Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾರಾಯಣ ಮೂರ್ತಿ ವಿರುದ್ಧ ಇನ್ಫೋಸಿಸ್...

ನಾರಾಯಣ ಮೂರ್ತಿ ವಿರುದ್ಧ ಇನ್ಫೋಸಿಸ್ ಕಿಡಿ

ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಲ್ಲಿ ಉಲ್ಬಣಿಸಿದ ಬಿಕ್ಕಟ್ಟು

ವಾರ್ತಾಭಾರತಿವಾರ್ತಾಭಾರತಿ18 Aug 2017 10:13 PM IST
share
ನಾರಾಯಣ ಮೂರ್ತಿ ವಿರುದ್ಧ ಇನ್ಫೋಸಿಸ್ ಕಿಡಿ

ಹೊಸದಿಲ್ಲಿ,ಆ.18: ಸಿಕ್ಕಾ ರಾಜೀನಾಮೆಯ ಬೆನ್ನಲ್ಲೇ ಇನ್ಫೋಸಿಸ್‌ನ ಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ವಿರುದ್ಧ ಶುಕ್ರವಾರ ತೀವ್ರವಾದ ವಾಗ್ದಾಳಿ ನಡೆಸಿದೆ. ನಾರಾಯಣ ಮೂರ್ತಿಯವರು ಸಂಸ್ಥೆಯ ಮುಂದೆ ಕೆಲವು ನ್ಯಾಯಯುತವಲ್ಲದ ಬೇಡಿಕೆಗಳನ್ನು ಮುಂದಿಟ್ಟಿದ್ದರು. ಆಡಳಿತ ಮಂಡಳಿಯಲ್ಲಿ ಕೆಲವು ಬದಲಾವಣೆಗಳನ್ನು ಸೂಚಿಸಿದ್ದರು ಇಲ್ಲದಿದ್ದಲ್ಲಿ ಸಂಸ್ಥೆಯ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಾಗಿ ಬೆದರಿಕೆಹಾಕಿದ್ದರು ಎಂದು ಆಡಳಿತ ಮಂಡಳಿ ಆರೋಪಿಸಿದೆ.

   ಇನ್ಫೋಸಿಸ್‌ನ ಆಡಳಿತ ಮಂಡಳಿಯಲ್ಲಿ ನಡೆದಿದೆಯೆನ್ನಲಾದ ಪ್ರಮಾದಗಳ ಬಗ್ಗೆ ನಿಷ್ಪಕ್ಷಪಾತವಾದ ಹಾಗೂ ಉದ್ದೇಶಭರಿತವಾದ ತನಿಖೆ ನಡೆದಿಲ್ಲವೆಂದು ತನಗೆ ಹಲವಾರು ಶೇರುದಾರರು ತಿಳಿಸಿದ್ದಾರೆಂದು ನಾರಾಯಣಮೂರ್ತಿ ಹೇಳಿಕೆ ನೀಡಿದ ಬೆನ್ನಲ್ಲೇ ಕಂಪೆನಿಯ ಆಡಳಿತ ಮಂಡಳಿ ಈ ಪ್ರತಿಕ್ರಿಯೆ ನೀಡಿದೆ.

ನಾರಾಯಣ ಮೂರ್ತಿಯವರ ಆರೋಪಗಳನ್ನು ನಿರಾಕರಿಸಿರುವ ಇನ್ಫೋಸಿಸ್ ಅಧ್ಯಕ್ಷ ಆರ್.ಶೇಷಶಾಯಿ ಅವರು ವಿಶ್ವವಿಖ್ಯಾತ ಕಾನೂನುಸಂಸ್ಥೆಗಳಿಂದ ತನಿಖೆಯನ್ನು ನಡೆಸಲಾಗಿದೆಯೆಂದು ಸ್ಪಷ್ಟಪಡಿಸಿದ್ದಾರೆ.

ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ, ನಡೆಸಿದ ವೈಯಕ್ತಿಕ ತೇಜೋವಧೆಯಿಂದ ನೊಂದು ಸಿಕ್ಕಾ ಅವರು ರಾಜೀನಾಮೆ ನೀಡಿರುವುದಾಗಿ ಆಡಳಿತ ಮಂಡಳಿ ಆರೋಪಿಸಿತ್ತು.

ಮ್ಯಾನೇಜ್‌ಮೆಂಟ್ ಸಂಭಾವನೆಗೆ ಸಂಬಂಧಿಸಿದಂತೆ ಮತಚಲಾವಣೆಯಾದಾಗ ನಾರಾಯಣ ಮೂರ್ತಿಯವರು ಇತರ ಶೇರುದಾರರಿಗಿಂತ ಮೇಲುಗೈ ಸಾಧಿಸಲು ಯತ್ನಿಸಿದ್ದರೆಂದು ಆಡಳಿತ ಮಂಡಳಿ ಆರೋಪಿಸಿದೆ.

ಇನ್ಫೋಸಿಸ್‌ಗೆ ಮತ್ತೆ ನಿಲೇಕಣಿ

ಇನ್ಫೋಸಿಸ್ ಸಿಇಓ ವಿಶಾಲ್ ಸಿಕ್ಕಾ ನಿರ್ಗಮನದ ಬೆನ್ನಲ್ಲೇ ಸಂಸ್ಥೆಯ ಸಂಸ್ಥಾಪಕರಲ್ಲೊಬ್ಬರಾಗಿದ್ದ ನಂದನ್ ನಿಲೇಕಣಿಯವರನ್ನು ಮರಳಿ ಸಂಸ್ಥೆಗೆ ಕರೆತಂದು ಅವರನ್ನು ಕಾರ್ಯನಿರ್ವಹಣೇತರ ಅಧ್ಯಕ್ಷರಾಗಿ ನೇಮಿಸಬೇಕೆಂದು ಹೂಡಿಎದಾರ ಸಲಹೆ ಸಂಸ್ಥೆಯೊಂದು ಆಡಳಿತ ಮಂಡಳಿಗೆ ಸಲಹೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X