Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರ ವಹಿಸಿಕೊಂಡ ಬಳಿಕ ಆರು ಪ್ರಮುಖ...

ಅಧಿಕಾರ ವಹಿಸಿಕೊಂಡ ಬಳಿಕ ಆರು ಪ್ರಮುಖ ಶಾಸನಗಳಿಗೆ ರಾಷ್ಟ್ರಪತಿ ಅಂಕಿತ

ವಾರ್ತಾಭಾರತಿವಾರ್ತಾಭಾರತಿ13 Aug 2017 8:18 PM IST
share
ಅಧಿಕಾರ ವಹಿಸಿಕೊಂಡ ಬಳಿಕ ಆರು ಪ್ರಮುಖ ಶಾಸನಗಳಿಗೆ ರಾಷ್ಟ್ರಪತಿ ಅಂಕಿತ

ಹೊಸದಿಲ್ಲಿ,ಆ.13: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಧಿಕಾರ ವಹಿಸಿಕೊಂಡ ಮೂರು ವಾರಗಳಲ್ಲಿ ಸಮುದ್ರ ಹಕ್ಕುಗಳು, ಬಂಧನಗಳು ಮತ್ತು ಹಡಗುಗಳ ವಶ ಪ್ರಕರಣಗಳ ವಿಚಾರಣೆಯನ್ನು ವಿವಿಧ ನ್ಯಾಯಾಲಯಗಳಿಗೆ ವಿಸ್ತರಿಸಿರುವ ಕಾನೂನು ಸೇರಿದಂತೆ ಆರು ಪ್ರಮುಖ ಕಾನೂನುಗಳಿಗೆ ಅಂಕಿತ ಹಾಕಿದ್ದಾರೆ. ಈ ಎಲ್ಲ ಕಾನೂನು ಗಳು ಇತ್ತೀಚಿಗೆ ಸಂಸತ್ತಿನಿಂದ ಅಂಗೀಕರಿಸಲ್ಪಟ್ಟಿದ್ದವು.

ನೌಕಾಪಡೆ ಕಚೇರಿ(ಸಮುದ್ರ ಸಂಬಂಧಿ ದಾವೆಗಳ ನ್ಯಾಯಾಂಗ ವ್ಯಾಪ್ತಿ ಮತ್ತು ಇತ್ಯರ್ಥಗಳು) ಕಾಯ್ದೆ,2017 156 ಮತ್ತು 127 ವರ್ಷಗಳಷ್ಟು ಎರಡು ನೌಕಾಪಡೆ ಕಾಯ್ದೆಗಳನ್ನು ರದ್ದುಗೊಳಿಸಿದೆ. ಈ ಸಂಬಂಧ ಮಸೂದೆಯನ್ನು ರಾಜ್ಯಸಭೆಯು ಎ.24ರಂದು ಮತ್ತು ಲೋಕಸಭೆ ಮಾ.10ರಂದು ಅಂಗೀಕರಿಸಿದ್ದವು.

ವಸಾಹತು ಯುಗದ ಈ ಕಾಯ್ದೆಗಳು ಅಸ್ತಿತ್ವಕ್ಕೆ ಬಂದಾಗ ಬಾಂಬೆ, ಕಲಕತ್ತಾ ಮತ್ತು ಮದ್ರಾಸ್ ಇವು ಮಾತ್ರ ದೇಶದಲ್ಲಿಯ ಮೂರು ಪ್ರಮುಖ ಬಂದರುಗಳಾಗಿದ್ದವು. ಹೀಗಾಗಿ ಸಮುದ್ರ ಸಂಬಂಧಿತ ವಿವಾದಗಳನ್ನು ಈ ಮೂರು ನಗರಗಳಲ್ಲಿಯ ಉಚ್ಚ ನ್ಯಾಯಾಲಯಗಳು ಮಾತ್ರ ಇತ್ಯರ್ಥಗೊಳಿಸಬಹುದಾಗಿತ್ತು. ಇದೀಗ ನೂತನ ಶಾಸನಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿರುವುದರಿಂದ ಇತರ ಉಚ್ಚ ನ್ಯಾಯಾಲಯಗಳೂ ತಮ್ಮ ವ್ಯಾಪ್ತಿಯಲ್ಲಿನ ಇಂತಹ ದಾವೆಗಳನ್ನು ಇತ್ಯರ್ಥಗೊಳಿಸಬಹುದಾಗಿದೆ.

ಮುಕ್ತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಮಕ್ಕಳ ಹಕ್ಕು(ತಿದ್ದುಪಡಿ) ಮಸೂದೆ 2017, ಅಂಕಿಅಂಶಗಳ ಸಂಗ್ರಹ(ತಿದ್ದುಪಡಿ) ಮಸೂದೆ 2017, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ(ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಸೂದೆ 2017, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳು,ವೈಜ್ಞಾನಿಕ ಶಿಕ್ಷಣ ಮತ್ತು ಸಂಶೋಧನೆ(ತಿದ್ದುಪಡಿ) ಮಸೂದೆ 2017 ಮತ್ತು ಪಾದರಕ್ಷೆ ವಿನ್ಯಾಸ ಮತ್ತು ಅಭಿವೃದ್ಧಿ ಸಂಸ್ಥೆ ಮಸೂದೆ 2017 ಇವೂ ರಾಷ್ಟ್ರಪತಿಗಳ ಅಂಕಿತವನ್ನು ಪಡೆದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X