Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಸಿಸಿಐ ಉನ್ನತ ಪದಾಧಿಕಾರಿಗಳ...

ಬಿಸಿಸಿಐ ಉನ್ನತ ಪದಾಧಿಕಾರಿಗಳ ಖರ್ಚು-ವೆಚ್ಚ ಕೇಳಿದರೆ ಅಚ್ಚರಿಯಾಗುವುದು ಖಚಿತ

ಅಮಿತಾಭ್, ಅನಿರುದ್ಧ್ ಚೌಧರಿಯಿಂದ ಕೋಟ್ಯಂತರ ರೂ. ಖರ್ಚು

ವಾರ್ತಾಭಾರತಿವಾರ್ತಾಭಾರತಿ17 Aug 2017 5:03 PM IST
share
ಬಿಸಿಸಿಐ ಉನ್ನತ ಪದಾಧಿಕಾರಿಗಳ ಖರ್ಚು-ವೆಚ್ಚ ಕೇಳಿದರೆ ಅಚ್ಚರಿಯಾಗುವುದು ಖಚಿತ

 ಹೊಸದಿಲ್ಲಿ, ಆ.17: ಕ್ರಿಕೆಟ್ ಆಡಳಿತಾಧಿಕಾರಿಗಳ ಸಮಿತಿ(ಸಿಎಸಿ) ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ತನ್ನ ಐದನೆ ವರದಿಯಲ್ಲಿ ಬಿಸಿಸಿಐ ಪದಾಧಿಕಾರಿಗಳ ಖರ್ಚು-ವೆಚ್ಚಗಳನ್ನು ಬಹಿರಗಂಗಪಡಿಸಿದೆ. ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಹಾಗೂ ಖಜಾಂಚಿ ಅನಿರುದ್ಧ್ ಚೌಧರಿ ಕ್ರಮವಾಗಿ 1.56 ಕೋ.ರೂ. ಹಾಗೂ 1.71 ಕೋ.ರೂ. ಖರ್ಚು ಮಾಡಿದ್ದಾರೆ. ಮಾಜಿ ಕಾರ್ಯದರ್ಶಿ ಅಜಯ್ ಶಿರ್ಕೆ ಒಂದು ಪೈಸೆಯನ್ನು ಪಡೆದಿಲ್ಲ ಎಂದು ಸಿಎಸಿ ತನ್ನ ವರದಿಯಲ್ಲಿ ತಿಳಿಸಿದೆ.

ಬಿಸಿಸಿಐನ ಇಬ್ಬರು ಪ್ರಮುಖ ಪದಾಧಿಕಾರಿಗಳ ಖರ್ಚುವೆಚ್ಚ ಎಲ್ಲರ ಹುಬ್ಬೇರಿಸಿದೆ.
 ಸಿಎಸಿ 2015-16, 2016-17 ಹಣಕಾಸು ವರ್ಷ, 2017ರ ಎಪ್ರಿಲ್‌ನಿಂದ ಜೂನ್ ವರೆಗಿನ ಖರ್ಚು-ವೆಚ್ಚವನ್ನು ವರದಿಯಲ್ಲಿ ನಮೂದಿಸಿದೆ.
ರಾಂಚಿ ಮೂಲದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ವಿಮಾನ ಟಿಕೆಟ್‌ಗಳಿಗೆ 65 ಲಕ್ಷ ರೂ. ಹಾಗೂ ಟಿಎ ಹಾಗೂ ಡಿಎಗೆ 42.25 ಲಕ್ಷ ರೂ.ವನ್ನು ಬಿಸಿಸಿಐಯಿಂದ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಕಾರ್ಯಕ್ರಮದಲ್ಲಿ ಬಿಸಿಸಿಐಯನ್ನು ಪ್ರತಿನಿಧಿಸಿದ್ದ ಸಂದರ್ಭದಲ್ಲಿ ವಿದೇಶಿ ವಿನಿಮಯಕ್ಕಾಗಿ 29 ಲಕ್ಷ ರೂ. ಸ್ವೀಕರಿಸಿದ್ದರು. ಹೊಟೇಲ್ ಇತರ ಖರ್ಚಿಗೆ 13.51 ಲಕ್ಷ ರೂ., ಕಚೇರಿ ಖರ್ಚು 3.92 ಲಕ್ಷ ರೂ. ಹೆಚ್ಚುವರಿ 1.31 ಲಕ್ಷ ರೂ. ಖರ್ಚು ಮಾಡಿದ್ದಾರೆ.
ಎರಡು ಹಣಕಾಸು ವರ್ಷ ಹಾಗೂ ಹಾಲಿ ವರ್ಷದಲ್ಲಿ ಒಟ್ಟು 1.56 ಕೋ.ರೂ.ಖರ್ಚು ಮಾಡಿದ್ದಾರೆ.
 ಖಜಾಂಚಿ ಅನಿರುದ್ಧ್ ವಿಮಾನ ಟಿಕೆಟ್‌ಗಳಿಗೆ 60.29 ಲಕ್ಷ ರೂ., ಟಿಎ-ಡಿಎ 75 ಲಕ್ಷ ರೂ. ವಿದೇಶಿ ವಿನಿಮಯಕ್ಕೆ 17.64 ಲಕ್ಷ ರೂ. ವಸತಿ ಶುಲ್ಕ 11 ಲಕ್ಷ ರೂ., ಟೆಲಿಫೋನ್‌ಗೆ 3.41 ಲಕ್ಷ ರೂ,2.37 ಲಕ್ಷ ರೂ. ಖರ್ಚು ಮಾಡಿದ್ದರು. ಒಟ್ಟಾರೆ 1.71 ಕೋ.ರೂ. ಖರ್ಚು ಮಾಡಿದ್ದಾರೆ.
ಮಾಜಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್, ಹಂಗಾಮಿ ಅಧ್ಯಕ್ಷ ಸಿಕೆ ಖನ್ನಾ ಇದೇ ಅವಧಿಯಲ್ಲಿ ಕ್ರಮವಾಗಿ 24 ಲಕ್ಷ ಹಾಗೂ 6.52 ಲಕ್ಷ ರೂ. ಖರ್ಚು ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X