Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್ ನಲ್ಲಿ ಸಂಬಳವೂ ಸಿಗದೆ,...

ಕತರ್ ನಲ್ಲಿ ಸಂಬಳವೂ ಸಿಗದೆ, ಅನಾರೋಗ್ಯಕ್ಕೀಡಾಗಿ ಸಂಕಷ್ಟದಲ್ಲಿದ್ದ ಎರ್ಮಾಳ್ ನಿವಾಸಿಗೆ ನೆರವಾದ QIFF

ವರದಿ: ಉಸ್ಮಾನ್ ಬಂಗಾಡಿವರದಿ: ಉಸ್ಮಾನ್ ಬಂಗಾಡಿ13 Aug 2017 7:59 PM IST
share
ಕತರ್ ನಲ್ಲಿ ಸಂಬಳವೂ ಸಿಗದೆ, ಅನಾರೋಗ್ಯಕ್ಕೀಡಾಗಿ ಸಂಕಷ್ಟದಲ್ಲಿದ್ದ ಎರ್ಮಾಳ್ ನಿವಾಸಿಗೆ ನೆರವಾದ QIFF

ಕತರ್, ಆ.13: ಅತ್ತ ಕೆಲಸ ಮಾಡಿದ್ದಕ್ಕಾಗಿ ಸಂಬಳವೂ ಸಿಗದೆ, ಇತ್ತ ಊರಿಗೂ ಹೋಗಲಾಗದೆ ಕಂಗಾಲಾಗಿದ್ದ ಎರ್ಮಾಳ್ ನಿವಾಸಿಯೊಬ್ಬರಿಗೆ QIFF ತಂಡ ನೆರವಾಗಿದೆ.

ಎರ್ಮಾಳ್ ನಿವಾಸಿ ಶಹಬಾನ್ ಬ್ಯಾರಿಯವರ ಪುತ್ರ ಅಬೂಬಕರ್ ಸಿದ್ದೀಕ್ ದೋಹಾ ಕತರ್ ನ ಕೈಗಾರಿಕಾ ವಲಯದಲ್ಲಿ 2 ವಷ೯ಗಳಿಂದ ಘನ ವಾಹನದ ಚಾಲಕನಾಗಿ ದುಡಿಯುತ್ತಿದ್ದರು. ಆದರೆ ಇವರು ಕೆಲಸ ಮಾಡುತ್ತಿದ್ದ ಕಂಪೆನಿ 3 ತಿಂಗಳಿನಿಂದ ಸಂಬಳ ನೀಡಿರಲಿಲ್ಲ. ಹಲವು ಬಾರಿ ಪ್ರಾಯೋಜಕರಿಗೆ ಹಾಗೂ ಕಂಪೆನಿಯ ಸಾರ್ವಜನಿಕ ಸಂಪರ್ಕಾಧಿಕಾರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಒಂದೆಡೆ ಸಂಬಳ ಸಿಗದೆ ನೊಂದಿದ್ದ ಸಿದ್ದೀಕ್ ಅನಾರೋಗ್ಯಕ್ಕೀಡಾಗಿ ಆತಂಕದಲ್ಲಿದ್ದರು.

ಈ ಸಂದರ್ಭ ಅವರು, QIFFನ ಜಬ್ಬಾರ್ ಮುಲ್ಕಿಯವರಲ್ಲಿ ತನ್ನ ಪರಿಸ್ಥಿತಿಯ ಬಗ್ಗೆ ವಿವರಿಸಿದರು. ಕೂಡಲೇ ಜಬ್ಬಾರ್ QIFF ಕನಾ೯ಟಕ ಘಟಕದ ಸಾವ೯ಜನಿಕ ಸಂಪಕಾ೯ಧಿಕಾರಿ ಸಲೀಂ ಉಳ್ಳಾಲರಿಗೆ ವಿಷಯ ತಿಳಿಸಿದರು. ಕನಾ೯ಟಕ ಘಟಕದ ಲತೀಫ್ ಮಡಿಕೇರಿ, ಸಲೀಂ ಉಳ್ಳಾಲ, ಶರೀಫ್ ವಗ್ಗ, ಫಾರೂಕ್ ಬೋಳಂತೂರ್, ಅಶ್ರಫ್ ಮತ್ತು ಆಸಿಫ್‌ ನಿಟ್ಟೆಯವರ ತಂಡವು ಸಿದ್ದೀಕ್ ರನ್ನು ಸಂಪರ್ಕಿಸಿ, ಕಾನೂನು ಹೋರಾಟಕ್ಕೆ ಮುಂದಾಯಿತು. ಇದಕ್ಕಾಗಿ ಕಾರ್ಮಿಕ ನ್ಯಾಯಾಲಯ, ಮಾನವ ಹಕ್ಕು ಮತ್ತು ಪೋಲಿಸ್ ಇಲಾಖೆಗೆ ದೂರು ನೀಡಲು ಸಿದ್ಧವಾಗಿತ್ತು.

ಸಿದ್ದೀಕ್ ಅನಾರೋಗ್ಯದಿಂದಿದ್ದ ಕಾರಣ ತನಗೆ ಸಿಗಬೇಕಾದ ಯಾವುದೇ ಹಕ್ಕಿನ ಅಗತ್ಯವಿಲ್ಲ. ಟಿಕೆಟ್ ನೀಡಿ ಊರಿಗೆ ಕಳುಹಿಸಿದರೆ ಸಾಕು ಎಂದು ವಿನಂತಿಸಿದರು. ಆದ್ದರಿಂದ ಕಾನೂನು ಹೋರಾಟವನ್ನು ಕೈಬಿಟ್ಟು, ಕಂಪೆನಿಯ ಪಿಆರ್ ಒರನ್ನು ಸಂಪಕಿ೯ಸಿ ಟಿಕೆಟ್ ಮತ್ತು ಸಿಐಡಿಯಲ್ಲಿ ಇದ್ದ ಪಾಸ್ ಪೋರ್ಟನ್ನು ಹಿಂದಕ್ಕೆ ಪಡೆಯಲಾಯಿತು. ಪ್ರಯಾಣದ ವೆಚ್ಚವನ್ನೂ ಭರಿಸಿ ಆ.11ರಂದು ಸಿದ್ದೀಕ್ ರನ್ನು ಊರಿಗೆ ಕಳುಹಿಸಲಾಯಿತು.

share
ವರದಿ: ಉಸ್ಮಾನ್ ಬಂಗಾಡಿ
ವರದಿ: ಉಸ್ಮಾನ್ ಬಂಗಾಡಿ
Next Story
X