Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನದೇ ನಿಜವಾದ ಜೆಡಿಯು: ಶರದ್ ಯಾದವ್

ತನ್ನದೇ ನಿಜವಾದ ಜೆಡಿಯು: ಶರದ್ ಯಾದವ್

14 ರಾಜ್ಯ ಘಟಕಗಳ ಬೆಂಬಲವಿದೆ

ವಾರ್ತಾಭಾರತಿವಾರ್ತಾಭಾರತಿ13 Aug 2017 9:54 PM IST
share
ತನ್ನದೇ ನಿಜವಾದ ಜೆಡಿಯು: ಶರದ್ ಯಾದವ್

ಪಾಟ್ನ, ಆ.13: ತನ್ನ ನಾಯಕತ್ವದ ಜೆಡಿಯು ಬಣಕ್ಕೆ ಹಲವಾರು ರಾಜ್ಯಘಟಕಗಳ ಬೆಂಬಲವಿದ್ದು ಅದುವೇ ನಿಜವಾದ ಸಂಯುಕ್ತ ಜನತಾದಳ(ಜೆಡಿಯು) ಎಂದು ಘೋಷಿಸಿರುವ ಹಿರಿಯ ಮುಖಂಡ ಶರದ್ ಯಾದವ್, ನಿತೀಶ್ ಕುಮಾರ್ ಅವರ ಪ್ರಭಾವ ಬಿಹಾರಕ್ಕಷ್ಟೇ ಸೀಮಿತವಾಗಿದೆ ಎಂದಿದ್ದಾರೆ.

 ಇಬ್ಬರು ರಾಜ್ಯಸಭಾ ಸಂಸದರು ಹಾಗೂ ಕೆಲವು ರಾಷ್ಟ್ರೀಯ ಪದಾಧಿಕಾರಿಗಳ ಬೆಂಬಲ ತಮಗಿದೆ. ಅಲ್ಲದೆ 14 ರಾಜ್ಯಘಟಕಗಳ ಅಧ್ಯಕ್ಷರು ಲಿಖಿತವಾಗಿ ಬೆಂಬಲ ಘೋಷಿಸಿದ್ದಾರೆ ಎಂದು ಯಾದವ್ ಅವರ ನಿಕಟವರ್ತಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.

 ಜೆಡಿಯು ಪಕ್ಷಕ್ಕೆ ಬಿಹಾರದಲ್ಲಿ ಮಾತ್ರ ಅಸ್ತಿತ್ವವಿದೆ ಎಂಬ ನಿತೀಶ್ ಕುಮಾರ್ ಹೇಳಿಕೆಯನ್ನು ತಳ್ಳಿಹಾಕಿದ ಶ್ರೀವಾಸ್ತವ, ಪಕ್ಷವು ಯಾವತ್ತಿಗೂ ರಾಷ್ಟ್ರೀಯ ನೆಲೆಗಟ್ಟನ್ನು ಹೊಂದಿರುತ್ತದೆ ಎಂದರು. ನಿತೀಶ್ ಕುಮಾರ್ ತಮ್ಮ ಸಮತಾ ಪಕ್ಷವನ್ನು ಜೆಡಿಯು ಜೊತೆ ವಿಲೀನಗೊಳಿಸಿದಾಗ ಶರದ್ ಯಾದವ್ ಜೆಡಿಯು ಮುಖ್ಯಸ್ಥರಾಗಿದ್ದರು ಎಂಬುದನ್ನು ನಿತೀಶ್ ಕುಮಾರ್ ಮರೆಯಬಾರದು ಎಂದವರು ಹೇಳಿದರು.

  ನಾವು ಪಕ್ಷವನ್ನು ತೊರೆಯುವುದಿಲ್ಲ. ಬಿಹಾರದ ಹೊರಗೆ ಜೆಡಿಯುಗೆ ಅಸ್ತಿತ್ವವಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಹಾಗಿದ್ದರೆ ಅವರು ಬಿಹಾರದಲ್ಲಿ ಹೊಸ ಪಕ್ಷವನ್ನು ಸ್ಥಾಪಿಸಲಿ. ರಾಷ್ಟ್ರೀಯ ಪಕ್ಷವಾದ ಜೆಡಿಯುವನ್ನು ಕೈವಶ ಮಾಡಿಕೊಳ್ಳುವ ಪ್ರಯತ್ನವನ್ನು ಅವರು ಕೈಬಿಡಲಿ ಎಂದು ಶ್ರೀವಾಸ್ತವ ಹೇಳಿದರು.

ಮೂಲ ಜನತಾದಳ ಈಗಾಗಲೇ ಹಲವಾರು ಹೋಳುಗಳಾಗಿ ಒಡೆದಿದೆ. ಇದೀಗ, ಪಕ್ಷದಿಂದ ಆರಿಸಿಬಂದಿರುವ ಜನಪ್ರತಿನಿಧಿಗಳ ಕಡಿಮೆ ಬೆಂಬಲ ಇದ್ದಾಗ್ಯೂ (ಇವರಲ್ಲಿ ಬಹುತೇಕ ಜನಪ್ರತಿನಿಧಿಗಳು ಬಿಹಾರದಿಂದ ಆಯ್ಕೆಯಾದವರು) , ಜೆಡಿಯು ಪಕ್ಷವನ್ನು ಒಡೆದು ತನ್ನ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳುವ ಇರಾದೆ ಶರದ್ ಯಾದವ್ ಅವರದ್ದಾಗಿದೆ ಎನ್ನಲಾಗುತ್ತಿದೆ.

ಈ ಮಧ್ಯೆ, ರಾಜ್ಯಸಭೆಯಲ್ಲಿ ಪಕ್ಷದ ಮುಖಂಡನ ಸ್ಥಾನದಿಂದ ಶರದ್ ಯಾದವ್‌ರನ್ನು ಕೆಳಗಿಳಿಸುವ ಮೂಲಕ ಯಾದವ್ ಜೊತೆ ಮತ್ತೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಇಚ್ಚೆ ತನಗಿಲ್ಲ ಎಂಬ ಸ್ಪಷ್ಟ ಸಂಕೇತವನ್ನು ನಿತೀಶ್ ನೀಡಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ನನ್ನ ವೈಯಕ್ತಿಕ ನಿರ್ಧಾರವಲ್ಲ. ಇದು ಪಕ್ಷದ ನಿರ್ಧಾರ. ಈಗ ತನ್ನ ಸ್ವಂತ ನಿರ್ಧಾರ ಕೈಗೊಳ್ಳಲು ಶರದ್ ಸ್ವತಂತ್ರರು ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X