Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾವನ್ನೇ ನಿರೀಕ್ಷಿಸುತ್ತಿರುವ ಈ ಹುಡುಗ...

ಸಾವನ್ನೇ ನಿರೀಕ್ಷಿಸುತ್ತಿರುವ ಈ ಹುಡುಗ ಹಗಲಲ್ಲಿ ಕೇವಲ ಒಂದು ಗಂಟೆ ಮಾತ್ರ ನಿದ್ರಿಸಬಲ್ಲ!

ವಾರ್ತಾಭಾರತಿವಾರ್ತಾಭಾರತಿ19 Aug 2017 6:51 PM IST
share
ಸಾವನ್ನೇ ನಿರೀಕ್ಷಿಸುತ್ತಿರುವ ಈ ಹುಡುಗ ಹಗಲಲ್ಲಿ ಕೇವಲ ಒಂದು ಗಂಟೆ ಮಾತ್ರ ನಿದ್ರಿಸಬಲ್ಲ!

ಹೊಸದಿಲ್ಲಿ,ಆ.19: "ನನಗೆ ನಿಧಾನವಾಗಿ ಸಾಯುತ್ತಿದ್ದೇನೆ ಎಂದು ಅನಿಸುತ್ತಿದೆ" ಎಂದು ಅಸ್ಸಾಂನ ಗ್ರಾಮೀಣ ಪ್ರದೇಶದ ವಿಕಾಸ್ ಹಝಾರಿಕಾ ಹೇಳುತ್ತಾನೆ. ಅರುವತ್ತೊಂದು ಕೆಜಿ ಭಾರದ ಈತನಿಗೆ ನಡೆದಾಡಲು, ಸರಿಯಾಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ವಿಕಾಸ್‌ನ ಹೊಟ್ಟೆ ಉಬ್ಬಿಕೊಂಡಿದ್ದು ಎಷ್ಟೇ ಚಿಕಿತ್ಸೆ ಮಾಡಿಸಿದರೂ ಯಾವ ಪ್ರಯೋಜನವೂ ಆಗಿಲ್ಲ.

 ಕಳೆದ ಐದು ವರ್ಷಗಳಿಂದ ಕಂಜೆಸ್ಟಿವ್ ಹೆಪಟೊಮೆಗೆಲಿ ಎನ್ನುವ ರೋಗದಿಂದ ವಿಕಾಸ್ ಬಳಲುತ್ತಿದ್ದಾನೆ. ಹಗಲಿನ ವೇಳೆಯಲ್ಲಿ ಒಂದು ಗಂಟೆ,ಅಥವಾ ಅರ್ಧಗಂಟೆ ನಿದ್ದೆಮಾಡಲು ಮಾತ್ರ ಆತನಿಗೆ ಸಾಧ್ಯವಿದೆ. ವಿಕಾಸ್ ಒಬ್ಬ ಉತ್ತಮ ಫುಟ್‌ಬಾಲ್ ಆಟಗಾರನಾಗಿದ್ದ. ಒಂದು ದಿವಸ ಆಡುತ್ತಿದ್ದಾಗ ಹೊಟ್ಟೆ ನೋವು ಆಗಿ ಮೈದಾನದಲ್ಲಿಯೇ ಬಿದ್ದು ಬಿಟ್ಟಿದ್ದ. ನಂತರ ಅವನಿಗೆ ಗಂಭೀರ ರೋಗ ತಗಲಿದೆ ಎನ್ನುವುದು ವೈದ್ಯಕೀಯ ತಪಾಸಣೆಯಲ್ಲಿ ತಿಳಿಯಿತು.

ಈ ರೋಗ ನಿವಾರಣೆಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು ಆರುಲಕ್ಷ ರೂಪಾಯಿ ಬೇಕಾಗಿದೆ. ವಿಕಾಸ್‌ನ ತಂದೆ ಕೂಲಿ ಕೆಲಸಮಾಡಿ ಕುಟುಂಬದ ಜೀವನ ಸಾಗಿಸುವ ವ್ಯಕ್ತಿ. ಇಷ್ಟು ದೊಡ್ಡ ಮೊತ್ತವನ್ನು ಅವರು ಎಲ್ಲಿಂದ ತಂದಾರು?. ತಿಂಗಳಿಗೆ ಐದು ಸಾವಿರೂಪಾಯಿಯಲ್ಲಿ ಮನೆಯ ಖರ್ಚನ್ನು ಅವರು ನಿಭಾಯಿಸಬೇಕಾಗಿದೆ. ಹೀಗಿರುವಾಗ ತನ್ನ ಮಗನ ರೋಗಕ್ಕೆ ಮದ್ದು ಮಾಡಲು ಅವರಿಗೆ ಸಾಧ್ಯವಿಲ್ಲ.

ಈಗ ವಿಕಾಸ್ ತನ್ನ ಎಲ್ಲ ನಿರೀಕ್ಷೆಯನ್ನು ಕಳಕೊಂಡಿದ್ದಾನೆ. " ಹಲವು ವರ್ಷ ಆಯಿತು. ಮಲಗಲು ಆಗವುದಿಲ್ಲ. ನಡೆದಾಡಲು ಆಗುವುದಿಲ್ಲ. ಇಡೀ ದಿವಸ ಒಂದು ಒರಗು ಕುರ್ಚಿಯಲ್ಲಿ ಕುಳಿತು ಕಳೆಯಬೇಕಾಗಿದೆ. ಈಗಲೇ ಚಿಕಿತ್ಸೆ ತಡವಾಗಿದೆ. ಇನ್ನು ಗುಣಮುಖನಾಗುವ ಯಾವ ನಿರೀಕ್ಷೆಯೂ ಇಲ್ಲ" ಎಂದು ವಿಕಾಸ್ ಹೇಳುತ್ತಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X