Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿನ್ಸಿನಾಟಿ ಮಾಸ್ಟರ್ಸ್: ಹಾಲೆಪ್,...

ಸಿನ್ಸಿನಾಟಿ ಮಾಸ್ಟರ್ಸ್: ಹಾಲೆಪ್, ಮುಗುರುಝ ಕ್ವಾರ್ಟರ್ ಫೈನಲ್ ಗೆ

ವಾರ್ತಾಭಾರತಿವಾರ್ತಾಭಾರತಿ18 Aug 2017 11:44 PM IST
share
ಸಿನ್ಸಿನಾಟಿ ಮಾಸ್ಟರ್ಸ್: ಹಾಲೆಪ್, ಮುಗುರುಝ ಕ್ವಾರ್ಟರ್ ಫೈನಲ್ ಗೆ

ಸಿನ್ಸಿನಾಟಿ, ಆ.18: ರೊಮಾನಿಯದ ಆಟಗಾರ್ತಿ ಸಿಮೊನಾ ಹಾಲೆಪ್, ಸ್ಫೇನ್‌ನ ಗಾರ್ಬೈನ್ ಮುಗುರುಝ, ಬ್ರಿಟನ್‌ನ ಜೊಹನ್ನಾ ಕೊಂಟಾ ಸಿನ್ಸಿನಾಟಿ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ದ್ವಿತೀಯ ಶ್ರೇಯಾಂಕದ ಹಾಲೆಪ್ ಗುರುವಾರ ನಡೆದ ಮಹಿಳೆಯರ ಸಿಂಗಲ್ಸ್‌ನ ಮೂರನೆ ಸುತ್ತಿನ ಪಂದ್ಯದಲ್ಲಿ ಲಾಟ್ವಿಯದ 15ನೆ ಶ್ರೇಯಾಂಕದ ಆಟಗಾರ್ತಿ ಅನಸ್ಟಸಿಜಾ ಸೆವಾಸ್ಟೊವಾರನ್ನು 6-4, 6-3 ಸೆಟ್‌ಗಳಿಂದ ಮಣಿಸಿದ್ದಾರೆ.

ಏಳನೆ ಶ್ರೇಯಾಂಕದ ಕಾಂಟಾ ಸ್ಲೋವಾಕಿಯದ 11ನೆ ಶ್ರೇಯಾಂಕದ ಡೊಮಿನಿಕಾ ಸಿಬುಲ್ಕೋವಾರನ್ನು 6-3, 6-4 ನೇರ ಸೆಟ್‌ಗಳಿಂದ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ. ವಿಂಬಲ್ಡನ್ ಚಾಂಪಿಯನ್ ಮುಗುರುಝ ಅಮೆರಿಕದ 17ನೆ ರ್ಯಾಂಕಿನ ಮ್ಯಾಡಿಸನ್ ಕೀಸ್‌ರನ್ನು 6-4, 3-6, 7-6(7/3) ಸೆಟ್‌ಗಳಿಂದ ಮಣಿಸಿದ್ದಾರೆ.

 ಮುಗುರುಝ ಅಂತಿಮ 8ರ ಸುತ್ತಿನಲ್ಲಿ ರಶ್ಯದ ಎರಡು ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ಸ್ವೆಟ್ಲಾನಾ ಕುಝ್ನೆಸೋವಾರನ್ನು ಎದುರಿಸಲಿದ್ದಾರೆ. ಸ್ವೆಟ್ಲಾನಾ ಮತ್ತೊಂದು ಪಂದ್ಯದಲ್ಲಿ ಸ್ಪೇನ್‌ನ ಕಾರ್ಲ್ ಸುಯರೆಝ್‌ರನ್ನು 6-2, 6-4 ನೇರ ಸೆಟ್‌ಗಳಿಂದ ಮಣಿಸಿದ್ದಾರೆ. ಹಾಲಿ ಚಾಂಪಿಯನ್ ಕರೊಲಿನಾ ಪ್ಲಿಸ್ಕೋವಾ ಅವರ 3ನೆ ಸುತ್ತಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಪ್ಲಿಸ್ಕೋವಾ ಇಟಲಿಯ ಕ್ಯಾಮಿಲಾ ಗಿಯೊರ್ಗಿ ವಿರುದ್ಧ 3-0 ಮುನ್ನಡೆಯಲ್ಲಿದ್ದಾಗ ಆಟಕ್ಕೆ ಮಳೆ ಅಡ್ಡಿ ಪಡಿಸಿತ್ತು. ವಿಶ್ವದ ನಂ.1 ಆಟಗಾರ ರಫೆಲ್ ನಡಾಲ್ ಹಾಗೂ ಸ್ಪೇನ್‌ನ ಅಲ್ಬರ್ಟ್ ರಾಮೊಸ್-ವಿನೊಲಸ್ ನಡುವಿನ 3ನೆ ಸುತ್ತಿನ ಪಂದ್ಯ ಮಳೆಯಿಂದಾಗಿ ಮುಂದೂಡಲ್ಪಟ್ಟಿದೆ. ಆ್ಯಂಡಿ ಮರ್ರೆ ಹಾಗೂ ರೋಜರ್ ಫೆಡರರ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರ ನಡೆದಿರುವ ಹಿನ್ನೆಲೆಯಲ್ಲಿ ನಡಾಲ್ ಮುಂದಿನ ಹಾದಿ ಸುಗಮವಾಗಿದೆ. ನಡಾಲ್ ಕ್ವಾರ್ಟರ್‌ಫೈನಲ್‌ನಲ್ಲಿ ಆಸ್ಟ್ರೇಲಿಯದ ನಿಕ್ ಕಿರ್ಗಿಯೊಸ್‌ರನ್ನು ಎದುರಿಸುವ ಸಾಧ್ಯತೆಯಿದೆ.

ಅಮೆರಿಕದ 14ನೆ ಶ್ರೇಯಾಂಕದ ಆಟಗಾರ ಜಾನ್ ಇಸ್ನೆರ್ ಫ್ರಾನ್ಸಿಸ್ ಟಿಯಫೊರನ್ನು 7-6(7/4), 7-5 ಸೆಟ್‌ಗಳಿಂದ ಮಣಿಸಿದರು. ಆಸ್ಟ್ರೇಲಿಯದ ಡೊಮಿನಿಕ್ ಥೀಮ್ ಫ್ರಾನ್ಸ್‌ನ ಆ್ಯಂಡಿಯನ್ ಮನಾರಿನೊರನ್ನು 7-6(7/4), 7-6(7/3) ಸೆಟ್‌ಗಳಿಂದ ಮಣಿಸಿದ್ದು ಕ್ವಾರ್ಟರ್‌ಫೈನಲ್‌ನಲ್ಲಿ ಸ್ಪೇನ್‌ನ ಡೇವಿಡ್ ಫೆರರ್‌ರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X