Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಆ.18: ದುಬೈ ಕೆಸಿಎಫ್ ವತಿಯಿಂದ...

ಆ.18: ದುಬೈ ಕೆಸಿಎಫ್ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸರ್ವ ಧರ್ಮೀಯರ "ಸ್ನೇಹ ಮಿಲನ"

ವಾರ್ತಾಭಾರತಿವಾರ್ತಾಭಾರತಿ13 Aug 2017 4:15 PM IST
share
ಆ.18: ದುಬೈ ಕೆಸಿಎಫ್ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸರ್ವ ಧರ್ಮೀಯರ ಸ್ನೇಹ ಮಿಲನ

ದುಬೈ, ಆ.13: ಭಾರತದ 71ನ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕರ್ನಾಟಕ ಕಲ್ಚರಲ್ ಫೌಂಡೇಶನ್  (ಕೆಸಿಎಫ್) ದುಬೈ ವತಿಯಿಂದ "ದೇಶ ಉಳಿಸಿ ದ್ವೇಷ ಅಳಿಸಿ" ಎಂಬ ಘೋಷ ವಾಕ್ಯ ದೊಂದಿಗೆ ಆ.18ರಂದು ಸರ್ವ ಧರ್ಮೀಯರ ಸ್ನೇಹ ಮಿಲನ ಸಮಾವೇಶ ನಡೆಯಲಿದೆ.

ಅಂದು ಸಂಜೆ 7ಕ್ಕೆ ದುಬೈ ದೇರಾ ಸಿಟಿ ಸೆಂಟರ್ ಸಮೀಪದ ಸಿಟಿ ಸೂಟ್ ಹೋಟೆಲ್ ಸಭಾಂಗಣದಲ್ಲಿ ಜರಗಲಿದೆ ಎಂದು ದುಬೈ ಕೆಸಿಎಫ್ ಸ್ವಾತಂತ್ರ್ಯ ದಿನಾಚರಣೆಯ ಸ್ವಾಗತ ಸಮಿತಿಯ ಅಧ್ಯಕ್ಷ ಅಬ್ದುಲ್ ರಝಾಕ್  ತಿಳಿಸಿದ್ದಾರೆ.

ಸಾಮಾಜಿಕ ಮುಂದಾಳು ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಅಬ್ದುರ್ರಝಾಕ್ ಡಿ.ಇ.ಡಬ್ಲ್ಯು.ಎ. ಅಧ್ಯಕ್ಷತೆಯಲ್ಲಿ ಕೆಸಿಎಫ್ ಅಂತಾರಾಷ್ಟ್ರೀಯ ಮಹಾ ಕಾರ್ಯದರ್ಶಿ ಹಾಜಿ ಶೈಖ್ ಬಾವ ಮಂಗಳೂರು ಸಮಾರಂಭವನ್ನು ಉದ್ಘಾಟಿಸುವರು. ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಹಜ್ ಸಮಿತಿಯ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಸಂದೇಶ ಭಾಷಣ ಮಾಡುವರು.

ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಐವನ್ ಡಿಸೋಜ, ಕೆಸಿಎಫ್ ಯುಎಇ ರಾಷ್ಟ್ರಾಧ್ಯಕ್ಷ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಲ, ಕರ್ನಾಟಕ  ಎನ್.ಆರ್.ಐ. ಫೋರಂ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ ವಿಶೇಷ ಅತಿಥಿಗಳಾಗಿ ಭಾಗವಹಿಸುವರು.

ಶಾರ್ಜಾ ಕರ್ನಾಟಕ ಸಂಘದ ಪೋಷಕರಾದ ಮಾರ್ಕ್ ಡೆನ್ನಿಸ್ ಡಿಸೋಜ, ದುಬೈ ಕರ್ನಾಟಕ ಸಂಘದ ಉಪಾಧ್ಯಕ್ಷ ಕೆ.ಆರ್.ತಂತ್ರಿ, ಮಂಗಳೂರು ಕೊಂಕಣಿ ಸಮಿತಿಯ ಜೇಮ್ಸ್ ಮೆಂಡೋನ್ಸ ,ಕೆಸಿಎಫ್ ಯುಎಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಹಾಜಿ ಕೊಡಗು, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ಸುಗಂದ್ರಾಜ್ ಬೇಕಲ್, ಮೊಗವೀರಾಸ್ ದುಬೈಯ ಬಾಲಕೃಷ್ಣ ಸಾಲ್ಯಾನ್, ಕೆಸಿಎಫ್ ರಾಷ್ಟ್ರೀಯ ಶಿಕ್ಷಣ ಇಲಾಖೆಯ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ, ಕಾವೇರಿ ಟ್ರೇಡಿಂಗ್ ವಾಣಿಜ್ಯ ಉದ್ಯಮಿ ಅರುಣ್ ಕಾರಿಯಪ್ಪ, ದುಬೈ ಗೌಡ ಕನ್ನಡಿಗರು ಸಂಘದ ಮಲ್ಲಿಕಾರ್ಜುನ ಗೌಡ, ದುಬೈ ಸುನ್ನೀ ಸಂಘ ಸಂಸ್ಥೆಗಳ ಮುಂದಾಳು ಅಶ್ರಫ್ ಹಾಜಿ ಅಡ್ಯಾರು, ದುಬೈ ತುಳುಕೂಟದ ಸತೀಷ್ ಶೆಟ್ಟಿ ಹಾಗೂ ಇನ್ನಿತರ ಧಾರ್ಮಿಕ, ಸಾಮಾಜಿಕ ನಾಯಕರು ಭಾಗವಹಿಸುವರು.

ಅಮೆರಿಕಾದ ಅಲಬಾಮದಲ್ಲಿ, ನಾಸಾ ಯುಎಸ್ ಸ್ಪೇಸ್ ಅಕಾಡೆಮಿ ವಿಂಗ್ಸ್ ಅಧೀನದಲ್ಲಿ ಆಯೋಜಿಸಲ್ಪಟ್ಟ ಯುಎಸ್ SPACE AND ROCKETRY PROGRAMME ತರಬೇತು ಶಿಬಿರದಲ್ಲಿ ವಿಶೇಷ ಅಭ್ಯರ್ಥಿಯಾಗಿ ಪಾಲ್ಗೊಳ್ಳಲು ಯುಎಇಯಿಂದ ಆರಿಸಲ್ಪಟ್ಟು ಪ್ರಥಮ ಪದಕ ಪಡೆದ ಮಾಸ್ಟರ್ ತಸ್ದೀಕ್ ಅಬ್ದುಲ್ ರಝಾಕ್ ರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದು ಅವರು ವಿವರಿಸಿದರು.

ಕಾರ್ಯಾಧ್ಯಕ್ಷ ಮೆಹ್ ಬೂಬ್  ರಹ್ಮಾನ್ ಸಖಾಫಿ ಕಿನ್ಯ, ಉಪಾಧ್ಯಕ್ಷ ಅಬ್ದುಲ್ ಶುಕೂರ್ ಮನಿಲ, ಅಬ್ದುಲ್ ರಹೀಮ್ ಕೋಡಿ - ಕಾರ್ಯದರ್ಶಿ, ಕೆಸಿಎಫ್ ಯುಎಇ ಶಿಕ್ಷಣ ವಿಭಾಗದ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ,  ಸಾಂತ್ವನ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಕಾಜೂರ್, ಅಬ್ದುಲ್ಲ ಮುಸ್ಲಿಯಾರ್ ಕುಡ್ತಮುಗೇರು, ಶಾಹುಲ್ ಹಮೀದ್ ಸಖಾಫಿ ಕೊಡಗು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X