Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲಹೊರುವ ಕಾರ್ಮಿಕರ ಬಗ್ಗೆ ತಪ್ಪು...

ಮಲಹೊರುವ ಕಾರ್ಮಿಕರ ಬಗ್ಗೆ ತಪ್ಪು ಮಾಹಿತಿ: ಸರಕಾರದ ಬಗ್ಗೆ ಮಾನವ ಹಕ್ಕು ಕಾರ್ಯಕರ್ತರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Aug 2017 7:24 PM IST
share
ಮಲಹೊರುವ ಕಾರ್ಮಿಕರ ಬಗ್ಗೆ ತಪ್ಪು ಮಾಹಿತಿ: ಸರಕಾರದ ಬಗ್ಗೆ ಮಾನವ ಹಕ್ಕು ಕಾರ್ಯಕರ್ತರ ಆಕ್ರೋಶ

ಹೊಸದಿಲ್ಲಿ, ಆ.13: ದೇಶದಲ್ಲಿ 2013ರ ಬಳಿಕ ಕಾರ್ಯನಿರ್ವಹಣೆಯ ಸಂದರ್ಭ ಮೃತಪಟ್ಟ ಮಲಹೊರುವ ಕಾರ್ಮಿಕರ ( ಜಾಡಮಾಲಿ ) ಸಂಖ್ಯೆ 70 ಎಂದು ಸರಕಾರ ಹೇಳುತ್ತಿದೆ. ಆದರೆ ಈ ಅಂಕಿಅಂಶ ಸರಿಯಲ್ಲ, ಮೃತಪಟ್ಟವರ ಸಂಖ್ಯೆ ಇನ್ನೂ ಅಧಿಕವಾಗಿದೆ ಎಂದು ಮಾನವ ಹಕ್ಕು ಕಾರ್ಯಕರ್ತರು ಹೇಳುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ 10 ಮಂದಿ ಮಲಹೊರುವ ಕಾರ್ಮಿಕರು ಕರ್ತವ್ಯದ ಸಂದರ್ಭ ಮೃತಪಟ್ಟಿದ್ದಾರೆ . ಈ ವರ್ಷ ದೇಶದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭ 126 ಮಂದಿ ಸಾವನ್ನಪ್ಪಿದ್ದು ಇದರಲ್ಲಿ 14 ಪ್ರಕರಣ ದಿಲ್ಲಿಯಲ್ಲೇ ನಡೆದಿದೆ. ಜುಲೈ 31ರವರೆಗೆ ದೇಶದಾದ್ಯಂತ ಒಟ್ಟು 13,368 ದೈಹಿಕವಾಗಿ ಚರಂಡಿ ಸ್ವಚ್ಛಗೊಳಿಸುವ(ಮಲಹೊರುವ) ಕಾರ್ಮಿಕರಿದ್ದಾರೆ ಎಂದು ಕಳೆದ ವಾರ ರಾಜ್ಯಸಭೆಗೆ ನೀಡಿದ ಮಾಹಿತಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ತಿಳಿಸಿತ್ತು.

 22 ರಾಜ್ಯಗಳಲ್ಲಿ ಮಲಹೊರುವ ಕಾರ್ಮಿಕರೇ ಇಲ್ಲ. ಶೇ.93ರಷ್ಟು ಕಾರ್ಮಿಕರಿಗೆ (12,488 ಕಾರ್ಮಿಕರಿಗೆ) ‘ಒಂದು ಅವಧಿಯ ಹಣದ ನೆರವು’ ಪ್ರಕ್ರಿಯೆಯಡಿ ಪುನಶ್ಚೈತನ್ಯ ಪರಿಹಾರಧನ ನೀಡಲಾಗಿದೆ ಎಂದು ಸರಕಾರ ತಿಳಿಸಿತ್ತು.

     ಸರಕಾರ ನೀಡಿರುವ ಅಂಕಿಅಂಶ ಸರಿಯಲ್ಲ. ಸಾವಿರಾರು ಜನರಿಗೆ ಇನ್ನೂ ಪುನಶ್ಚೈತನ್ಯ ಪರಿಹಾರಧನ ದೊರೆತಿಲ್ಲ ಎಂದು ಮಲಹೊರುವ ಕಾರ್ಯವನ್ನು ರದ್ದುಗೊಳಿಸಲು ನಡೆಸಿದ ಪ್ರಯತ್ನಕ್ಕಾಗಿ 2016ರಲ್ಲಿ ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತರಾದ ಹಾಗೂ ‘ಸಫಾಯಿ ಕರ್ಮಚಾರಿ ಆಂದೋಲನ’ದ ರಾಷ್ಟ್ರೀಯ ಸಂಯೋಜಕ ಬೆಝ್‌ವಾಡ ವಿಲ್ಸನ್ ಹೇಳುತ್ತಾರೆ.

   ದೇಶದಲ್ಲಿ ಕಾರ್ಮಿಕರು ಕೈಗಳನ್ನು ಬಳಸಿ ಶೌಚಾಲಯ ಅಥವಾ ಒಳಚರಂಡಿ ಸ್ವಚ್ಛಗೊಳಿಸುವುದು, ಮಲ ಹೊರುವುದು, ವಿಲೇವಾರಿ ಮಾಡುವುದು ಮುಂತಾದ ಕೃತ್ಯಗಳನ್ನು 1993ರಲ್ಲಿ ನಿಷೇಧಿಸಲಾಗಿದೆ. ಆದರೆ ಕೆಲವೆಡೆ ಈ ಅನಿಷ್ಟ ಪದ್ದತಿ ಇನ್ನೂ ಚಾಲ್ತಿಯಲ್ಲಿದೆ ಮತ್ತು ಇದರಿಂದ ಹಲವಾರು ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

2011ರಲ್ಲಿ ನಡೆದ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ 1,82,505 ಕುಟುಂಬಗಳ ಕನಿಷ್ಠ ಒಬ್ಬ ಸದಸ್ಯ ಕೈಗಳನ್ನು ಬಳಸಿ ಚರಂಡಿ, ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯ ಮಾಡುತ್ತಾನೆ.

ಆದರೆ ಈ ಸಂಖ್ಯೆ ಇನ್ನೂ ಹೆಚ್ಚಿದೆ. ಇಂತಹ ಕೆಲಸದಲ್ಲಿ ನಿರತರಾಗಿರುವ ಕಾರ್ಮಿಕರಲ್ಲಿ ಶೇ.99ರಷ್ಟು ಮಂದಿ ದಲಿತರು. ದಲಿತರನ್ನು ತನ್ನ ಮತಬ್ಯಾಂಕ್ ಎಂದು ಕೇಂದ್ರ ಸರಕಾರ ಪರಿಗಣಿಸದಿರುವ ಕಾರಣ ಇವರ ಬಗ್ಗೆ ಸರಕಾರ ನಿರ್ಲಕ್ಷದ ಧೋರಣೆ ತಳೆದಿದೆ ಎಂದು ವಿಲ್ಸನ್ ಹೇಳುತ್ತಾರೆ.

  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X