Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಠೇವಣಿದಾರರಿಗೆ ಕೋಟ್ಯಂತರ ರೂ. ಪಂಗನಾಮ...

ಠೇವಣಿದಾರರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿದ ಜ್ಯುವೆಲ್ಲರಿ ಮಾಲಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ13 Aug 2017 1:50 PM IST
share
ಠೇವಣಿದಾರರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿದ ಜ್ಯುವೆಲ್ಲರಿ ಮಾಲಕನ ಬಂಧನ

ತಿರೂರ್, ಆ.13: ಸಾವಿರಾರು ಠೇವಣಿದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚನೆ ನಡೆಸಿ ತಪ್ಪಿಸಿಕೊಂಡಿದ್ದ ತುಂಜತ್ ಜ್ಯುವೆಲ್ಲರ್ಸ್ ಮಾಲಕ ಜಯಚಂದ್ರನ್‍ನನ್ನು(32) ತಿರೂರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಕುಟ್ಟಿಪುರಂ ರೈಲು ನಿಲ್ದಾಣಕ್ಕೆ ಬಂದಿದ್ದಾಗ ಮಫ್ತಿಯಲ್ಲಿದ್ದ ಪೊಲೀಸರು ಜಯಚಂದ್ರನ್‍ರನ್ನು ಬಂಧಿಸಿದರು. ಎಡಪ್ಪಾಲ್, ತಿರೂರ್, ಕಣ್ಣೂರ್‍ನಲ್ಲಿ ಜ್ಯುವೆಲ್ಲರಿಗಾಗಿ ಸಂಗ್ರಹಿಸಿದ ಕೋಟ್ಯಂತರ ರೂ. ಠೇವಣಿಯನ್ನು ಮರಳಿಸಲು ಸಾಧ್ಯವಾಗದೆ ಜಯಚಂದ್ರನ್ ಒಂದು ವರ್ಷದಿಂದ ಭೂಗತನಾಗಿ ಬದುಕುತ್ತಿದ್ದನು.

ಠೇವಣಿಯ ಹಣದಿಂದ ಬೆಂಗಳೂರಿನಲ್ಲಿ ಐದು ಕೋಟಿರೂಪಾಯಿಯ  26 ಕೋಣೆಗಳ ಮೂರು ಮಹಡಿ ಕಟ್ಟಡ, ಜ್ಯುವೆಲ್ಲರಿ ಆರಂಭಿಸಲು ಎರಡೂವರೆ ಕೋಟಿ ರೂಪಾಯಿಯ  ಜಮೀನು, ತಿರೂರಿನಲ್ಲಿ ಏಳೂವರೆ ಕೋಟಿ ರೂಪಾಯಿಗೆ 28 ಸೆಂಟ್ ಜಾಗ,ತಾನೂರಿನಲ್ಲಿ ಎರಡುಕೋಟಿ ರೂಪಾಯಿಗೆ 1.64 ಎಕರೆ ಜಮೀನು ಖರೀದಿಸಿದ್ದೇನೆ.  ಒಯೂರಿನಲ್ಲಿ ಒಂದೂಮುಕ್ಕಾಲು ಕೋಟಿಗೆ 14 ಸೆಂಟ್ ಸ್ಥಳ ಖರೀದಿಸಿ ಎರಡು ಮನೆಯನ್ನು ಕಟ್ಟಿಸಿದ್ದೇನೆ ಎಂದು ಜಯಚಂದ್ರನ್  ತಿಳಿಸಿದ್ದಾನೆ.

ಕಾರ್ಯಾಚರಣೆಯಲ್ಲಿಎಸ್ಸೈಗಳಾದ ಸುಮೇಶ್ ಸುಧಾಕರ್, ಪುಷ್ಪಕರನ್, ಎಎಸ್ಸೈ ಕೆ.ಪ್ರಮೋದ್, ಸಿಪಿ ಇಕ್ಬಾಲ್ ಮುಂತಾದವರು ಭಾಗವಹಿಸಿದ್ದರು. 65ಲಕ್ಷ ಬಂಡವಾಳ ಹೂಡಿ ತುಂಜತ್ ಜ್ಯುವೆಲ್ಲರಿಯನ್ನು ಜಯಚಂದ್ರನ್ 2012ರಲ್ಲಿ ಒಬ್ಬನೇ ಆರಂಭಿಸಿದ್ದರು. ನಂತರ ಹದಿಮೂರು ಮಂದಿ ನಿರ್ದೇಶಕರನ್ನು ಸೇರಿಸಿಕೊಂಡಿದ್ದರು. ಆಸ್ತಿಗಳನ್ನು ಜಯಚಂದ್ರನ್ ತನ್ನ ಹೆಸರಿನಲ್ಲಿಯೇ ಖರೀದಿಸಿದ್ದರು. ಕೆಲವರಿಗೆ ಜಯಚಂದ್ರನ್ ಠೇವಣಿ ಮೊತ್ತವನ್ನು ಮರಳಿಸಿದ್ದಾರೆ. ಆದರೆ, ಠೇವಣಿ ವಂಚನೆಯ 4000ಕ್ಕೂ ಹೆಚ್ಚು ದೂರುಗಳು ಲಭಿಸಿವೆ. ಈ ಹಿಂದೆ ಇನ್ನೊಬ್ಬ ನಿರ್ದೇಶಕ ಹರಿಪಾಲನ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಜಯಚಂದ್ರನ್‍ರ ಜಮೀನುಜಫ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X