Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು : ಹಾಲು ಉತ್ಪಾದಕರ ಸಹಕಾರ ಸಂಘದ...

ಹನೂರು : ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದ್ಯಸರ ಸಭೆ

ವಾರ್ತಾಭಾರತಿವಾರ್ತಾಭಾರತಿ18 Aug 2017 8:20 PM IST
share
ಹನೂರು : ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದ್ಯಸರ ಸಭೆ

ಹನೂರು,ಆ.18: ಕ್ಷೇತ್ರ ವ್ಯಾಪ್ತಿಯ ಕೂಡ್ಳರು ಗ್ರಾಮದ  ಹಾಲು ಉತ್ಪಾದಕರ ಸಹಕಾರ ಸಂಘ (ನಿ)    ಸರ್ವ ಸದ್ಯಸರ ಸಭೆಯನ್ನು ಜಿಲ್ಲಾ ಚಾಮುಲ್ ಒಕ್ಕೂಟದ ಅದ್ಯಕ್ಷರಾದ ಗುರುಮಲ್ಲಪ್ಪನವರು ಉದ್ಘಾಟಿಸಿದರು ,ನಂತರ  ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಬರಬೇಕಂದರೆ  ಪ್ರತಿಯೊಂದು ಗ್ರಾಮದ ಹಾಲು ಉತ್ಪಾದಕರಿಂದ ಉತ್ತಮವಾದ ಗುಣಮಟ್ಟದ ಹಾಲನ್ನು ಒದಗಿಸಿದುವುದರ ಮುಖಾಂತರ ನಿಮ್ಮ ಸಂಘ ಮತ್ತು ನೂತನವಾಗಿ ಪ್ರಾರಂಭವಾಗಿರುವ ಚಾಮುಲ್ ಒಕ್ಕೂಟವನ್ನು ಲಾಭದಾಯಕವಾಗಿ ಕೂಂಡು ಹೋಗಲು   ಸಾದ್ಯವಾಗುತ್ತದೆ ಎಂದು ತಿಳಿಸಿದರು .

2016-17 ಸಾಲಿನಲ್ಲಿ ಪ್ರತಿ ದಿನಕ್ಕೆ 650 ಲೀಟರ್ ಕೇಂದ್ರಕ್ಕೆ ರೈತರರಂದ ಒದಗಿಸಲಾಗುತ್ತಿದ್ದು ಇದರಿಂದ ಒಕ್ಕೂಟಕ್ಕೆ ವರ್ಷಕ್ಕೆ ನಿವ್ವಳ ಲಾಭ 125424 ರೂ.ಗಳು ಬಂದಿದ್ದು ಮುಂದಿನ 2017-18 ರ ಸಾಲಿನ ಅಂದಾಜು ಅಯವ್ಯಯಗಳನ್ನು ಸಹ ಮಂಡಿಸಿದರು. ಸಭೆಯಲ್ಲಿ ಕಳೆ ವರ್ಷದ ಹಲವಾರು ನೂನ್ಯತೆಗಳಿಗೆ ಪರಿಹಾರ ಕಂಡುಕೂಳ್ಳುವ ಹಲವಾರು ಮಾರ್ಗ ಸೂಚಿಗಳನ್ನು ತಿಳಿಸಿದರು .

ಪ್ರತಿಯೊಬ್ಬರೂ ಸಹ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್‍ನಲ್ಲಿ  ಎನ್ ಪಿ ಸಿ ಯ ಜೊತೆ ಜೋಡನೆ ಮಾಡುವುದು ಕಡ್ಡಾಯವಾಗಿರುತ್ತದೆ ,ಅದಲ್ಲದೆ ರಾಸುಗಳಿಗೆ ನೀಡುವ ಆಹಾರವನ್ನು  ಸಮತೋಲನವಾಗಿ ನೀಡಿದಾಗ ಮಾತ್ರ ಹಾಲಿನ ಉತ್ಪತ್ತಿ ಹೆಚ್ಚಿಸಿ ಸರ್ಕಾರದಿಂದ ಬರುವಂತಹ ಹಲವಾರು ಲಾಭದಾಯಕ ಯೋಜನೆಗಳನ್ನು ಸದುಪಯೋಗ ಪಡೆಸಿಕೂಳ್ಳಿ ಎಂದು  ಸಹಾಯಕ ವ್ಯವಸ್ಥಾಪಕರಾದ ನಾಗರಾಜುರವರು ತಿಳಿಸಿದರು .

ಇದೇ ಸಂದರ್ಭದಲ್ಲಿ ಚಾಮುಲ್‍ನ ನರ್ದೇಶಕರಾದ ನಂಜುಂಡಸ್ವಾಮಿ ವಿಸ್ತರಣಾದುಕಾರಿಯಾದ ವೆಂಕಟೇಶ್ ನೆಲ್ಲೂರು ಹಾಲು ಉತ್ತಾದಕರ ಸಂಘದ ಅದ್ಯಕ್ಷರಾದ ಮಾದಪ್ಪ ಶೆಟ್ಟಿ ಕಾರ್ಯದರ್ಶಿ ಕೃಷ್ಣಪ್ಪ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X