Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂತರ್ಜಾಲದ ಮೂಲಕ ಕೃತಿ ರಚಿಸುವವರ ಸಂಖ್ಯೆ...

ಅಂತರ್ಜಾಲದ ಮೂಲಕ ಕೃತಿ ರಚಿಸುವವರ ಸಂಖ್ಯೆ ಹೆಚ್ಚಳ: ಪ್ರೊ.ಮಲ್ಲೇಪುರಂ ವೆಂಕಟೇಶ್

ವಾರ್ತಾಭಾರತಿವಾರ್ತಾಭಾರತಿ19 Aug 2017 7:07 PM IST
share

ಬೆಂಗಳೂರು, ಆ.19: ಅಂತರ್ಜಾಲದ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಕೃತಿಗಳನ್ನು ರಚಿಸುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಭಾರತೀಯ ವಿದ್ಯಾ ಭವನದ ಖಿಂಚಾ ಸಭಾಂಗಣದಲ್ಲಿ ಭವತಾರಿಣಿ ಪ್ರಕಾಶನ ಆಯೋಜಿಸಿದ್ದ ಡಾ.ಎಸ್.ಗುರುಮೂರ್ತಿ ರಚಿಸಿರುವ ಯುಗಪುರುಷ ಮಹಾವೀರ ಮಹಾರಾಣಾ ಪ್ರತಾಪ್ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

   ದೇಶಾಭಿಮಾನ ಕಳೆದುಕೊಳ್ಳುತ್ತಿರುವ ದಿನಗಳಲ್ಲಿ ಡಾ.ಎಸ್.ಗುರುಮೂರ್ತಿ ಅವರು ರಾಜಸ್ಥಾನಕ್ಕೆ ಸ್ವತಃ ಹೋಗಿ ಮಹಾರಾಣಾ ಪ್ರತಾಪ್ ಅವರ ಮಾಹಿತಿಯನ್ನು ಕಲೆ ಹಾಕಿ ಉತ್ತಮವಾದ ಕೃತಿಯನ್ನು ರಚಿಸಿದ್ದಾರೆ. ಆದರೆ, ಇನ್ನು ಕೆಲವರು ಅಂತರ್ಜಾಲದ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಕೃತಿ ರಚಿಸಿದ್ದೇವೆ ಎಂದು ಹೇಳುತ್ತಾರೆ. ಆದರೆ, ಅಂತರ್ಜಾಲದ ಮಾಹಿತಿ ಸಂಗ್ರಹಕ್ಕೂ ಹಾಗೂ ಸ್ವತಃ ಮಾಹಿತಿ ಕಲೆ ಹಾಕಿ ಕೃತಿ ರಚಿಸುವುದಕ್ಕೂ ಅಜಗಜಾಂತರ ವ್ಯ್ಯಾಸವಿದೆ ಎಂದು ಅಭಿಪ್ರಾಯಿಸಿದರು. 

   ರಾಜ್ಯಗಳ ನಡುವೆ ಸಮನ್ವಯತೆ ಬೆಳೆಸಲು ಮಹಾರಾಣಾ ಪ್ರತಾಪ್ ಕೃತಿ ಅವಶ್ಯಕವಾಗಿದ್ದು, ಈ ಕೃತಿ ಇಂಗ್ಲಿಷ್ ಹಾಗೂ ಹಿಂದಿ ಭಾಷೆಗೂ ಭಾಷಾಂತರವಾಗಲಿ ಎಂದು ಆಶಿಸಿದರು.

 ಸಂಸ್ಕೃತಿ ಚಿಂತಕ ಚಿರಂಜೀವಿ ಸಿಂಗ್ ಮಾತನಾಡಿ, ಮಹಾರಾಣಾ ಪ್ರತಾಪ್ ಕೃತಿಯಲ್ಲಿ ಪ್ರತಾಪ್ ಮಾಹಿತಿ ಸೇರಿಇತರೆ ಮಾಹಿತಿಗಳಿದ್ದು, ಈ ಕೃತಿಯನ್ನು ಆಧಾರವಾಗಿಟ್ಟುಕೊಂಡು ಪ್ರತಾಪ್ ಬಗ್ಗೆ ಸಿನಿಮಾ ತೆಗೆಯಬಹುದು ಎಂದು ಹೇಳಿದರು.

 ಗುರುಮೂರ್ತಿ ಅವರು ನಿವೃತ್ತಿಯಿಂದ ಬರೆಹದ ಪ್ರವೃತ್ತಿಗೆ ಬಂದಿದ್ದು, ಇವರು ಇನಷ್ಟು ಕೃತಿಗಳನ್ನು ರಚಿಸುವಂತಾಗಲಿ ಎಂದು ಹಾರೈಸಿದರು.
   ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮಾತನಾಡಿ, ದೇಶದ ಮೇಲೆ ಆಕ್ರಮಣ ಮಾಡಿದ ಮೊಘಲ್ ದೊರೆ ಅಕ್ಬರ್, ಗ್ರೀಸ್ ದೇಶದ ದೊರೆ ಅಲೆಕ್ಸಾಂಡರ್‌ನನ್ನು ದಿ ಗ್ರೇಟ್ ಎಂದು ಹೊಗಳುವ ಸಂಸ್ಕೃತಿ ನಮ್ಮಲ್ಲಿ ಬೆಳೆದಿದೆ. ಈ ಸಂಸ್ಕೃತಿ ಬದಲಾಗಬೇಕಾದರೆ ನಮ್ಮ ಮಕ್ಕಳಲ್ಲಿ ನಮ್ಮ ಸಂಸ್ಕೃತಿ ಹಾಗೂ ನಮ್ಮ ಹಿರಿಯರ ಬಗ್ಗೆ ತಿಳಿಸಿಕೊಡುವ ಅವಶ್ಯಕತೆ ಇದೇ ಎಂದು ಹೇಳಿದರು.

 ಪಠ್ಯ ಪುಸ್ತಕದಲ್ಲಿ ನಮ್ಮ ಸೈನಿಕರ ಬಗ್ಗೆ ಅಗೌರವ ತೋರಿಸಿ ಆಮೇಲೆ ತಪ್ಪಾಗಿದೆ, ಆ ತಪ್ಪನ್ನು ಸರಿಪಡಿಸಲಾಗುವುದು ಎಂದು, ಬರಗೂರು ರಾಮಚಂದ್ರಪ್ಪನವರ ಹೆಸರು ಹೇಳದೆ ಲೇವಡಿ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ವಾಂಸ ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ, ಪತ್ರಕರ್ತ ರಾಜೇಂದ್ರ ಶೇಖರ್‌ವ್ಯಾಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X