Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಎಚ್‌ಆರ್‌ಸಿಯಿಂದ ಉ.ಪ್ರ. ಸರಕಾರಕ್ಕೆ...

ಎನ್‌ಎಚ್‌ಆರ್‌ಸಿಯಿಂದ ಉ.ಪ್ರ. ಸರಕಾರಕ್ಕೆ ನೋಟಿಸ್

ಗೋರಖ್‌ಪುರ ಆಸ್ಪತ್ರೆಯಲ್ಲಿ ಸಾವಿನ ಸರಮಾಲೆ

ವಾರ್ತಾಭಾರತಿವಾರ್ತಾಭಾರತಿ14 Aug 2017 7:27 PM IST
share
ಎನ್‌ಎಚ್‌ಆರ್‌ಸಿಯಿಂದ ಉ.ಪ್ರ. ಸರಕಾರಕ್ಕೆ ನೋಟಿಸ್

ಹೊಸದಿಲ್ಲಿ,ಆ.14: ಗೋರಖ್‌ಪುರದ ಸರಕಾರಿ ಬಿಆರ್‌ಡಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಸಂಭವಿಸಿದ 80 ಮಕ್ಕಳ ಸಾವಿಗೆ ಸಂಬಂಧಿಸಿ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಸೋಮವಾರ ಉತ್ತರಪ್ರದೇಶ ಸರಕಾರಕ್ಕೆ ಸೋಮವಾರ ನೋಟಿಸ್ ಕಳುಹಿಸಿದೆ. ಆರೋಗ್ಯ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಘೋರವಾದ ನಿರ್ಲಕ್ಷವುಂಟಾಗಿದೆಯೆಂದು ಅದು ಅಭಿಪ್ರಾಯಿಸಿದೆ.

 ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆಯೆಂಬ ಬಗ್ಗೆ ನಾಲ್ಕು ವಾರಗಳೊಳಗೆ ವಿಸ್ತೃತವಾದ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.

 ಆಗಸ್ಟ್ 7ರಿಂದೀಚೆಗೆ ಬಿಆರ್‌ಡಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಕನಿಷ್ಠ 80 ಮಂದಿ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಪೈಕಿ ಹಲವರು ಆಮ್ಲಜನಕದ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಪ್ರಾಣಕಳೆದುಕೊಂಡಿದ್ದಾರೆ. ತನಗೆ ಬಾಕಿ ಹಣಪಾವತಿಸಿಲ್ಲವೆಂಬ ಕಾರಣಕ್ಕಾಗಿ ಪೂರೈಕೆದಾರ ಸಂಸ್ಥೆಯು ಆಮ್ಲಜನಕ ಸಿಲಿಂಡರ್‌ಗಳ ಪೂರೈಕೆಯನ್ನು ಸ್ಥಗಿತಗೊಳಿಸಿತ್ತು.

ದ್ರವರೂಪದ ಆಮ್ಲಜನಕದ ಪೂರೈಕೆಯಲ್ಲಿ ಉಂಟಾದ ನಿರ್ಲಕ್ಷವೇ ಈ ದುರಂತಕ್ಕೆ ಕಾರಣವೆಂದು ಹಲವಾರು ಮಾದ್ಯಮಗಳು ವರದಿಗಳನ್ನು ಪ್ರಕಟಿಸಿರುವುದನ್ನು ಗಮನಕ್ಕೆ ತೆಗೆದುಕೊಂಡು ಮಾನವಹಕ್ಕು ಆಯೋಗವು ಸ್ವಯಂಪ್ರೇರಿತವಾಗಿ ನೋಟಿಸ್ ಜಾರಿಗೊಳಿಸಿದೆ.

ಸರಕಾರವು ನಡೆಸುತ್ತಿರುವ ಆಸ್ಪತ್ರೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸಾವುಗಳು ಸಂಭವಿಸಿರುವುದು ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಆಯೋಗವು ನೋಟಿಸ್‌ನಲ್ಲಿ ತಿಳಿಸಿದೆ.

  ಈ ಮೊದಲು ಕೂಡಾ ಗೋರಖ್‌ಪುರದ ಬಿ.ಆರ್.ಡಿ. ಆಸ್ಪತ್ರೆಯಲ್ಲಿ ಜಪಾನಿ ಮೆದುಳುಜ್ವರದಿಂದಾಗಿ ಹಲವಾರು ಸಾವಿನ ಪ್ರಕರಣಗಳು ವರದಿಯಾಗಿರುವ ಬಗ್ಗೆಯೂ ಎನ್‌ಎಚ್‌ಆರ್‌ಸಿ ಗಮನಸೆಳೆದಿದೆ.

  ಜಪಾನಿ ಮೆದುಳುಜ್ವರದಿಂದಾಗಿ ರಾಜ್ಯದಲ್ಲಿ ಸಾವುಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಉತ್ತರಪ್ರದೇಶ ಸರಕಾರದ ಹಿರಿಯ ಅಧಿಕಾರಿಗಳ ಜೊತೆ ಇತ್ತೀಚೆಗೆ ಲಕ್ನೋದಲ್ಲಿ ನಡೆದ ಆಯೋಗವು ಬೈಠಕ್‌ನಲ್ಲಿ ಚರ್ಚಿಸಲಾಗಿತ್ತು.ಆಗಸ್ಟ್ 9ರಿಂದ 11ರವರೆಗೆ ಈ ಶಿಬಿರವನ್ನು ಆಯೋಜಿಸಲಾಗಿತ್ತು. ರಾಜ್ಯ ಸರಕಾರವು ಭರವಸೆಗಳನ್ನು ನೀಡಿರುವ ಹೊರತಾಗಿಯೂ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲವೆಂದು ಆಯೋಗವು ಅಭಿಪ್ರಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X