Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಡಾಡಿ ಕುದುರೆಗಳಿಂದ ಬೆಳೆಗಳಿಗೆ ಹಾನಿ:...

ಬಿಡಾಡಿ ಕುದುರೆಗಳಿಂದ ಬೆಳೆಗಳಿಗೆ ಹಾನಿ: ಕುದುರೆಗಳನ್ನು ಕಟ್ಟಿಹಾಕಿ ರೈತರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ17 Aug 2017 11:36 PM IST
share
ಬಿಡಾಡಿ ಕುದುರೆಗಳಿಂದ ಬೆಳೆಗಳಿಗೆ ಹಾನಿ: ಕುದುರೆಗಳನ್ನು ಕಟ್ಟಿಹಾಕಿ ರೈತರ ಆಕ್ರೋಶ

ಹಾಸನ, ಆ. 17: ಬೆಳೆಯನ್ನು ನಾಶ ಮಾಡುತ್ತಿದ್ದ 20ಕ್ಕೂ ಹೆಚ್ಚು ಕುದುರೆಗಳನ್ನು ರೈತರು ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ನಗರದ ಸಮೀಪ ತಮ್ಲಾಪುರದಲ್ಲಿ ಕಳೆದ ಮೂರು ತಿಂಗಳಿನಿಂದ ಬಿಡಾಡಿ ಕುದುರೆಗಳ ಹಾವಳಿಗೆ ರೈತರು ಬೆಳೆದ ಜೋಳ, ರಾಗಿ, ಭತ್ತ ಮೊದಲಾದ ಬೆಳೆಗಳನ್ನು ನಾಶ ಮಾಡುತ್ತಿತ್ತು. ಬೇಸೆತ್ತ ತಮ್ಲಾಪುರದ ಗ್ರಾಮಸ್ಥರು ಎಲ್ಲಾ ಸೇರಿ ಕುದುರೆಯನ್ನು ತಾವೆ ಸ್ವತಃಹ ಹಿಡಿದು ಕಟ್ಟಿ ಹಾಕಲು ಮುಂದಾದರು. ಕುದುರೆ ಹಿಡಿಯುವಾಗ ಅನೇಕರು  ಬಿದ್ದು, ಮತ್ತೆ ಕೆಲವರಿಗೆ ಕುದುರೆ ಕಚ್ಚಿ ಗಾಯಗಳಾಗಿವೆ. ಹರಸಾಹಸದಲ್ಲಿ ಕಣ್ಣಿಗೆ ಕಂಡ ಎಲ್ಲಾ ಕುದುರೆಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಲ್ಲಾ ಕುದುರೆಯನ್ನು ಬೇರೆಡೆಗೆ ಸಾಗಿಸಬೇಕು. ಇಲ್ಲವಾದರೇ ನಾವೇ ದೂರದ ಸ್ಥಳಕ್ಕೆ ಬಿಡುವುದಾಗಿ ಎಚ್ಚರಿಸಿದ್ದಾರೆ.

ತಮ್ಲಾಪುರ ಗ್ರಾಮ ಪಂ. ಮಾಜಿ ಸದಸ್ಯ ಧರ್ಮೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸರಿಯಾಗಿ ಮಳೆ ಆಗದೆ ರೈತರು ಬರಗಾಲದಲ್ಲಿ ಅಲ್ಪಸಲ್ಪ ಬೆಳೆ ಬೆಳೆಯುತ್ತಿದ್ದಾರೆ. ಅದರಲ್ಲಿ ಅನೇಕರು ಬಹುತೇಕ ನಷ್ಟ ಹೊಂದಿದ್ದಾರೆ. ಇಂತಹ ಸನ್ನಿವೇಶನದಲ್ಲಿ 20ಕ್ಕೂ ಹೆಚ್ಚು ಕುದುರೆಗಳು ತಮ್ಲಾಪುರ ರೈತರ ಜಮಿನಿಗೆ ತೆರಳಿ ಸಂಪೂರ್ಣ ಹಾಳು ಮಾಡಿದೆ. ಹಿಂದೆ ಇದ್ದ ಜಟಕಾ ಕುದುರೆ ಗಾಡಿಗಳು ಇಂದಿನ ದಿನಗಳಲ್ಲಿ ಕಣ್ಮರೆಯಾಗಿರುವ ಹಿನ್ನಲೆಯಲ್ಲಿ ಮಾಲಿಕರು ತಮ್ಮ ಕುದುರೆಯನ್ನು ಬೀದಿಗೆ ಬಿಟ್ಟಿದ್ದಾರೆ. ಇದರಿಂದ ರೈತರ ಬೆಳೆಗೆ ಹಾನಿಕರವಾಗುತ್ತಿದೆ ಎಂದು ದೂರಿದರು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ನಷ್ಟ ಎಂಬುದನ್ನು ಕೇಳುತ್ತಿದ್ದೆವು ಆದರೇ ಈಗ ಸಾಕು ಪ್ರಾಣಿಗಳಿಂದ ಬೆಳೆ ನಷ್ಟ ಎಂಬ ಕೂಗು ಕೇಳಿ ಬರುತ್ತಿದೆ ಎಂದು ಆತಂಕವ್ಯಕ್ತಪಡಿಸಿದರು.

ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕುದುರೆ ಮಾಲಿಕರ ಮೇಲೆ ಶಿಸ್ತು ಕ್ರಮ ಕೈಗೊಂಡು, ಕುದುರೆ ಹಾವಳಿ ತಪ್ಪಿಸುವಂತೆ ಮನವಿ ಮಾಡಿದರು. ಇಲ್ಲವಾದರೇ ಉಗ್ರ ಹೋರಾಟವನ್ನು ಗ್ರಾಮಸ್ಥರು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದೆ ವೇಳೆ ತಮ್ಲಾಪುರ ಗ್ರಾಮಸ್ಥರಾದ ರಘು, ಗಣೇಶ್, ಮಂಜು, ಸತೀಶ್ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X