆಕ್ರೋಶ, ಬಂಡಾಯವನ್ನು ಸಮರ್ಥವಾಗಿ ಕಟ್ಟಿಕೊಡುತ್ತದೆ. ಡಾ. ಎಚ್. ಎಸ್. ಅನುಪಮಾ ಅವರು ಇದನ್ನು ಕನ್ನಡಕ್ಕಿಳಿಸಿದ್ದಾರೆ.

ಲಡಾಯಿ ಪ್ರಕಾಶನ ಗದಗ ಈ ಕೃತಿಯನ್ನು ಹೊರತಂದಿದೆ. ಕೃತಿಯ ಮುಖಬೆಲೆ 140 ರೂಪಾಯಿ. 

share
-ಕಾರುಣ್ಯಾ
-ಕಾರುಣ್ಯಾ
Next Story
X