Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’...

‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Aug 2017 6:51 PM IST
share
‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮ ಉದ್ಘಾಟನೆ

ಬಾಗೇಪಲ್ಲಿ,ಆ.18:  ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾವಯವ ಕೃಷಿ ಪದ್ದತಿಯನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು  ಕೃಷಿ ಇಲಾಖೆಯ  ಜಿಲ್ಲಾ ಉಪನಿರ್ದೇಶಕಿ ಪಂಕಜಾರೆಡ್ಡಿ ರೈತರಿಗೆ ಕರೆ ನೀಡಿದರು.

 ತಾಲ್ಲೂಕಿನ ಗೂಳೂರು ಗ್ರಾಮದ ರೈತ ಸಂರ್ಪಕ ಕೇಂದ್ರ ಗೋಧಾಮಿನ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಮಗ್ರ ಕೃಷಿ ಅಭಿಯಾನದ ಹೋಬಳಿ ಮಟ್ಟದ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ  ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ತಂತ್ರಜ್ಞಾನ ಬೆಳೆದಂತಲ್ಲೇ ಹಿಂದಿನ ಸಾವಯವ ಕೃಷಿ ಪದ್ದತಿ ಮರೆಯಾಗುತ್ತಿರುವುದಕ್ಕೆ ವಿಷಾಧ ವ್ಯಕ್ತಪಡಿಸಿದ ಅವರು ನಾವು  ಉತ್ತಮ ಆರೋಗ್ಯದಿಂದ ಇರಲು ಕ್ರಿಮಿನಾಶಕ ಬೆಳೆಗಳಗಿಂತ ಸಾವಯವ ಕೃಷಿ ಬೆಳೆಗಳನ್ನು  ಹೆಚ್ಚು ಹೆಚ್ಚಾಗಿ  ಬೆಳೆಯಬೇಕಾಗಿದೆ.  ಸರ್ಕಾರ ಈ ಕಾರ್ಯಕ್ರಮವನ್ನು ಕಾಲಕಾಲಕ್ಕೆ ಆಯೋಜಿಸುತ್ತಿರುವುದರಿಂದ ರೈತರು ಇಂತಹ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕಾಗಿದೆ, ಸರ್ಕಾರಿ ಸೌಲಭ್ಯಗಳಿಗಾಗಿ ಮಾಹಿತಿ ಪಡೆಯಲು ರೈತರು ಕಚೇರಿಗಳ ಸುತ್ತಾ ಈ ಹಿಂದೆ  ನೂರಾರು ರೂ.ಗಳ ಹಣ ಖರ್ಚು ಮಾಡಿಕೊಂಡು ತಿರುಗಾಡುತ್ತಿದ್ದರು ಆದರೆ  ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಮಾಹಿತಿ ನೀಡಲು ಬರುತ್ತಿರುವುದರಿಂದ ಈ ಸೌಲತ್ತುಗಳ ಸಮಗ್ರ ಮಾಹಿತಿಯನ್ನು  ರೈತರು ಸದುಪಯೋಗಪಡಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿದರು.

 ರೈತರು ಹೆಚ್ಚಾಗಿ ನೀರನ್ನು ವ್ಯರ್ಥ ಮಾಡದೆ  ಬೆಳೆಗೆ ಸಾಕಾಗುವಷ್ಟು ನೀರನ್ನು ಮಾತ್ರ ಬಳಸಿಕೊಂಡು ಬೆಳೆಗಳನ್ನು ಬೆಳೆಯಬೇಕು, ನೀರನ್ನು ಹೆಚ್ಚಾಗಿ ವ್ಯರ್ಥ ಮಾಡುವುದರಿಂದ ಮುಂದಿನ ದಿನಗಳಲ್ಲಿ ಜಠಿಲ ಸಮಸ್ಯೆ ಎದುರಿಸಬೇಕಾಗುವಂತಹ ಪರಿಸ್ಥಿತಿ ಉದ್ಭವಾಗುತ್ತೆ ಎಂದ ಅವರು  ಸರ್ಕಾರ ವಿವಿಧ ಸೌಲಭ್ಯಗಳ ಜೊತೆಗೆ  ಸಹಾಯ ಧನ, ಪ್ರೋತ್ಸಾಹ ಧನ  ನೀಡುತ್ತಯಿರುವುದರಿಂದ  ರೈತರು ನಿಗಧಿತ ಸಮಯಕ್ಕೆ ಅರ್ಜಿ ಹಾಕಿಕೊಂಡು ಸೌಲಭ್ಯಗಳನ್ನು ಪಡೆಯಬೇಕೆಂದರು.  ರೈತರು ಸಿರಿ ದಾನ್ಯಗಳನ್ನು ಬೆಳೆಯುವಂತೆ ಪ್ರೇರೇಪಿಸಬೇಕೆಂದರು.

 ಈ ಸಂದರ್ಭದಲ್ಲಿ  ಗ್ರಾ.ಪಂ ಅಧ್ಯಕ್ಷ ಮುನ್ನಾಖಾನ್, ತಾ.ಪಂ ಸದಸ್ಯ ಈಶ್ವರಮ್ಮ ವೀರನಾರಾಯಣ,   ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಡಿ.ಚಂದ್ರಶೇಖರಯ್ಯ, ರೇಷ್ಮೆ ಇಲಾಖೆಯ ಸಹಾಯ ನಿರ್ದೇಶಕ ಅಮರನಾಥ್, ತೋಟಗಾರಿಕೆ ಇಲಾಖೆಯ ಸಹಾಯ ಅಧಿಕಾರಿ ಶ್ರೀನಿವಾಸ್, ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರದ  ವಿಷಯ ತಜ್ಞ ಮಂಜುಳಾ, ಎಪಿಎಂಸಿ ಸದಸ್ಯರಾದ ನರಸಿಂಹಪ್ಪ, ರಾಮಚಂದ್ರರೆಡ್ಡಿ, ಸಹಾಯ ಕೃಷಿ ಅಧಿಕಾರಿಗಳಾದ ಶಶಿಧರ್, ಗಂಗಾಧರ್‍ರೆಡ್ಡಿ, ಕೆ.ಬಾಬು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X