Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲಕಿ ಮೆಹೆಕ್‌ಳ ಚಿಕಿತ್ಸೆಗೆ 1.12ಲಕ್ಷ...

ಬಾಲಕಿ ಮೆಹೆಕ್‌ಳ ಚಿಕಿತ್ಸೆಗೆ 1.12ಲಕ್ಷ ರೂ. ಸಂಗ್ರಹ

ಮಾನವಿಯತೆ ಮೆರೆದ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ17 Aug 2017 6:11 PM IST
share
ಬಾಲಕಿ ಮೆಹೆಕ್‌ಳ ಚಿಕಿತ್ಸೆಗೆ 1.12ಲಕ್ಷ ರೂ. ಸಂಗ್ರಹ

ಉಡುಪಿ, ಆ.17: ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಶಿವಮೊಗ್ಗದ ಆರ್.ಎಂ.ಎಲ್. ನಗರದ ನಿವಾಸಿ ಶಾಹಿನಾ ಎಂಬವರ ಪುತ್ರಿ ಮೆಹೆಕ್ (11) ಚಿಕಿತ್ಸೆಗೆ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು 1.12 ಲಕ್ಷ ರೂ. ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಎಂಜಿಎಂ ಕಾಲೇಜಿನ ವಿದ್ಯಾರ್ಥಿ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಘ್ನೇಶ್ ಭಟ್ ನೇತೃತ್ವದಲ್ಲಿ ಕಾಲೇಜಿನ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಂದ ಆ.10ರಂದು ಒಂದೇ ದಿನ 1,00,600 ರೂ. ಮತ್ತು ನಂತರ ಕಾಲೇಜಿನ ಕಚೇರಿಯಲ್ಲಿ ಇರಿಸಿದ್ದ ಡಬ್ಬಿ ಮೂಲಕ 12 ಸಾವಿರ ರೂ. ಸಂಗ್ರಹಿಸಲಾಗಿದ್ದು, ಇಂದು ಆ ಹಣವನ್ನು ಕಾಲೇಜಿನಲ್ಲಿ ಶಾಹಿನಾ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೆಹೆಕ್‌ಳ ಕಾಯಿಲೆ ಗುಣಪಡಿಸಲು 10 ಲಕ್ಷ ರೂ. ಹಣದ ಅಗತ್ಯವಿದ್ದು, ಇದಕ್ಕಾಗಿ ಮೆಹೆಕ್ ತಾಯಿ ಶಾಹಿನ್ ದಾನಿಗಳ ಮೊರೆ ಹೋಗಿ ಹಣ ಸಂಗ್ರಹಿಸುತ್ತಿದ್ದರು. ಅಲ್ಲದೆ ಸಹೋದರಿಯ ಅನಾರೋಗ್ಯ ಕಾರಣಕ್ಕೆ 9ನೆ ತರಗತಿಯಲ್ಲಿ ಶೇ.93 ಅಂಕ ಪಡೆದಿದ್ದ ಸೆಹೆರ್(15) ಹಾಗೂ ಎರಡನೆ ತರಗತಿಯ ಸಹೋದರ ಸಲ್ಮಾನ್ (9) ತನ್ನ ವಿದ್ಯಾಭ್ಯಾಸವನ್ನೆ ಮೊಟಕುಗೊಳಿಸಿದ್ದರು.

ಈ ಹಿನ್ನೆಲೆಯಲ್ಲಿ ಉಡುಪಿಯ ಫಾಗ್ರನ್ಸ್ ಆಫ್ ಹ್ಯುಮನಿಟಿ ತಂಡವು ಬಾಲಕಿಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಸಾರ್ವಜನಿಕರಲ್ಲಿ ಹಣ ಸಂಗ್ರಹಿ ಸುತ್ತಿದ್ದು, ಇದರಿಂದ ಪ್ರೇರಣೆಗೊಂಡು ಕಾಲೇಜಿನ ಪ್ರತಿ ತರಗತಿಗೆ ತೆರಳಿ ಮೆಹೆಕ್‌ಳ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಲಾಯಿತು. ಅದರಂತೆ ಕಾಲೇಜಿನ ವಿದ್ಯಾರ್ಥಿಗಳು ಮೆಹೆಕ್ ಚಿಕಿತ್ಸೆಗೆ ಹಣ ನೀಡಿ ಸಹಾಯ ಮಾಡಿದರು ಎಂದು ವಿಘ್ನೇಶ್ ಭಟ್ ತಿಳಿಸಿದರು.

‘ಮೆಹೆಕ್ ಚಿಕಿತ್ಸೆಗೆ ವೈದ್ಯರು ಒಟ್ಟು 10 ಲಕ್ಷ ರೂ. ಅಗತ್ಯವಿದೆ ಎಂದು ಹೇಳಿದ್ದರು. ಈಗಾಗಲೇ ಎಂಟು ತಿಂಗಳ ಚಿಕಿತ್ಸೆಗೆ 6.5 ಲಕ್ಷ ರೂ. ವ್ಯಯ ಮಾಡ ಲಾಗಿದೆ. ದಾನಿಗಳ ನೆರವು ಹಾಗೂ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಇದೆಲ್ಲ ಸಾಧ್ಯವಾಗಿದೆ. ಅಲ್ಲದೆ ಮಗಳ ಚಿಕಿತ್ಸೆಗಾಗಿ ಸೊಸೈಟಿಯಿಂದ ಒಂದು ಲಕ್ಷ ರೂ. ಸಾಲ ಪಡೆದುಕೊಂಡಿದ್ದೇನೆ’ ಎಂದು ಮೆಹೆಕ್ ತಾಯಿ ಶಾಹಿನ್ ತಿಳಿಸಿದರು.

ಸದ್ಯ ನಾವು ಉಡುಪಿ ಆಶಾ ನಿಲಯದಲ್ಲಿ ಆಶ್ರಯ ಪಡೆದುಕೊಂಡಿದ್ದು, ಆರ್ಥಿಕ ತೊಂದರೆಯಿಂದ ಹಿರಿಯ ಮಗಳು ಸೆಹೆರ್‌ಳನ್ನು ಎಸೆಸೆಲ್ಸಿಗೆ ಸೇರ್ಪಡೆ ಮಾಡಿಲ್ಲ. ಪತಿ ತೀರಿ ಹೋಗಿ ಎಂಟು ವರ್ಷ ಆಗಿದೆ. ಅದರ ನಂತರ ಅವರು ಮಾಡುತ್ತಿದ್ದ ಮೊಟ್ಟೆ ವ್ಯಾಪಾರವನ್ನು ನಾನೇ ಸ್ವತಃ ಓಮ್ನಿ ಕಾರು ಚಲಾಯಿಸಿ ಕೊಂಡು ಮಾಡುತ್ತಿದ್ದೆ. ಆದರೆ ಮಗಳ ಅನಾರೋಗ್ಯದಿಂದ ಈಗ ಯಾವುದೇ ಕೆಲಸ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿರುವ ಮನೆ ಬಾಡಿಗೆ ಕೂಡ ಪಾವತಿಸಿಲ್ಲ ಎಂದು ಅವರು ಹೇಳಿದರು.

ಹಣ ಹಸ್ತಾಂತರದ ವೇಳೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕುಸುಮಾ ಕಾಮತ್, ಉಪನ್ಯಾಸಕ ಸುಚಿತ್ ಕೋಟ್ಯಾನ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಕರ ಪೈ, ಉಪಾಧ್ಯಕ್ಷ ಗ್ಲೇವೆನ್ ಲುವಿಸ್ ಉಪಸ್ಥಿತರಿದ್ದರು.

ಈ ಸಂದರ್ಭ  ಸಿಎ ವಿದ್ಯಾರ್ಥಿಗಳ ಸಂಘ ‘ರೈನ್‌ಬೋ’ ವತಿಯಿಂದ ಮೆಹೆಕ್ ಚಿಕಿತ್ಸೆ 15 ಸಾವಿರ ರೂ. ಹಣ ಹಸ್ತಾಂತರಿಸಲಾಯಿತು. ಸಂಘದ ಸ್ವಾತಿ ಕಾಮತ್, ರಮ್ಯ ಭಂಡಾರ್ಕರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X