Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಪ್ ಬ್ಯಾಂಕ್‌ನಲ್ಲಿ ಹಾಜಿ...

ಕಾರ್ಪ್ ಬ್ಯಾಂಕ್‌ನಲ್ಲಿ ಹಾಜಿ ಅಬ್ದುಲ್ಲಾರ 82ನೆ ಪುಣ್ಯ ಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ14 Aug 2017 8:49 PM IST
share
ಕಾರ್ಪ್ ಬ್ಯಾಂಕ್‌ನಲ್ಲಿ ಹಾಜಿ ಅಬ್ದುಲ್ಲಾರ 82ನೆ ಪುಣ್ಯ ಸ್ಮರಣೆ

ಉಡುಪಿ, ಆ.14: ಉಡುಪಿಯ ಕೊಡುಗೈ ದಾನಿ ಖಾನ್ ಬಹಾದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಖಾಸಿಂ ಸಾಹೇಬ್ ಬಹಾದ್ದೂರ್ ಅವರ 82ನೆ ಪುಣ್ಯ ಸಂಸ್ಮರಣೆ ಇತ್ತೀಚೆಗೆ ಉಡುಪಿಯ ಅವರ ನಿವಾಸವಾಗಿದ್ದ ಈಗಿನ ಬ್ಯಾಂಕಿನ ಹೆರಿಟೇಜ್ ಮ್ಯೂಸಿಯಂನಲ್ಲಿ ನಡೆಯಿತು.

ಹೆರಿಟೇಜ್ ಮ್ಯೂಸಿಯಂನಲ್ಲಿರುವ ಹಾಜಿ ಅಬ್ದುಲ್ಲಾರ ಪ್ರತಿಮೆಗೆ ವಲಯ ಮುಖ್ಯಸ್ಥ ಹಾಗೂ ಉಪ ಮಹಾಪ್ರಬಂಧಕ ಡಾ.ವಿ.ರಾಜೇಂದ್ರ ಪ್ರಸಾದ್ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪ ವಲಯ ಮುಖ್ಯಸ್ಥ ಹಾಗೂ ಸಹಾಯಕ ಮಹಾ ಪ್ರಬಂಧಕ ಲಕ್ಷ್ಮಣ್ ಪ್ರಭು, ಮುಖ್ಯ ಪ್ರಬಂಧಕ ಜಗದೀಶ್ ನಾಯಕ್, ಮ್ಯೂಸಿಯಂ ಸಂರಕ್ಷಕ ಎಂ.ಕೆ. ಕೃಷ್ಣಯ್ಯ ಹಾಗೂ ಬ್ಯಾಂಕಿನ ಇತರ ಉದ್ಯೋಗಿಗಳು ಉಪಸ್ಥಿತರಿದ್ದರು.

ಹಾಜಿ ಅಬ್ದುಲ್ಲಾ ಅವರು 82 ವರ್ಷಗಳ ಹಿಂದೆ 1935ರ ಆ.12ರಂದು ನಿಧನರಾಗಿದ್ದು, ಅಂದು ಅಗಲಿದ ಹಾಜಿ ಅಬ್ದುಲ್ಲಾರಿಗೆ ಶೃದ್ಧಾಂಜಲಿ ಅರ್ಪಿಸಲು ಸಾಗರೋಪಾದಿಯಲ್ಲಿ ಜನಸಾಗರ ನೆರೆದು ಉಡುಪಿಯಲ್ಲಿ ಈವರೆಗೂ ಕಂಡು ಕೇಳರಿಯದಂತಹ ಅಭೂತಪೂರ್ವ ಮೆರವಣಿಗೆಯೊಂದಿಗೆ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿತ್ತು. ಸಂಪೂರ್ಣ ಉಡುಪಿ ಪೇಟೆಯಲ್ಲಿ ಶೋಕದ ವಾತಾವರಣವಿದ್ದು, ಜನರು ಸ್ವಯಂ ಪ್ರೇರಣೆಯಿಂದ ಮೂರು ದಿನ ಬಂದ್ ಆಚರಿಸಿದ್ದರು.

ಹಾಜಿ ಅಬ್ದುಲ್ಲಾ ಸಾಹೇಬ್ ಒಬ್ಬ ಅತ್ಯುತ್ತಮ ಸಮಾಜಮುಖಿ ಸೇವಾ ಕಾರ್ಯ ಹಾಗೂ ದಾನಧರ್ಮಗಳಿಂದ ಸುಪ್ರಸಿದ್ಧರಾಗಿದ್ದರು. ಉಡುಪಿಯಲ್ಲಿ ಸ್ವದೇಶಿ ಚಳವಳಿ ನೇತೃತ್ವ ವಹಿಸಿದ್ದರು. 1906ರ ಮಾ.12ರಂದು ಅವರು ಉಡುಪಿಯಲ್ಲಿ ಕಾರ್ಪೊರೇಶನ್ ಬ್ಯಾಂಕನ್ನು ಹುಟ್ಟು ಹಾಕಿ ಅದರ ಸ್ಥಾಪಕ ಅಧ್ಯಕ್ಷರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X