Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಈ ಖ್ಯಾತ ನಿರ್ದೇಶಕನ ಚಿತ್ರ ನಿರ್ಮಾಣವಾದ...

ಈ ಖ್ಯಾತ ನಿರ್ದೇಶಕನ ಚಿತ್ರ ನಿರ್ಮಾಣವಾದ 29 ವರ್ಷಗಳ ಬಳಿಕ ಈಗ ಬಿಡುಗಡೆ !

ಯಾರಿದ್ದಾರೆ ಈ ಚಿತ್ರದಲ್ಲಿ? ಈಗವರು ಎಲ್ಲಿದ್ದಾರೆ?

ವಾರ್ತಾಭಾರತಿವಾರ್ತಾಭಾರತಿ19 Aug 2017 3:50 PM IST
share
ಈ ಖ್ಯಾತ ನಿರ್ದೇಶಕನ ಚಿತ್ರ ನಿರ್ಮಾಣವಾದ 29 ವರ್ಷಗಳ ಬಳಿಕ ಈಗ ಬಿಡುಗಡೆ !

ಹೊಸದಿಲ್ಲಿ, ಆ.19: ಸುಮಾರು 29 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಬಾಲಿವುಡ್ ಚಿತ್ರವೊಂದು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಚಿತ್ರ 1988ರಲ್ಲಿ ನಿರ್ಮಾಣವಾಗಿತ್ತು. ಖ್ಯಾತ ಸಾಹಿತಿ-ನಿರ್ದೇಶಕ ಗುಲ್ಝಾರ್  ನಿರ್ದೇಶನದ ‘ಲಿಬಾಸ್’ ಚಿತ್ರ ಈ ವರ್ಷದ ಅಂತ್ಯದಲ್ಲಿ ಅಂದರೆ ಚಿತ್ರ ನಿರ್ಮಾಣವಾದ ಬರೋಬ್ಬರಿ 29  ವರ್ಷಗಳ ಬಳಿಕ ತೆರೆಕಾಣಲಿದೆ.

ಚಿತ್ರದಲ್ಲಿ ಖ್ಯಾತ ನಟ ನಾಸಿರುದ್ದೀನ್ ಶಾ ಹಾಗೂ ಶಬನಾ ಅಝ್ಮಿ ನಟಿಸಿದ್ದಾರೆ. ಗುಲ್ಝಾರ್ ರ 83ನೆ ಹುಟ್ಟುಹಬ್ಬದ ಸಂದರ್ಭ ಚಿತ್ರ ಬಿಡುಗಡೆಯ ವಿತರಕ ಸಂಸ್ಥೆ ಝೀ ಸ್ಟುಡಿಯೋಸ್ ಘೋಷಿಸಿದೆ.

ಗುಲ್ಝಾರ್ ರ ಸಣ್ಣ ಕತೆ ‘ಸೀಮಾ’ವನ್ನು ಆಧರಿಸಿದ ಚಿತ್ರ ‘ಲಿಬಾಸ್’ ನಲ್ಲಿ ನಾಸಿರುದ್ದೀನ್ ಶಾ ಹಾಗೂ ಶಬನಾ ಅಝ್ಮಿ ನಟಿಸಿದ್ದಾರೆ. ಚಿತ್ರದಲ್ಲಿ ರಾಜ್ ಬಬ್ಬರ್, ಸುಷ್ಮಾ ಸೇಠ್, ಉತ್ಪಲ್ ದತ್, ಅನ್ನು ಕಪೂರ್ ಹಾಗೂ ಸವಿತಾ ಬಜಾಜ್ ನಟಿಸಿದ್ದಾರೆ. ಆರ್.ಡಿ. ಬರ್ಮನ್ ಸಂಗೀತ ನಿರ್ದೇಶಿಸಿದ್ದಾರೆ. ವಿಕಾಸ್ ಮೋಹನ್ ಈ ಚಿತ್ರದ ನಿರ್ಮಾಪಕರು.

“ಈ ಯೋಜನೆಯ ಭಾಗವಾಗಿರುವುದಕ್ಕೆ ಸಂತೋಷವಿದೆ. ಆ ಸಂದರ್ಭದಲ್ಲಿ ಕೆಲ ಕಾರಣಗಳಿಂದ ಚಿತ್ರ ಬಿಡುಗಡೆಯಾಗಿರಲಿಲ್ಲ. ಇದು ನನ್ನ ತಂದೆಯ ಕನಸಾಗಿದ್ದು, ಕೊನೆಗೂ ನನಸಾಗುತ್ತಿದೆ” ಎಂದು ವಿಕಾಸ್ ಮೋಹನ್ ರ ಪುತ್ರ ಅಮುಲ್ ಹೇಳಿದ್ದಾರೆ.

22 ವರ್ಷಗಳ ನಂತರ 2014ರ ನವೆಂಬರ್ 22ರಂದು ಗೋವಾದಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಲಿಬಾಸ್ ಪ್ರದರ್ಶನ ಕಂಡಿತ್ತು. 1992ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪ್ರದರ್ಶನ ಕಂಡಿತ್ತು.

ಖ್ಯಾತ ಕವಿ ಹಾಗೂ ಸಾಹಿತಿ ಗುಲ್ಝಾರ್ 1971ರಲ್ಲಿ ‘ಮೇರೆ ಅಪ್ನೆ’ ಚಿತ್ರದ ಮೂಲಕ ನಿರ್ದೇಶಕನಾಗಿದ್ದರು. ಆನಂತರ ಪರಿಚಯ್, ಆನಂದಿ, ಮೌಸಮ್, ಅಂಗೂರ್, ಇಜಾಝತ್, ಲೇಕಿನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X