Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕಾಲ್‌ಡ್ರಾಪ್ ಸಮಸ್ಯೆ’ ನಿಗ್ರಹಿಸಲು...

‘ಕಾಲ್‌ಡ್ರಾಪ್ ಸಮಸ್ಯೆ’ ನಿಗ್ರಹಿಸಲು ಕಠಿಣ ಸೂತ್ರ

ವಾರ್ತಾಭಾರತಿವಾರ್ತಾಭಾರತಿ18 Aug 2017 10:22 PM IST
share
‘ಕಾಲ್‌ಡ್ರಾಪ್ ಸಮಸ್ಯೆ’ ನಿಗ್ರಹಿಸಲು ಕಠಿಣ ಸೂತ್ರ

ಹೊಸದಿಲ್ಲಿ, ಆ.18: ‘ಕಾಲ್ ಡ್ರಾಪ್’ ಸಮಸ್ಯೆ ನಿಗ್ರಹಿಸಲು ಕಟ್ಟುನಿಟ್ಟಾದ ಮಾರ್ಗದರ್ಶಿ ಸೂತ್ರವನ್ನು ಜಾರಿಗೊಳಿಸಿರುವ ‘ಟ್ರಾಯ್’ (ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ), ಸತತ ಮೂರು ತ್ರೈಮಾಸಿಕದಲ್ಲಿ ಈ ಮಾನದಂಡವನ್ನು ಪಾಲಿಸಲು ವಿಫಲವಾದ ಟೆಲಿಕಾಂ ಸಂಸ್ಥೆಯ ಮೇಲೆ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

  ನೆಟ್‌ವರ್ಕ್ ಕೆಲಸ ನಿರ್ವಹಣೆಯ ಆಧಾರದಲ್ಲಿ 1ಲಕ್ಷ ರೂ.ನಿಂದ 5 ಲಕ್ಷ ರೂ.ವರೆಗಿನ ಶ್ರೇಣೀಕೃತ ದಂಡ ವ್ಯವಸ್ಥೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ಪ್ರಸ್ತಾಪಿಸಿದ್ದೇವೆ ಎಂದು ‘ಟ್ರಾಯ್’ ಅಧ್ಯಕ್ಷ ಆರ್.ಎಸ್.ಶರ್ಮ ಸುದ್ದಿಗಾರರಿಗೆ ತಿಳಿಸಿದರು.

  ಟೆಲಿಕಾಂ ಸಂಸ್ಥೆಯು ಕಾಲ್‌ಡ್ರಾಪ್ ಮಾನದಂಡವನ್ನು ಪಾಲಿಸಲು ಸತತ ತ್ರೈಮಾಸಿಕ ಅವಧಿಯಲ್ಲಿ ವಿಫಲವಾದರೆ ದಂಡದ ಮೊತ್ತವು 1.5ರಷ್ಟು ಹೆಚ್ಚಲಿದೆ, ಮೂರನೇ ತ್ರೈಮಾಸಿಕ ಅವಧಿಯಲ್ಲೂ ವಿಫಲವಾದರೆ ದಂಡದ ಮೊತ್ತ ದ್ವಿಗುಣಗೊಳ್ಳಲಿದೆ. ಆದರೆ ದಂಡದ ಮೊತ್ತ ಗರಿಷ್ಟ 10 ಲಕ್ಷ ರೂ.ಗೆ ಸಂಇತವಾಗಿರುತ್ತದೆ ಎಂದು ‘ಟ್ರಾಯ್’ನ ಪ್ರಬಾರ ಕಾರ್ಯದರ್ಶಿ ಎಸ್.ಕೆ.ಗುಪ್ತ ತಿಳಿಸಿದ್ದಾರೆ. ಈ ಹಿಂದಿನ ಮಾರ್ಗದರ್ಶಿ ಸೂತ್ರದಲ್ಲಿ ನಿಯಮ ಉಲ್ಲಂಘಿಸಿದರೆ 50,000 ರೂ. ದಂಡ ವಿಧಿಸಲಾಗುತ್ತಿತ್ತು.

 ಹೊಸ ಮಾರ್ಗದರ್ಶಿ ಸೂತ್ರದ ಪ್ರಕಾರ, ಟೆಲಿಕಾಂ ಸಂಸ್ಥೆಗಳು ನಿರ್ವಹಿಸುವ ಕರೆಯಲ್ಲಿ ಶೇ.2ಕ್ಕಿಂತ ಹೆಚ್ಚಿನ ಕರೆಗಳು ‘ಡ್ರಾಪ್’ ಆಗುವಂತಿಲ್ಲ. ಒತ್ತಡ ಅವಧಿ(ಬ್ಯುಸಿ ಟೈಮ್)ಯಲ್ಲಿ ಶೇ.3ರಷ್ಟು ಕರೆಗಳು ‘ಡ್ರಾಪ್’ ಆಗಬಹುದು. ಅಲ್ಲದೆ ‘ರೇಡಿಯೋ ಲಿಂಕ್ ಟೈಮ್‌ಔಟ್ ಟೆಕ್ನಾಲಜಿ (ಆರ್‌ಎಲ್‌ಟಿ) ಬಗ್ಗೆಯೂ ಮಾರ್ಗದರ್ಶಿ ಸೂತ್ರದಲ್ಲಿ ವಿವರಿಸಲಾಗಿದೆ. ಮೊಬೈಲ್ ಗ್ರಾಹಕ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಂಚರಿಸುವ ಸಂದರ್ಭ (ಒಂದು ಮೊಬೈಲ್ ಟವರ್‌ನಿಂದ ಇನ್ನೊಂದು ಮೊಬೈಲ್ ಟವರ್‌ಗೆ) ಕರೆಯನ್ನು ಮುಂದುವರಿಸಿಕೊಂಡು ಹೋಗಲು ಆರ್‌ಎಲ್‌ಟಿ ಸೌಲಭ್ಯ ನೆರವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X