Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕದ ಕಾನೂನು ಸಂಸ್ಥೆಗಳಿಂದ...

ಅಮೆರಿಕದ ಕಾನೂನು ಸಂಸ್ಥೆಗಳಿಂದ ಇನ್ಫೋಸಿಸ್ ವಿರುದ್ಧ ತನಿಖೆ ಆರಂಭ

ವಾರ್ತಾಭಾರತಿವಾರ್ತಾಭಾರತಿ19 Aug 2017 7:00 PM IST
share
ಅಮೆರಿಕದ ಕಾನೂನು ಸಂಸ್ಥೆಗಳಿಂದ ಇನ್ಫೋಸಿಸ್ ವಿರುದ್ಧ ತನಿಖೆ ಆರಂಭ

ಹೊಸದಿಲ್ಲಿ,ಆ.19: ಎನ್.ಆರ್.ನಾರಾಯಣ ಮೂರ್ತಿ ನೇತೃತ್ವದಲ್ಲಿ ಸ್ಥಾಪಕರು ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆಂದು ಆರೋಪಿಸಿ ಸಿಇಒ ವಿಶಾಲ ಸಿಕ್ಕಾ ಅವರ ರಾಜೀನಾಮೆಯಿಂದ ಶುಕ್ರವಾರ ಭಾರೀ ಸುದ್ದಿ ಮಾಡಿದ್ದ, ತನ್ನ ಭಾರತೀಯ ಹೂಡಿಕೆದಾರರಿಗೆ 22,500 ಕೋ.ರೂ.ಗೂ ಅಧಿಕ ನಷ್ಟವನ್ನುಂಟು ಮಾಡಿರುವ ದೇಶದ ಪ್ರಮುಖ ಐಟಿ ಕಂಪನಿ ಇನ್ಫೋಸಿಸ್ ಈಗ ಹೊಸದೊಂದು ಬಿಕ್ಕಟ್ಟಿಗೆ ಸಿಲುಕಿದೆ. ಹೂಡಿಕೆದಾರರಿಗೆ ತಪ್ಪು ಮಾಹಿತಿಗಳನ್ನು ಒದಗಿಸಿದ್ದ ಮತ್ತು ಇತರ ಆರೋಪಗಳ ಹಿನ್ನೆಲೆಯಲ್ಲಿ ತಾವು ಇನ್ಫೋಸಿಸ್ ವಿರುದ್ಧ ತನಿಖೆಯನ್ನು ಆರಂಭಿಸಿರುವುದಾಗಿ ಆ ರಾಷ್ಟ್ರದ ನಾಲ್ಕು ಕಾನೂನು ಸಲಹಾ ಸಂಸ್ಥೆಗಳು ಶನಿವಾರ ತಿಳಿಸಿವೆ.

ಭಾರತದಲ್ಲಿ ಬಿಎಸ್‌ಇ ಮತ್ತು ಎನ್‌ಎಸ್‌ಇಗಳಲ್ಲಿ ವಹಿವಾಟಾಗುತ್ತಿರುವ ಇನ್ಫೋಸಿಸ್‌ನ್ ಅಮೆರಿಕನ್ ಡಿಪಾಸಿಟರಿ ಶೇರು(ಎಡಿಎಸ್)ಗಳು ನ್ಯೂಯಾರ್ಕ್ ಶೇರು ವಿನಿಮಯ ಕೇಂದ್ರದಲ್ಲಿಯೂ ಲಿಸ್ಟ್ ಆಗಿವೆ.

ಬ್ರೋಂಸ್ಟೀನ್, ಗೇವಿರ್ಜ್ ಆ್ಯಂಡ್ ಗ್ರಾಸ್‌ಮನ್, ರೋಸೆನ್ ಲಾ ಫರ್ಮ್, ಪೊಮೆರಾಂಝ್ ಲಾ ಫರ್ಮ್ ಆ್ಯಂಡ್ ಗೋಲ್ಡ್‌ಬರ್ಗ್ ಲಾ ಪಿಸಿ ಇವು ಇನ್ಫೋಸಿಸ್ ವಿರುದ್ಧ ತನಿಖೆಯನ್ನು ಆರಂಭಿಸಿರುವ ಅಮೆರಿಕದ ಕಾನೂನು ಸಲಹಾ ಸಂಸ್ಥೆಗಳಾಗಿವೆ.

ಇನ್ಫೋಸಿಸ್ ತನ್ನ ಹೂಡಿಕೆದಾರರಿಗೆ ಭ್ರಾಮಕ ಮಾಹಿತಿಗಳನ್ನು ನೀಡಿರಬಹುದು ಎಂಬ ಆರೋಪಗಳ ಬಗ್ಗೆ ತಾನು ತನಿಖೆಯನ್ನು ನಡೆಸುತ್ತಿದ್ದೇನೆ ಮತ್ತು ಹೂಡಿಕೆದಾರರು ಅನುಭವಿಸಿರುವ ನಷ್ಟ ಭರ್ತಿಗಾಗಿ ಅದರ ವಿರುದ್ಧ ಮೊಕದ್ದಮೆಯನ್ನು ಹೂಡಲು ತಯಾರಿ ನಡೆಸುತ್ತಿದ್ದೇನೆ ಎಂದು ರೋಸೆನ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ಫೋಸಿಸ್,ಅದರ ಕೆಲವು ಅಧಿಕಾರಿಗಳು ಮತ್ತು ನಿರ್ದೇಶಕರು ಅಮೆರಿಕದ ಶೇರು ಮಾರುಕಟ್ಟೆ ಕಾನೂನುಗಳನ್ನು ಉಲ್ಲಂಘಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿರು ವುದಾಗಿ ಬ್ರೋಂಸ್ಟೀನ್ ಮತ್ತು ಗೋಲ್ಡ್‌ಬರ್ಗ್ ಹೇಳಿವೆ. ಪೊಮೆರಾಂಜ್ ಕೂಡ ಇದೇ ರೀತಿಯ ಹೇಳಿಕೆಯನ್ನು ನೀಡಿದೆ.

 ಶುಕ್ರವಾರ ಸಿಕ್ಕಾ ರಾಜೀನಾಮೆಯ ಬಳಿಕ ನ್ಯೂಯಾರ್ಕ್ ಶೇರು ವಿನಿಮಯ ಕೇಂದ್ರ ದಲ್ಲಿ ಇನ್ಫೋಸಿಸ್‌ನ ಶೇರುಗಳು ಪ್ರತಿ ಶೇರಿಗೆ 1.43 ಡಾ. ಅಥವಾ ಸುಮಾರು ಶೇ.9ರಷ್ಟು ಕುಸಿದಿದ್ದವು. ಭಾರತದಲ್ಲಿಯೂ ಅದರ ಶೇರುಗಳು ಸುಮಾರು ಶೇ.10ರಷ್ಟು ಕುಸಿದಿದ್ದು, ಹೂಡಿಕೆದಾರರು 22,518 ಕೋ.ರೂ.ಗಳನ್ನು ಕಳೆದುಕೊಂಡಿದ್ದಾರೆ.

ಶನಿವಾರದ ಬೆಳವಣಿಗೆಯಲ್ಲಿ ಇನ್ಫೋಸಿಸ್ ತನ್ನ ಪ್ರತಿ ಶೇರಿಗೆ 1,150 ರೂ.ನಂತೆ 13,000 ರೂ.ವೌಲ್ಯದ ಶೇರುಗಳನ್ನು ಮರುಖರೀದಿಸುವುದಾಗಿ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X