Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ...

21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ವಾರ್ತಾಭಾರತಿವಾರ್ತಾಭಾರತಿ14 Aug 2017 8:48 PM IST
share
21 ಪೊಲೀಸ್ ಅಧಿಕಾರಿಗಳಿಗೆ  ರಾಷ್ಟ್ರಪತಿ ಪದಕ

ಬೆಂಗಳೂರು, ಆ.14: ವೃತ್ತಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಲಭಿಸಿದೆ.

ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ: ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ, ನೆಲಮಂಗಲದ ಡಿವೈಎಸ್ಪಿ ಎ.ಬಿ.ರಾಜೇಂದ್ರ ಕುಮಾರ್ ಹಾಗೂ ಬೆಂಗಳೂರು ಸಿಐಡಿ ಎಎಸ್ಸೈ ಮುನಿಹನುಮಯ್ಯ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕ: ಕೊಡಗು ಎಸ್ಪಿ ಪಿ.ರಾಜೇಂದ್ರ ಪ್ರಸಾದ್, ಕಲಬುರ್ಗಿಯ ಕೆಎಸ್‌ಆರ್‌ಪಿ ವಿಭಾಗದ ಕಮಾಂಡರ್ ಬಸವರಾಜ್‌ಜಿಲ್ಲೆ, ಬೆಳಗಾವಿ ನಗರ ಸಂಚಾರ ಉಪವಿಭಾಗದ ಎಸಿಪಿ ಶಂಕರ್ ಕೆ.ಮರಿಹಾಳ್, ಬೆಂಗಳೂರು ಅರಣ್ಯ ಘಟಕ ಸಿಐಡಿ ಡಿವೈಎಸ್ಪಿ ಎ.ಆರ್.ಬಲರಾಮೇಗೌಡ, ಕೋಲಾರದ ಮುಳಬಾಗಿಲು ಉಪವಿಭಾಗ ಡಿವೈಎಸ್ಪಿ ಬಿ.ಕೆ.ಉಮೇಶ್.

ದಕ್ಷಿಣ ಕನ್ನಡ ಜಿಲ್ಲೆಯ ಎಸಿಬಿ ಠಾಣೆಯ ಡಿವೈಎಸ್ಪಿ ಸುಧೀರ್ ಎಂ.ಹೆಗ್ಡೆ, ಬೆಂಗಳೂರು ನಗರ ವಿಭಾಗದ ಕೆಎಲ್‌ಎ ಡಿವೈಎಸ್ಪಿ ಬಸವರಾಜ್ ಆರ್.ಮುಗದುಮ್, ಕಲಬುರ್ಗಿ ಜಿಲ್ಲೆಯ ಶಹಬಾದ್ ಉಪವಿಭಾಗದ ಡಿವೈಎಸ್ಪಿ ಮಹೇಶ್ ಮೇಘಣ್ಣನವರ್, ಹುಬ್ಬಳ್ಳಿ ನಗರ ಕಸಬಾ ಠಾಣೆಯ ಪಿಐ ಮಾರುತಿ ಎಸ್.ಗುಲ್ಲಾರಿ.

ಬೆಂಗಳೂರು ಡಿಜಿ ನಿಯಂತ್ರಣ ಕೊಠಡಿಯ ಪಿಎಸ್ಸೈ ಗಂಗಾಧರ, ಬೆಂಗಳೂರು ಕೆಎಸ್‌ಆರ್‌ಪಿ ವಿಶೇಷ ಎಆರ್‌ಎಸ್ಸೈ ಕೆ.ಎ.ಶಿವರಾಮ, ಮೈಸೂರಿನ ಡಿಎಆರ್‌ನ ಎಆರ್‌ಎಸ್ಸೈಗಳಾದ ಮುನಿಸ್ವಾಮಿ ಬಾಬು ಹಾಗೂ ಶರವಣ್.

ಬೆಂಗಳೂರು ರಾಜ್ಯ ಗುಪ್ತಚರ ವಿಭಾಗದ ಮುಖ್ಯಪೇದೆ ಎನ್.ಎಸ್.ಐಯ್ಯಂಗಾರ್ ರಾಜು, ಕೆಎಸ್‌ಆರ್‌ಪಿ ವಿಶೇಷ ಆರ್‌ಎಚ್‌ಸಿ ಬಿ.ನಾರಾಯಣ್‌ರಾವ್, ಕಲಬುರ್ಗಿ ಜಿಲ್ಲೆಯ ಡಿಪಿಓ ಡಿಎಸ್‌ಬಿ ಕೆ.ಅನಂತ್‌ರಾವ್ ಹಾಗೂ ಧಾರವಾಡದ ಐಎಸ್‌ಡಿ ಸಿಪಿಸಿ ಅಬ್ದುಲ್ ಸತ್ತಾರ್ ಎ.ಮಿರ್ಜಿ ಆಯ್ಕೆಯಾಗಿರುವುದಾಗಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X