Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಒಬ್ಬರ ಅಂಗಾಂಗ ದಾನದಿಂದ 8 ಮಂದಿಗೆ...

‘ಒಬ್ಬರ ಅಂಗಾಂಗ ದಾನದಿಂದ 8 ಮಂದಿಗೆ ಬದುಕು ನೀಡಲು ಸಾಧ್ಯ’

ವಾರ್ತಾಭಾರತಿವಾರ್ತಾಭಾರತಿ18 Aug 2017 11:29 PM IST
share
‘ಒಬ್ಬರ ಅಂಗಾಂಗ ದಾನದಿಂದ 8 ಮಂದಿಗೆ ಬದುಕು ನೀಡಲು ಸಾಧ್ಯ’

ಮಣಿಪಾಲ, ಆ.18: ಇಂದು ಭಾರತದಲ್ಲಿ 2,00,000 ಮಂದಿಗೆ ಮೂತ್ರ ಪಿಂಡಗಳು ಮತ್ತು 30,000 ಮಂದಿಗೆ ಯಕೃತ್‌ಗಳ ಅಗತ್ಯವಿದ್ದು, ಆದರೆ ನಮ್ಮಲ್ಲಿ ಕೇವಲ 3ರಿಂದ 5ರಷ್ಟು ಮಾತ್ರ ದಾನ ಮಾಡಿದ ಅಂಗಾಂಗಳು ಇವೆ. ಒಬ್ಬ ವ್ಯಕ್ತಿಯು ತನ್ನ 8 ಅಂಗಗಳಲ್ಲಿ 8 ಇತರ ವ್ಯಕ್ತಿಗಳಿಗೆ ಬದುಕು ನೀಡಲು ಸಾಧ್ಯವಿದೆ ಎಂದು ಮಣಿಪಾಲ ವಿವಿಯ ಉಪಕುಲಪತಿ ಡಾ.ಎಚ್.ವಿನೋದ್ ಭಟ್ ತಿಳಿಸಿದ್ದಾರೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಶುಕ್ರವಾರ ಮಣಿಪಾಲ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಆಯೋಜಿಸಲಾದ ಅಂಗಾಂಗ ದಾನ ದಿನಾಚರಣೆಯಲ್ಲಿ ಅವರು ಮಾತನಾಡುತಿದ್ದರು.

ಯಕೃತ್, ಮೂತ್ರಪಿಂಡಗಳು, ಕರುಳುಗಳು, ಹೃದಯ, ಮೂಳೆ ಮಜ್ಜೆ, ಶ್ವಾಸಕೊಶಗಳು ಮತ್ತು ಕೆಲವು ಸಂದರ್ಭಗಳಲ್ಲಿ ಚರ್ಮಗಳನ್ನು ಅಗತ್ಯವಿರುವ ರೊಗಿಗಳಿಗೆ ಯಶಸ್ವಿಯಾಗಿ ಜೋಡಿಸಬಹುದು. ಅಂಗ ದಾನವು ಶ್ರೇಷ್ಠ ದಾನ ವಾಗಿದೆ ಎಂದು ಅವರು ತಿಳಿಸಿದರು.

ನರಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಗಿರೀಶ್ ಮೆನನ್ ಅಂಗಾಂಗ ದಾನದ ಕುರಿತು ಮಾತನಾಡಿ, ಹೆಚ್ಚುತ್ತಿರುವ ಸಕ್ಕರೆ ಕಾಯಿಲೆ, ಅಸಮರ್ಪಕ ಜೀವನ ಶೈಲಿ, ಕಿಡ್ನಿ, ಯಕೃತ್ ಮತ್ತು ಹೃದಯ ವೈಫಲ್ಯತೆಯಿಂದಾಗಿ ಭಾರತ ದಲ್ಲಿ ಅಂಗಾಂಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪ್ರತಿ ದಿನ ಒಂದು ಲಕ್ಷ ರೋಗಿ ಗಳಿಗೆ ಬದಲಿ ಅಂಗಾಂಗ ಜೋಡಣೆಯ ಅವಶ್ಯಕತೆ ಇದ್ದು, ಆದರೆ ನಮ್ಮಲ್ಲಿ ಕೇವಲ 100 ರೋಗಿಗಳಿಗೆ ಮಾತ್ರ ಅದು ಸಾಧ್ಯವಾಗುತ್ತಿದೆ ಎಂದರು.

ಕ್ಯಾನ್ಸರ್, ಎಚ್‌ಐವಿ ಪೀಡಿತರನ್ನು ಹೊರತು ಪಡಿಸಿ ವಯಸ್ಸು, ಲಿಂಗ, ಧರ್ಮದ ನಿರ್ಬಂಧವಿಲ್ಲದೆ ಯಾರು ಬೇಕಾದರೂ ಅಂಗಾಂಗವನ್ನು ದಾನ ಮಾಡಬಹುದಾಗಿದೆ. ಅಂಗ ದಾನ ಮಾಡುವ 7 ಮಂದಿಯಿಂದ ಸುಮಾರು 50 ಮಂದಿ ಮರು ಜೀವನ ನೀಡಬಹುದು ಎಂದು ಅವರು ತಿಳಿಸಿದರು.
 ನೇತ್ರ ವಿಭಾಗದ ಮುಖ್ಯಸ್ಥೆ ಸುಲತಾ ಭಂಡಾರಿ ನೇತ್ರದಾನದ ಕುರಿತು ಮಾಹಿತಿ ನೀಡಿ, ಕಣ್ಣಿನ ಪೊರೆ ಸಮಸ್ಯೆಯಿಂದಾಗಿ ದೇಶದ ಸುಮಾರು 40 ಲಕ್ಷ ಮಂದಿ ದೃಷ್ಟಿ ಕಳೆದುಕೊಂಡಿದ್ದಾರೆ. ನಮ್ಮಲ್ಲಿ ನೇತ್ರ ದಾನ ಮಾಡುವವರ ಸಂಖ್ಯೆ ತೀರಾ ಕಡಿಮೆಯಾಗಿದ್ದು, ಇದರಿಂದ ಅಗತ್ಯ ಇರುವವರಿಗೆ ಕಣ್ಣುಗಳು ಸಿಗು ತ್ತಿಲ್ಲ. ವ್ಯಕ್ತಿ ಮೃತಪಟ್ಟ ಆರು ಗಂಟೆಯೊಳಗೆ ಕಣ್ಣಿನ ದಾನ ಮಾಡಬೇಕಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಂಗಾಂಗ ಹಾಗೂ ನೇತ್ರದಾನಿಗಳ ಸಂಬಂಧಿಕರನ್ನು ಗೌರವಿಸಲಾಯಿತು. ಕೆಎಂಸಿ ಡೀನ್ ಡಾ.ಪ್ರಜ್ಞಾ ರಾವ್ ನೇತ್ರದಾನಿಗಳ ಸದಸ್ಯತ್ವದ ಕಾರ್ಡುಗಳನ್ನು ಬಿಡುಗಡೆ ಮಾಡಿದರು. ವಿವಿಯ ಸಹ ಉಪಕುಲಪತಿ ಡಾ.ಪೂರ್ಣಿಮಾ ಬಾಳಿಗ, ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ದಯಾನಂದ, ವೈದ್ಯಕೀಯ ಉಪಾಧೀಕ್ಷಕ ಡಾ.ಪದ್ಮರಾಜ್ ಹೆಗ್ಡೆ ಮೊದ ಲಾದವು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X