Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸ್ತೆಯ ಗುಂಡಿಗಳನ್ನು ಮುಚ್ಚುವುದರೊಂದಿಗೆ...

ರಸ್ತೆಯ ಗುಂಡಿಗಳನ್ನು ಮುಚ್ಚುವುದರೊಂದಿಗೆ ಯುವ ಶಕ್ತಿ ವೇದಿಕೆಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Aug 2017 8:00 PM IST
share
ರಸ್ತೆಯ ಗುಂಡಿಗಳನ್ನು ಮುಚ್ಚುವುದರೊಂದಿಗೆ ಯುವ ಶಕ್ತಿ ವೇದಿಕೆಯ ಉದ್ಘಾಟನೆ

ಸಿದ್ದಾಪುರ, ಆ.18: ಗುಹ್ಯ ಗ್ರಾಮಕ್ಕೆ ತೆರಳುವ ಕೂಡುಗದ್ದೆ ರಸ್ತೆಯ ಗುಂಡಿಗಳನ್ನು ಮುಚ್ಚುವುದರೊಂದಿಗೆ ಸಿದ್ದಾಪುರದ ಯುವ ಶಕ್ತಿ ವೇದಿಕೆಯನ್ನು ವಿಭಿನ್ನವಾಗಿ ಉದ್ಘಾಟಿಸಲಾಯಿತ್ತು.

ಸಿದ್ದಾಪುರದ ಕೆಲ ಯುವಕರು ಸೇರಿಕೊಂಡು ನೂತನವಾಗಿ ಯುವ ಶಕ್ತಿ ವೇದಿಕೆ ಎಂಬ ಸಮಿತಿಯೊಂದನ್ನು ರಚಿಸಿದ್ದು, ಇತರ ಸಂಘ ಸಂಸ್ಥೆಗಳ ರೀತಿಯಲ್ಲಿ ಸಮಿತಿಯನ್ನು ಉದ್ಘಾಟಿಸದೆ ಸಮಾಜ ಸೇವೆಯ ಮೂಲಕ ಸಮಿತಿಯನ್ನು ಉದ್ಘಾಟಿಸಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಕೂಡುಗದ್ದೆ ರಸ್ತೆಯಲ್ಲಿ ಸರಿಪಡಿಸುವುದರೊಂದಿಗೆ ಸಮಿತಿಯನ್ನು ಉದ್ಘಾಟಿಸಿದೆ. ಹಲವಾರು ತಿಂಗಳುಗಳಿಂದ ಕೂಡುಗದ್ದೆಯ ರೆಸ್ತೆಯು ಡಾಮರೀಕರಣ ಕಾಣದೆ ಗುಂಡಿ ಬಿದ್ದಿದ್ದು, ಬಾಡಿಗೆ ವಾಹನ ಸೇರಿದಂತೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು. ಇದನ್ನರಿತ ಯುವ ಶಕ್ತಿ ವೇದಿಕೆಯ ತಂಡ ತಮ್ಮದೇ ಹದಗೆಟ್ಟಿರುವ ರಸ್ತೆಯ ಗುಂಡಿಗಳನ್ನು ಇಟ್ಟಿಗೆ ಸೇರಿದಂತೆ ಕಲ್ಲುಗಳನ್ನು ಹಾಕಿ ದುರಸ್ತಿ ಪಡಿಸಲಾಯಿತ್ತು.

ಈ ಸಂದರ್ಭ ಯುವ ಶಕ್ತಿ ವೇದಿಕೆಯ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಸಂಘಟನಾ ಕಾರ್ಯದರ್ಶಿ ಸತೀಶ್ ನಾರಾಯಣ್, ಸಹ ಕಾರ್ಯದರ್ಶಿ ಕೆ.ಎಸ್ ಸುನಿಲ್ ಸೇರಿದಂತೆ ಇನ್ನಿತರರು ಇದ್ದರು. ಗ್ರಾಮಸ್ಥರು ಕೂಡ ಯುವ ಶಕ್ತಿ ವೇದಿಕೆಯೊಂದಿಗೆ ಕೈಜೋಡಿಸಿ ರಸ್ತೆ ದುರಸ್ಥಿ ಕೆಲಸದಲ್ಲಿ ಪಾಲ್ಗೊಂಡರು.

ಗ್ರಾಮಸ್ಥರ ಶ್ಲಾಘನೆ :

ಹಲವು ತಿಂಗಳುಗಳಿಂದ ಹದಗೆಟ್ಟಿದ್ದ ಕೂಡುಗದ್ದೆ ರಸ್ತೆಯ ಗುಂಡಿಗಳನ್ನು ಮುಚ್ಚಿ ರಸ್ತೆಯನ್ನು ದುರಸ್ಥಿಪಡಿಸಿದ ಯುವ ಶಕ್ತಿ ವೇದಿಕೆಯ ಕಾರ್ಯವನ್ನು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದ್ದು, ಶ್ರಮಾದಾನದ ಮೂಲಕ ವಿಭಿನ್ನವಾಗಿ ಸಮಿತಿಯ ಉದ್ಘಾಟನೆ ಮಾಡಿರುವುದು ಕೂಡ ಹಲವರು ಶ್ಲಾಘಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜ ಸೇವೆಯ ಕೆಲಸಗಳನ್ನು ಮಾಡುವುದಾಗಿ ಯುವ ಶಕ್ತಿ ತಂಡ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X