Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ.ಕೊರಿಯದಲ್ಲಿ ಒಂದು ಗುಟುಕಿನಷ್ಟೂ...

ಉ.ಕೊರಿಯದಲ್ಲಿ ಒಂದು ಗುಟುಕಿನಷ್ಟೂ ಸ್ವಾತಂತ್ರ್ಯವಿಲ್ಲ

ಮಾರುವೇಷದಲ್ಲಿ ನೆಲೆಸಿದ್ದ ಪತ್ರಕರ್ತೆಯಿಂದ ಸ್ವಾನುಭವ

ವಾರ್ತಾಭಾರತಿವಾರ್ತಾಭಾರತಿ13 Aug 2017 10:32 PM IST
share
  • ಉ.ಕೊರಿಯದಲ್ಲಿ ಒಂದು ಗುಟುಕಿನಷ್ಟೂ ಸ್ವಾತಂತ್ರ್ಯವಿಲ್ಲ
  • ಉ.ಕೊರಿಯದಲ್ಲಿ ಒಂದು ಗುಟುಕಿನಷ್ಟೂ ಸ್ವಾತಂತ್ರ್ಯವಿಲ್ಲ

ವಾಶಿಂಗ್ಟನ್,ಆ.13: ಉತ್ತರ ಕೊರಿಯದಲ್ಲಿ ಒಂದು ಗುಟುಕಿನಷ್ಟೂ ಸ್ವಾತಂತ್ರವಿಲ್ಲ. ಅಲ್ಲಿಯ ಜನತೆಯನ್ನು ಸೈನಿಕರನ್ನಾಗಿಯೇ ಬೆಳೆಸಲಾಗುತ್ತಿದೆ ಎಂದು ಆ ದೇಶದ ರಾಜಧಾನಿ ಯೊಂಗ್‌ಯಾಂಗ್‌ನಲ್ಲಿ ಮಾರುವೇಷದಲ್ಲಿ ವಾಸವಾಗಿದ್ದ ಪತ್ರಕರ್ತೆಯೊಬ್ಬರು ಬಹಿರಂಗಪಡಿಸಿದ್ದಾರೆ. ಉತ್ತರ ಕೊರಿಯದ ಜನರ ಬದುಕನ್ನು , ದೇಶದ ಪರಮೋಚ್ಛ ನಾಯಕ ಕಿಮ್ ಜೊಂಗ್ ಉನ್‌ರ ಹಿತಾಸಕ್ತಿಗನುಗುಣವಾಗಿ ರೂಪಿಸಲಾಗುತ್ತಿದೆ. ಅಲ್ಲಿನ ಜನತೆಗೆ ಹೊರದೇಶದಿಂದ ಬರುವ ಯಾವುದೇ ಮಾಹಿತಿಯನ್ನು ಸಂಪೂರ್ಣ ನಿಷೇಧಿಸಲಾಗಿದೆಯೆಂದು ಪತ್ರಕರ್ತೆ ಸುಕಿ ಕಿಮ್, ತನ್ನ ವಿದೌಟ್ ಯು ದೇರ್ ಇಸ್ ನೋ ಅಸ್’ ಕೃತಿಯಲ್ಲಿ ಬರೆದಿದ್ದಾರೆ. ಕ್ರೈಸ್ತ ಮಿಶನರಿಯಾಗಿ ಹಾಗೂ ಯೊಂಗ್‌ಯಾಂಗ್ ವಿವಿಯ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣದ ಉಪನ್ಯಾಸಕಿಯ ಸೋಗಿನಲ್ಲಿ ನೆಲೆಸಿದ್ದರು.

ಉತ್ತರ ಕೊರಿಯದ ಜನತೆ ಅತ್ಯಂತ ಮಾನವೀಯತೆಯ ಗುಣವುಳ್ಳವರಾಗಿದ್ದರೆ ಹಾಗೂ ಉತ್ತಮ ನಡತೆಯನ್ನು ಹೊಂದಿದವರಾಗಿದ್ದಾರೆ. ಆದರೆ ಸರ್ವಾಧಿಕಾರಿ ಆಡಳಿತವು ಭಾವನಾತ್ಮಕವಾಗಿ ಮತ್ತು ಬೌದ್ಧಿಕವಾಗಿ ಏಕಾಂಗಿಗಳನ್ನಾಗಿ ಮಾಡಲಾಗಿದೆಯೆದಂು ಆಕೆ ಬಣ್ಣಿಸಿದ್ದಾರೆ.

  ವಿಶ್ವದ ಅತಿ ದೊಡ್ಡ ಸೇನೆಯನ್ನು ಹೊಂದಿರುವ ದೇಶಗಳಲ್ಲೊಂದಾದ ಉತ್ತರ ಕೊರಿಯದಲ್ಲಿ ಇಡೀ ಸಂವಹನ ವ್ಯವಸ್ಥೆ ಮಿಲಿಟರಿಯ ನಿಯಂತ್ರಣದಲ್ಲಿದೆ. ಅಚ್ಚರಿಯೆಂದರೆ ವಿಶ್ವದಲ್ಲಿ ಕಂಪ್ಯೂಟರ್ಸ್‌ ವಿಷಯವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್ ವ್ಯವಸ್ಥೆಯು ಅಸ್ತಿತ್ವದಲ್ಲಿರುವುದು ತಿಳಿದೇ ಇಲ್ಲವೆಂದು ಸುಕಿ ಕಿಮ್ ಹೇಳಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ಕಣ್ಗಾವಲು ವ್ಯವಸ್ಥೆಗೊಳಪಡಿಸಲಾಗಿದೆ ಎಂದು ಆಕೆ ತನ್ನ ಕೃತಿಯಲ್ಲಿ ಬರೆದಿದ್ದಾರೆ.

ಕಿಮ್ ಹೇಳುವ ಪ್ರಕಾರ ಉತ್ತರ ಕೊರಿಯದ ನಾಗರಿಕರಿಗೆ ಕೇವಲ ಒಂದೇ ಒಂದು ದಿನ ಪತ್ರಿಕೆ ಹಾಗೂ ಒಂದು ಟಿವಿ ವಾಹಿನಿ ಮಾತ್ರವೇ ಲಭ್ಯವಿದೆ. ಟಿವಿ ವಾಹಿನಿಯು ದಿನವಿಡೀ ತಮ್ಮ ನಾಯಕನಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಸಾರ ಮಾಡುತ್ತಿರುತ್ತದೆಯೆಂದು ಸುಕಿ ಕಿಮ್ ತಿಳಿಸಿದ್ದಾರೆ.

ಉತ್ತರ ಕೊರಿಯ ಜಗತ್ತಿನ ಅತ್ಯಂತ ದುಃಖಿತ ಸ್ಥಳವಾಗಿದೆ. ಅಲ್ಲಿನ ಜನತೆಗೆ ದೇಶದ ಹೊರಗೆ ಪ್ರಯಾಣಿಸಲೂ ಅವಕಾಶ ನೀಡಲಾಗುತ್ತಿಲ್ಲ. ಆ ದೇಶವು ಸಾಧಿಸಿರುವ ಅಣ್ವಸ್ತ್ರ ಸಾಮರ್ಥ್ಯವು ಅಲ್ಲಿನ ಜನತೆಯನ್ನು ದಾಸ್ಯದೆಡೆಗೆ ದೂಡಿದೆಯೆಂದು ಆಕೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X