Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕ ಕೆರೆಯ ಸುತ್ತ ಗೋಡೆಯನ್ನು...

ಚಿಕ್ಕ ಕೆರೆಯ ಸುತ್ತ ಗೋಡೆಯನ್ನು ನಿರ್ಮಿಸಲು ಗ್ರಾಮಸ್ಥರ ಆಗ್ರಹ

ವರದಿ: ಅಭಿಲಾಷ್ ಟಿವರದಿ: ಅಭಿಲಾಷ್ ಟಿ16 Aug 2017 10:20 PM IST
share
ಚಿಕ್ಕ ಕೆರೆಯ ಸುತ್ತ ಗೋಡೆಯನ್ನು ನಿರ್ಮಿಸಲು ಗ್ರಾಮಸ್ಥರ ಆಗ್ರಹ

ಹನೂರು,ಆ.16 : ಪಟ್ಟಣದ ಆರ್.ಎಸ್‍ ದೊಡ್ಡಿ ಬಳಿಯ ಚಿಕ್ಕ ಕೆರೆಯು ತುಂಬಿದ್ದು , ಈ ಕೆರೆಯ ಸುತ್ತ ಗೋಡೆಗಳನ್ನು ನಿರ್ಮಿಸಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

ಈ ಚಿಕ್ಕಕೆರೆಯ ಸಮೀಪದಲ್ಲಿಯೇ ಕೊಳ್ಳೇಗಾಲ ಮತ್ತು ಮಹದೇಶ್ವರ ಬೆಟ್ಟ ಹಾಗೂ ತಮಿಳುನಾಡು ರಾಜ್ಯಕ್ಕೆ ತೆರಳುವ ಹೆದ್ದಾರಿಯು ಇದ್ದು, ಈ ಕೆರೆಯ ಬಳಿ ದಿನಕ್ಕೆ ನೂರಾರು ವಾಹನಗಳು ಇಲ್ಲಿ ಚಲಿಸುತ್ತವೆ. ಕ್ಷೇತ್ರ ವ್ಯಾಪ್ತಿಯ ಹನೂರುಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಕಳೆದ ಒಂದು ವಾರಗಳಿಂದ ಬಾರೀ ಮಳೆಯಾಗುತ್ತಿದ್ದು, ಪರಿಣಾಮ ಎರಡು ಕೆರೆಗಳು ತುಂಬಿದ್ದು . ಅದ್ದರಲ್ಲೂ ಚಿಕ್ಕಕೆರೆಯು ಹೆದ್ದಾರಿ ಬಳಿ ಇದ್ದು . .. ದಿನ ನಿತ್ಯ ಸಾವಿರಾರು ದ್ವಿಚಕ್ರ ವಾಹನ ಸವಾರರು, ಶಾಲೆ ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ.

ರಾತ್ರಿಯ ಸಮಯದಲ್ಲಿ ರಸ್ತೆಯ ಬಳಿಯ ಕೆರೆ ಇರುವ ಚಿತ್ರಣ ಅರಿಯದ ವಾಹನ ಸವಾರರು ಮತ್ತು ಪಾದಚಾರಿಗಳಲ್ಲಿ ಅತ್ಯಂತ ಜೋಪಾನವಾಗಿ ತಿರುಗಾಡುವ ಆತಂಕ ಸೃಷ್ಠಿಯಾಗಿದೆ.

ಅಂಗಡಿ ಮುಂಗಟ್ಟಿಗೆ ನುಗ್ಗಿದ ನೀರು : ಕಳೆದ ವಾರಗಳಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದ ಆರ್‍.ಎಸ್‍.ದೊಡ್ಡಿಯ ದೊಡ್ಡಕೆರೆ ಹಾಗೂ ಚಿಕ್ಕಕೆರೆಯು ತುಂಬಿದ್ದು, ಸಮೀಪದ ಅಂಗಡಿ, ಮುಂಗಟ್ಟುಗಳಿಗೆ ನೀರು ನುಗ್ಗಿದೆ.

ಪಟ್ಟಣ ಪಂಚಾಯತ್  ಸಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು  ಭೇಟಿ ನೀಡಿ, ಈ ಕೆರೆಯ ವಾಸ್ತವ ಸ್ಥಿತಿಯನ್ನು ಅರಿತು ಮುಂದೆ ಆಗಬಹದಾದ ಅವಘಡಗಳನ್ನು ತಪ್ಪಿಸುವ ಸಲುವಾಗಿ ಅಭಿವೃದ್ದಿ ಪಡಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ .

ಕಳೆದ ವಾರಗಳಿಂದ ಉತ್ತಮ ಮಳೆಯಾಗುತ್ತಿದ್ದು ಅದ್ದರಲ್ಲೂ ನಮ್ಮ ಕೆರೆಗಳೂ ಭರ್ತಿಯಾಗಿರುವದು ತುಂಬಾ ಸಂತಸತಂದಿದೆ. ಆದರೆ ಚಿಕ್ಕಕೆರೆಯ ಬಳಿ ಮುಖ್ಯರಸ್ತೆ ಇರುವುದ್ದರಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು ಹಾಗೂ ನಮ್ಮಜನ ಪ್ರತಿನಿಧಿಗಳು ಇದ್ದಕ್ಕೆ ಸುತ್ತುಗೋಡೆ ನಿರ್ಮಿಸಿ ಇದ್ದನ್ನುಅಭಿವೃದ್ದಿ ಮಾಡಬೇಕಾಗಿದೆ ಎಂದು ಆಗ್ರಹಿಸಿದರು .

-ರಮೇಶ್‍ ಕುಮಾರ್,ಆರ್.ಎಸ್‍.ದೊಡ್ಡಿಯ ನಿವಾಸಿ

ಸೂಕ್ತ ಮೇಲ್ಛಾವಣಿ  ವ್ಯವಸ್ಥೆಯನ್ನು ಮತ್ತು ಕೆರೆಯ ಸುತ್ತ  ವಿದ್ಯುತ್ ದೀಪದವನ್ನು ಅಳವಡಿಸಿ ಪಟ್ಟಣ ಪಂಚಾಯತ್ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಅಬಿವೃದ್ದಿಗೆ ಮುಂದಾಗ ಬೇಕಾಗಿ ಆಗ್ರಹಿಸಿದ್ದಾರೆ .

- ನವೀನ್‍ ಕುಮಾರ್‍ ಗೌಡ, ಹನೂರು ನಿವಾಸಿ 

ಚಿಕ್ಕಕೆರೆಯ ಸುತ್ತ ಸುತ್ತುಗೋಡೆ ನಿರ್ಮಿಸಲು ಈಗಾಗಲೇ ಕ್ರಿಯಾಯೋಜನೆ ತಯಾರಿಸಲಾಗಿದ್ದು ರಸ್ತೆಅಗಲೀಕರಣದ ನಂತರ ಸುತ್ತಸುತ್ತುಗೊಡೆಗಳನ್ನು ನಿರ್ಮಿಸಲು ಸೂಕ್ತ ಕ್ರಮಜರುಗಿಸಲಾಗುವುದು

- ಮೋಹನ್ ಕೃಷ್ಣ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು

share
ವರದಿ: ಅಭಿಲಾಷ್ ಟಿ
ವರದಿ: ಅಭಿಲಾಷ್ ಟಿ
Next Story
X