Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಅಲ್ಲಲ್ಲಿ ಸ್ವಾತಂತ್ರ್ಯೋತ್ಸವ

ಕೊಣಾಜೆ: ಅಲ್ಲಲ್ಲಿ ಸ್ವಾತಂತ್ರ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ16 Aug 2017 11:02 PM IST
share

ನರಿಂಗಾನ ಯುವಕ ಮಂಡಲ ತೌಡುಗೋಳಿ
ನಿವೃತ್ತ ಪೊಲೀಸ್ ಅಕಾರಿ ವೆಂಕಪ್ಪ ಬೆರ್ಮದೆ ಧ್ವಜಾರೋಹಣಗೈದರು. ಶಾಂತಿಪಳಿಕೆ ಶ್ರೀ ಮಿತ್ತಮೊಗರಾಯ ದೈವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಬಿ. ನಾರಾಯಣ ಶೆಟ್ಟಿ, ಡಾ. ಜಯರಾಮ ಮುದ್ಯ, ನರಿಂಗಾನ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜೋಸೆಫ್ ಕುಟ್ಟಿನ್ಹ, ಯುವಕ ಮಂಡಲದ ಅಧ್ಯಕ್ಷ ಚಂದ್ರಹಾಸ್ ಎಲ್. ಸರ್ಕುಡೇಲು, ಪ್ರಧಾನ ಕಾರ್ಯದರ್ಶಿ ಗಿರೀಶ್ ಆಳ್ವ ಗರೋಡಿ, ಮಾಜಿ ಅಧ್ಯಕ್ಷ ನವೀನ್ ಶೆಟ್ಟಿ ಮಂಗಲ್ಪಾಡಿ, ವಿನೋದ್ ಸುವರ್ಣ ನಿಡ್ಮಾಡ್, ಗೌರವಾಧ್ಯಕ್ಷ ಉದಯ ಶಂಕರ್ ಶೆಟ್ಟಿ ಬಲೆತ್ತೋಡು, ಪಂಚಾಯಿತಿ ಸದಸ್ಯೆ ಹರಿಣಾಕ್ಷಿ , ಜ್ಯೋತಿ ಹಾಗೂ ಬೇಬಿ ಉಪಸ್ಥಿತರಿದ್ದರು.
 
ಕೈರಂಗಳ ಹಿರಿಯ ಪ್ರಾಥಮಿಕ ಶಾಲೆ
 ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ ಧ್ವಜಾರೊಹಣಗೈದರು. ಜಯಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೊಲ್ಲರಮಜಲು ಶಂಕರ್ ಭಟ್, ಕಾರ್ಯದರ್ಶಿ ರಾಜಾರಾಮ್ ಭಟ್ ದೋಸೆಮನೆ, ಮುಖ್ಯಶಿಕ್ಷಕ ಶಿವರಾಮ ಭಟ್ ಉಪಸ್ಥಿತರಿದ್ದರು.
 
 ಅಂಬರ್ ವ್ಯಾಲ್ಯೂ ವಿದ್ಯಾಸಂಸ್ಥೆ

ವಿದ್ಯಾನಗರ ಕೈರಂಗಳ ಶಾಲಾ ಸಂಚಾಲಕ ಅಬ್ದುಲ್ ರಹಿಮಾನ್ ಧ್ವಜಾರೋಹಣಗೈದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಆಲಿಕುಂಞ ಮೋಂಟುಗೋಳಿ ಉಪಸ್ಥಿತರಿದ್ದರು.

ಅಂಗನವಾಡಿ ಕೇಂದ್ರ ಮೋಂಟುಗೋಳಿ
 ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ ಧ್ವಜಾರೋಹಣಗೈದರು. ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯ ನಂದರಾಜ ಶೆಟ್ಟಿ ಪಿಜಿನಬೈಲು, ಗೋಪಾಲ ಬಂಗೇರ ಮೋಂಟುಗೋಳಿ, ಅಜೇಯ ಫ್ರಂಡ್ಸ್ ಸರ್ಕಲ್‌ನ ಅಧ್ಯಕ್ಷ ಅಬ್ಬಾಸ್ ಉಪಸ್ಥಿತರಿದ್ದರು.

ತೋಟಾಲ್ ಜುಮಾ ಮಸೀದಿ
  ಜಮಾಅತ್‌ನ ಅಧ್ಯಕ್ಷ ಇಸ್ಮಾಯಿಲ್ ಪಿ.ಎಸ್. ಧ್ವಜಾರೋಹಣಗೈದರು. ಖತೀಬ ಮೊಹಿಯುದ್ದಿನ್ ದುಆ ನೇರವೇರಿಸಿದರು. ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಸಂಸ್ಥೆಯ ಕಾರ್ಯದರ್ಶಿ ಖಲೀಲ್ ಡಿ.ಎಸ್, ಜೊತೆ ಕಾರ್ಯದರ್ಶಿ ಶರೀಫ್ ಎನ್.ಎಸ್, ಜಮಾಅತಿನ ಪದಾಕಾರಿಗಳಾದ ಪಿ.ಎಚ್. ಇಬ್ರಾಹಿಂ, ಮೂಸಕುಂಞ , ಅಹ್ಮದ್ ಕುಂಞ ಪಿ.ಕೆ, ಮೀದ್ ಮುಸ್ಲಿಯಾರ್, ಮಹಮ್ಮದ್ ತೋಟಾಲ್ ಉಪಸ್ಥಿತರಿದ್ದರು.

ಅಲ್ ಅಮೀನ್ ಫ್ರೆಂಡ್ಸ್ ಕೈರಂಗಳ
ಗೌರವಾಧ್ಯಕ್ಷ ಅಹ್ಮದ್ ಕುಂಞ ಧ್ವಜಾರೋಹಣಗೈದರು. ತೋಟಾಲ್ ಮಸೀದಿಯ ಖತೀಬ ಮೊಹೊಯ್ಯಿದ್ದಿನ್, ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಪಂಚಾಯಿತಿ ಸದಸ್ಯ ಲೋಹಿತ್ ಗಟ್ಟಿ, ಜನಾರ್ದನ ಕುಲಾಲ್, ಸಂಸ್ಥೆಯ ಅಧ್ಯಕ್ಷ ಶರೀಫ್ ಕೈರಂಗಳ ಹಾಗೂ ಶ್ರೀಕೃಷ್ಣ ಗೇಮ್ಸ್ ಕ್ಲಬ್‌ನ ಅಧ್ಯಕ್ಷ ವಿಶ್ವನಾಥ ಉಪಸ್ಥಿತರಿದ್ದರು.

ಶ್ರೀಕೃಷ್ಣ ಗೇಮ್ಸ್ ಕ್ಲಬ್ ಕೈರಂಗಳ
  ಸಂಸ್ಥೆಯ ಆಧ್ಯಕ್ಷ ವಿಶ್ವನಾಥ ಧ್ವಜಾರೋಹಣಗೈದರು. ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಪಂಚಾಯಿತಿ ಸದಸ್ಯರಾದ ಜನಾರ್ದನ ಕುಲಾಲ್, ಲೋಹಿತ್ ಗಟ್ಟಿ, ಸಂಸ್ಥೆಯ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಭಟ್, ಹರೀಶ್ ಆಳ್ವ, ಸತ್ತಾರ್ ಕೈರಂಗಳ, ಜಗದೀಶ್ ಚಂದಳ, ಮೋಹನ್ ಡಿ.ಜಿ.ಕಟ್ಟೆ, ಖಲೀಲ್ ಡಿ.ಎಸ್, ುನ್ಸೂರ್ ಸುಟ್ಟ ಉಪಸ್ಥಿತರಿದ್ದರು.

ಕಲ್ಲರಕೋಡಿ ಹಿ.ಪ್ರಾ. ಶಾಲೆ
 ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಧ್ವಜಾರೋಹಣಗೈದರು. ಪಂಚಾಯಿತಿ ಉಪಾಧ್ಯಕ್ಷೆ ನಳಿನಾಕ್ಷಿ, ಸದಸ್ಯರಾದ ಅಬ್ದುಲ್ ಖಾದರ್, ಪ್ರೇಮಾನಂದ ರೈ ನೆತ್ತಿಲಕೋಡಿ, ಮಾಜಿ ಸದಸ್ಯ ನವಾರ್ ಹಾಗೂ ಸ್ಥಳೀಯರು ಉಸ್ಥಿತರಿದ್ದರು.

ನರಿಂಗಾನ ಗ್ರಾಮ ಪಂಚಾಯತ್
 ನರಿಂಗಾನ ಗ್ರಾಮ ಪಂ. ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಧ್ವಜಾರೋಹಣಗೈದರು. ಪಂಚಾಯಿತಿ ಅಭಿವೃದ್ಧಿ ಅಕಾರಿ ರಂಜಿನಿ, ಉಪಾಧ್ಯಕ್ಷೆ ನಳಿನಾಕ್ಷಿ, ಸದಸ್ಯರಾದ ಜ್ಯೋತಿ, ಹರಿಣಾಕ್ಷಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X